Saturday, December 27, 2025

hindi movies

ಹುಬ್ಬಳ್ಳಿಯಲ್ಲಿ “ಬನಾರಸ್” ಚಿತ್ರದ ಪ್ರೀ ರಿಲೀಸ್ ಇವೆಂಟ್: ಇವೆಂಟ್‌ಗೆ ಬರಲಿದ್ದಾರೆ ದರ್ಶನ್!

ಜಯತೀರ್ಥ ನಿರ್ದೇಶನದಲ್ಲಿ ಮೂಡಿ ಬಂದಿರುವ, ಝೈದ್ ಖಾನ್ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ಚಿತ್ರ ಬನಾರಸ್. ಇದೇ ನವೆಂಬರ್ ೪ರಂದು ಈ ಚಿತ್ರ ದೇಶಾದ್ಯಂತ ತೆರೆಗಾಣಲಿದೆ. ಈಗಾಗಲೇ ಹಾಡುಗಳು, ಟ್ರೈಲರ್ ಸೇರಿದಂತೆ ನಾನಾ ದಿಕ್ಕುಗಳಲ್ಲಿ ಪ್ರೇಕ್ಷಕರನ್ನು ಸೆಳೆದಿರುವ ಬನಾರಸ್, ಬಿಡುಗಡೆಯ ಹೊಸ್ತಿಲಿನಲ್ಲಿ ಮತ್ತಷ್ಟು ಕಳೆಗಟ್ಟಿಕೊಂಡಿದೆ. ಇದೇ ಬಿಸಿಯಲ್ಲಿ ಪ್ರೀ ರಿಲೀಸ್ ಇವೆಂಟ್ ಅನ್ನು ಚಿತ್ರತಂಡ ಆಯೋಜಿಸಿದೆ. ಲೇಟೆಸ್ಟ್...

ಸ್ನೇಹಿತರ ಗ್ಯಾಂಗ್ ಸೇರಿ ನಿರ್ಮಿಸಿರುವ “ಯೆಲ್ಲೋ ಗ್ಯಾಂಗ್ಸ್” ಟ್ರೇಲರ್ ಬಿಡುಗಡೆ..

ಮಾಮೂಲಿ ತರಹದ ಕಥೆಯಲ್ಲದೇ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರಗಳಿಗೆ ಕನ್ನಡ ಪ್ರೇಕ್ಷಕರು ಜೈ ಎಂದದ್ದು ಹೆಚ್ಚು. ಅಂತಹ ವಿಭಿನ್ನ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ "ಯೆಲ್ಲೋ ಗ್ಯಾಂಗ್ಸ್" ಚಿತ್ರದ ಟ್ರೇಲರ್ ವಿಭಿನ್ನವಾಗಿದ್ದು, ನೋಡುಗರಲ್ಲಿ ಕುತೂಹಲ ಮೂಡಿಸಿದೆ. ಹಲವಾರು ಸ್ನೇಹಿತರ ಸಮ್ಮಿಲನದಲ್ಲಿ ನಿರ್ಮಾಣವಾಗಿರುವ ಈ ಚಿತ್ರ ನವೆಂಬರ್ 11 ರಂದು ತೆರೆ ಕಾಣುತ್ತಿದೆ. ಬೇರೊಂದು ಉದ್ಯೋಗ ಮಾಡುತ್ತಿದ್ದ...

ಹೆಡ್ ಬುಷ್ ಸಿನಿಮಾ – 5 ಸ್ಪೆಷಲ್ ನ್ಯೂಸ್

News 1 ಈಗ ಎಲ್ಲೆಲ್ಲೂ ಡಾಲಿ ಧನಂಜಯ್ ಅಭಿನಯದ ಹೆಡ್ ಬುಶ್ ಸಿನಿಮಾದ್ದೇ ಸದ್ದು. ಬರೋಬ್ಬರಿ 22 ಕೋಟಿಗೆ ಹೆಡ್ ಬುಷ್ ಸೋಲ್ಡೌಟ್ ಆಗಿದೆ. ಹೆಡ್ ಬುಶ್ ಸಿನಿಮಾ ರಿಲೀಸ್‌ಗೂ ಮುನ್ನವೇ, ಬೊಂಬಾ‘್ ಬ್ಯುಸಿನೆಸ್ ಮಾಡಿದೆ. ಹೆಡ್‌ಬುಷ್‌ಗೆ ಜೀ ಸ್ಟುಡಿಯೋ ಫಿದಾ ಆಗಿದ್ದು, ಡಾಲಿ ಜಯರಾಜ್ ಕ್ರೆಜ್‌ಗೆ ದೊಡ್ಡ ಡೀಲ್ ಸಿಗುವ ಮೂಲಕ, ಹೆಡ್‌ ಬುಷ್...

ಸುಂದರ ಶೀರ್ಷಿಕೆಯ “ಕೌಸಲ್ಯಾ ಸುಪ್ರಜಾ ರಾಮ” ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ..

ಸದಭಿರುಚಿ ಚಿತ್ರಗಳನ್ನು ನಿರ್ದೇಶಿಸಿ ಕನ್ನಡಿಗರ. ಮನಗೆದ್ದಿರುವ ನಿರ್ದೇಶಕ ಶಶಾಂಕ್ ಹಾಗೂ ತಮ್ಮ ಅಭಿನಯದ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್ ನಲ್ಲಿ ಬರುತ್ತಿರುವ ಚಿತ್ರಕ್ಕೆ "ಕೌಸಲ್ಯಾ ಸುಪ್ರಜಾ ರಾಮ" ಎಂಬ ಸುಂದರ ಶೀರ್ಷಿಕೆ ಇಡಲಾಗಿದೆ. ಇತ್ತೀಚಿಗೆ ಈ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ನಡೆಯಿತು. ಒಂದು ವಿಭಿನ್ನ ವಿಡಿಯೋ ಮೂಲಕ ಶಶಾಂಕ್ ತಮ್ಮ ಚಿತ್ರದ...

ವಾರಾಣಸಿಯಲ್ಲಿ ಗಂಗಾರತಿ ಮಾಡಿದ ಬನಾರಸ್ ಹೀರೋ ಝೈದ್ ಖಾನ್!

ಗಂಗೆಯ ತಟದಲ್ಲಿ ತೆರೆದುಕೊಳ್ಳುವ ಅದ್ಭುತ ಪ್ರೇಮಕಥಾನಕದ ಚಿತ್ರ ಬನಾರಸ್. ಆ ಕಥೆಗೂ ಭಾರತದಲ್ಲಿ ಪೂಜ್ಯನೀಯ ಸ್ಥಾನ ಪಡೆದುಕೊಂಡಿರುವ ತಾಯಿ ಗಂಗೆಗೂ ಅವಿನಾಭಾವ ನಂಟಿದೆ. ಬಹುಶಃ ಬರಿಗಣ್ಣಿಗೆ ಕಾಣದ, ಮನಸಿಗಷ್ಟೇ ತಾಕುವ ಆ ಸೆಳೆತದಿಂದಲೋ ಏನೋ... ನಾಯಕ ಝೈದ್ ಖಾನ್ ಮತ್ತು ನಾಯಕಿ ಸೋನಲ್ ಮೊಂತೆರೊ ಅವರನ್ನು ಮತ್ತೆ ಮಾಯಗಂಗೆ ತನ್ನತ್ತ ಸೆಳೆದುಕೊಂಡಿದ್ದಾಳೆ. ಇದೀಗ ಬೇರೆ...

ಅಭಿಮಾನಿಗಳೇ ರಿಲೀಸ್ ಮಾಡಿದ್ರು ‘ಪುನೀತ್ ಪರ್ವಕ್ಕೆ’ ಗೆಸ್ಟ್ ಲಿಸ್ಟ್..!

ಪುನೀತ್ ಪರ್ವಕ್ಕೆ ಕರುನಾಡು ಕಾದು ಕುಳಿತಿದೆ. 'ಗಂಧದ ಗುಡಿ' ಪ್ರಿ-ರಿಲೀಸ್‌ ಈವೆಂಟ್‌ಗೆ ದಿನಗಣನೆ ಶುರುವಾಗಿದೆ. ಇನ್ನೊಂದು ವಾರ ಅಷ್ಟೇ ಅದ್ಧೂರಿಯಾಗಿ 'ಗಂಧದ ಗುಡಿ' ಸಿನಿಮಾ ಪ್ರಿ-ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಅಪ್ಪು ಅಭಿನಯದ ಕೊನೆಯ ಸಿನಿಮಾವನ್ನು ಸಂಭ್ರಮಮಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ. ಪುನೀತ್ ರಾಜ್‌ಕುಮಾರ್ ಕರಿಯರ್‌ನ ಸ್ಪೆಷಲ್ ಸಿನಿಮಾ ಆಗಿರುವ ಕಾರಣಕ್ಕೆ ಪ್ರಿ-ರಿಲೀಸ್ ಕಾರ್ಯಕ್ರಮ ಜೋರಾಗಿ ನಡೆಯಲಿದೆ. ಅಭಿಮಾನಿಗಳು...

ಹರಕೆ ತೀರಿಸಿದ ಡಿ ಬಾಸ್ ಅಭಿಮಾನಿ…!

ಸಿನಿಮಾ ವಿಚಾರವಾಗಿಯೂ ಶುರುವಾಗಿದೆ ಪಾದಯಾತ್ರೆ. ಪ್ರೀತಿಯ ನಾಯಕನಿಗೆ ಯಾವುದೇ ಕೆಟ್ಟ ದೃಷ್ಟಿ ಬೀಳದೇ ಇರಲಿ ಎಂದು ಅಭಿಮಾನಿಯೊಬ್ಬ ಪಾದಯಾತ್ರೆ ಕೈ ಗೊಂಡು ಇದೀಗ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿದ್ಧಾನೆ . ಹಾಗಿದ್ರೆ ಏನೀ ಯಾತ್ರೆಯ ಹಿನ್ನಲೆ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್…. ಡಿ  ಬಾಸ್ ದರ್ಶನ್ ಸಿನಿಮಾ ಕ್ರಾಂತಿ ಇದೀಗ ಅಭಿಮಾನಿಗಳಿಂದಲೇ ಪ್ರಚಾರದಲ್ಲಿ ತೊಡಗಿರೋದು ಗೊತ್ತಿರೋ ವಿಚಾರ...

ನಟಿ ಮೇಘನಾರಾಜ್ ಅವರಿಂದ ಜ್ಯುವೆಲ್ಸ್ ಆಫ್ ಇಂಡಿಯಾ ಉದ್ಘಾಟನೆ..

ಬೆಂಗಳೂರು ನಗರದ ಸೈಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನದಲ್ಲಿ ಅಕ್ಟೋಬರ್ 13ರಿಂದ 16 ರವರೆಗೂ ಆಯೋಜಿಸಿರುವ "ಜ್ಯುವೆಲ್ಸ್ ಆಫ್‌ ಇಂಡಿಯಾ" ನಟಿ ಮೇಘನಾ ರಾಜ್ ಅವರಿಂದ ಉದ್ಘಾಟನೆಯಾಗಿದೆ. ಹೆಣ್ಣು ಮಕ್ಕಳಿಗೆ ಆಭರಣ ಎಂದರೆ ಅಚ್ಚುಮೆಚ್ಚು. ಅವರಿಗೆ ಬೇಕಾದ ಎಲ್ಲಾ ರೀತಿಯ ಅಭರಣಗಳು ಒಂದೇ ಕಡೆ ಸಿಗುತ್ತಿರುವುದು ನಿಜಕ್ಕೂ ಖುಷಿಯ ವಿಚಾರ. ನಾನು  ಹಿಂದೆ ಜ್ಯುವೆಲ್ಸ್ ಆಫ್...

ಹೊಂಬಾಳೆ ಫಿಲಂಸ್ ನಿರ್ಮಾಣದ “ಧೂಮಂ” ಆರಂಭ.. ಪವನ್ ಕುಮಾರ್ ಡೈರೆಕ್ಷನ್..

ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ನೋಡುವಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸುತ್ತಿರುವ "ಧೂಮಂ" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಇದು ಹೊಂಬಾಳೆ ಫಿಲಂಸ್ ನಿರ್ಮಾಣದ ಹನ್ನೆರಡನೇ ಚಿತ್ರ. ಮಲೆಯಾಳಂ, ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ಬರಲಿದ್ದು, "ಲೂಸಿಯಾ"...

‘ಕಾಂತಾರ’ ನೋಡಿ ಮಾತೇ ಹೊರಡುತ್ತಿಲ್ಲ ಎಂದು ಸುದೀಪ್..

ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’, ಸೆ. 30ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಜನ ಸಾಮಾನ್ಯರ ಜೊತೆಗೆ ಪ್ಯಾನ್ ಇಂಡಿಯಾ ನಟ ಪ್ರಭಾಸ್, ರಕ್ಷಿತ್ ಶೆಟ್ಟಿ, ರಮ್ಯಾ ಮುಂತಾದ ಸೆಲೆಬ್ರಿಟಿಗಳು ಸಹ ಚಿತ್ರವನ್ನು ನೊಡಿ ಕೊಂಡಾಡಿದ್ದಾರೆ. ಈಗ ನಟ ಸುದೀಪ್ ಚಿತ್ರವನ್ನು ನೋಡಿರುವುದಷ್ಟೇ ಅಲ್ಲ, ಅದನ್ನು ಇಷ್ಟಪಟ್ಟು ಸೋಷಿಯಲ್ ಮೀಡಿಯಾದಲ್ಲಿ...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img