Friday, December 26, 2025

hindi movies

ಆಟೋಗೆ ದುಡ್ಡಿಲ್ಲದಿದ್ದಾಗ ನಿರಂಜನ್ ಏನ್ ಮಾಡಿದ್ರು ಗೊತ್ತಾ..?- ದೇಶಪಾಂಡೆ ಲೈಫ್ ಸ್ಟೋರಿ..

https://youtu.be/xtNN3XWfsYQ ನಟ, ನಿರೂಪಕ ನಿರಂಜನ್ ದೇಶ್‌ಪಾಂಡೆ ಸದ್ಯ ಕಲರ್ಸ್ ಕನ್ನಡದ ರಿಯಾಲಿಟಿ ಶೋನಲ್ಲಿ ಆ್ಯಂಕರ್ ಆಗಿ ಬ್ಯುಸಿ ಇದ್ದಾರೆ. ಈ ಬ್ಯುಸಿ ಶೆಡ್ಯೂಲ್ ಮಧ್ಯೆಯೂ ನಿರಂಜನ್ ಕರ್ನಾಟಕ ಟಿವಿಗೆ ಸಂದರ್ಶನ ಕೊಟ್ಟಿದ್ದು, ಅವರ ಲೈಫ್ ಸ್ಟೋರಿ ಹೇಳಿದ್ದಾರೆ. ಅವರು ಹುಟ್ಟಿ, ಬೆಳೆದಿದ್ದೆಲ್ಲಿ..? ಅವರೆಲ್ಲಿ ಓದಿದ್ದು..? ಎಲ್ಲದರ ಬಗ್ಗೆಯೂ ನಿರಂಜನ್ ಮಾತನಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ...

ಜಮೀರ್ ಅಹಮದ್ ಮಗ ಝೈದ್ ಖಾನ್‌ ಬಂಡಿ ಮಹಾಕಾಳಮ್ಮ ದೇವಸ್ಥಾನಕ್ಕೆ ಭೇಟಿ..

ಬನಾರಸ್ ಹೀರೋ ಝೈದ್ ಖಾನ್ ಮಹಾಲಯ ಅಮವಾಸ್ಯೆ ನಿಮಿತ್ತ ಬಂಡಿ ಮಹಾಕಾಳಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ವಿಶೇಷ ಪೂಜೆಯಲ್ಲಿಯೂ ಝೈದ್ ಭಾಗಿಯಾಗಿದ್ದರು. ಈ ಭಕ್ತಿಪೂರ್ವಕ ವಾತಾವರಣದ ನಡುವೆಯೇ ಅಭಿಮಾನಿಗಳು ಬನಾರಸ್ ಹೀರೋನೊಂದಿಗೆ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದರು. ಬನಾರಸ್ ದೊಡ್ಡ ಮಟ್ಟದಲ್ಲಿ ಹಿಟ್ ಆಗಲೆಂದು ಮನದುಂಬಿ ಹಾರೈಸಿದರು... https://karnatakatv.net/kannada-shilak-starring-mammootty-on-amazon-prime/ https://karnatakatv.net/director-pavan-odeyar-participated-in-oscar-jury/

ಅಮೇಜಾನ್ ಪ್ರೈಮ್ನಲ್ಲಿ ಮಮ್ಮುಟ್ಟಿ ಅಭಿನಯದ ಕನ್ನಡದ ‘ಶೈಲಾಕ್’..

ಮಲಯಾಳಂನ ಸೂಪರ್​ಸ್ಟಾರ್​ ಮಮ್ಮೂಟ್ಟಿ ಅಭಿನಯದ 'ಶೈಲಾಕ್​' ಚಿತ್ರವು ಇತ್ತೀಚೆಗಷ್ಟೇ ಕೇರಳದಲ್ಲಿ ಬಿಡುಗಡೆಯಾಗಿ ಜಯಭೇರಿ ಬಾರಿಸಿದೆ. ಈಗ ಈ ಚಿತ್ರವು ಕನ್ನಡಕ್ಕೆ ಡಬ್​ ಆಗಿರುವುದಷ್ಟೇ ಅಲ್ಲ, ಆ ಕನ್ನಡ ಅವತರಣಿಕೆಯು ಅಮೇಜಾನ್​ ಪ್ರೈಮ್​ನಲ್ಲಿ ಲಭ್ಯವಿದೆ. ಶಾರ್ಜಾದಲ್ಲಿ “ಕಬ್ಜ” ಕಮಾಲ್- ದುಬೈ ಕ್ರಿಕೆಟ್ ಗ್ರೌಂಡ್‌ನಲ್ಲಿ ಕಬ್ಜ ಟೀಂ ಆರ್ಭಟ.. ಗುಡ್​ವಿಲ್​ ಎಂಟರ್​ಟೈನ್​ಮೆಂಟ್ಸ್​ನಡಿ ಜೋಬಿ ಜಾರ್ಜ್​ ನಿರ್ಮಿಸಿ, ಅಜಯ್​ ವಾಸುದೇವ್ ನಿರ್ದೇಶಿಸಿರುವ ...

ಆಸ್ಕರ್ ಜ್ಯೂರಿಯಾಗಿ ಪಾಲ್ಗೊಂಡ ಪವನ್ ಒಡೆಯರ್- ಮರೆಯಲಾರದ ಅನುಭವ ಎಂದ ನಿರ್ದೇಶಕ

ಪ್ರತಿಷ್ಠಿತ ಆಸ್ಕರ್ ಅವಾರ್ಡ್ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಬಾರಿ ಆಸ್ಕರ್ ಪ್ರಶಸ್ತಿ ಯಾರ ಯಾರ ಪಾಲಾಗುತ್ತೆ ಎಂಬ ಲೆಕ್ಕಾಚಾರಗಳು ಜೋರಾಗಿದೆ. ಭಾರತದಿಂದ ಬೇರೆ ಬೇರೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಗೆ ಹಲವಾರು ಸಿನಿಮಾಗಳು ನಾಮ ನಿರ್ದೇಶನವಾಗಿ ಗಮನ ಸೆಳೆಯುತ್ತಿವೆ. ಶಾರ್ಜಾದಲ್ಲಿ “ಕಬ್ಜ” ಕಮಾಲ್- ದುಬೈ ಕ್ರಿಕೆಟ್ ಗ್ರೌಂಡ್‌ನಲ್ಲಿ ಕಬ್ಜ ಟೀಂ ಆರ್ಭಟ.. ಸದ್ಯ ಲೇಟೆಸ್ಟ್ ಸಮಾಚಾರವೇನಪ್ಪ...

ಶಾರ್ಜಾದಲ್ಲಿ “ಕಬ್ಜ” ಕಮಾಲ್- ದುಬೈ ಕ್ರಿಕೆಟ್ ಗ್ರೌಂಡ್‌ನಲ್ಲಿ ಕಬ್ಜ ಟೀಂ ಆರ್ಭಟ..

ಇತ್ತೀಚಿಗೆ ಬಿಡುಗಡೆಯಾದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ"ದ ಟೀಸರ್ ಕಡಿಮೆ ಸಮಯದಲ್ಲೇ ಇಪ್ಪತ್ತೈದು ಮಿಲಿಯನ್‌ಗೂ ಮೀರಿ ವೀಕ್ಷಣೆಯಾಗಿ ಭಾರೀ ಜನಮನ್ನಣೆ ಪಡೆಯುತ್ತಿದೆ. ನಿರೀಕ್ಷೆಗೂ ಮೀರಿ ಟೀಸರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿರುವ ಈ ಸಂತಸದ ಸಂದರ್ಭದಲ್ಲಿ " ಕಬ್ಜ" ಚಿತ್ರತಂಡ "ರಾಜ್ ಕಪ್" ಫೈನಲ್ ಗಾಗಿ ದೂರದ ದುಬೈಗೆ ತೆರಳಿದೆ. ನಾಯಕ ಉಪೇಂದ್ರ,...

‘ನಮ್​ ಕನಸ ಕನ್ನಡ …’ – ‘ಆಕಾಶವಾಣಿ ಮೈಸೂರು ಕೇಂದ್ರ’ದಿಂದ ಇನ್ನೊಂದು ಹಾಡು ರಿಲೀಸ್..

ಸತೀಶ್​ ಬತ್ತುಲ ನಿರ್ದೇಶನದ 'ಆಕಾಶವಾಣಿ ಮೈಸೂರು ಕೇಂದ್ರ' ಚಿತ್ರದಿಂದ ಇನ್ನೊಂದು ಹೊಸ ಹಾಡು ಹೊರಬಿದ್ದಿದೆ. 'ನಮ್​ ಕನಸ ಕನ್ನಡ ...' ಎಂದು ಸಾಗುವ ಈ ಹಾಡಿಗೆ ಎಲ್.ಎನ್.ಸೂರ್ಯ ಸಾಹಿತ್ಯ ರಚಿಸಿದ್ದು, ಜನಾರ್ದನ್​ ಮತ್ತು ಸಿ.ಎಚ್.ಶ್ರೀಕೃತಿ ಧ್ವನಿಯಾಗಿದ್ದಾರೆ. ಕಾರ್ತಿಕ್ ಕೊಡಕಂಡ್ಲ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡು ಇದೀಗ ಯೂಟ್ಯೂಬ್​ನ ಮಿಥುನ ಮ್ಯೂಸಿಕ್​ ಚಾನಲ್​ನಲ್ಲಿ ಇತ್ತೀಚೆಗೆ ಬಿಡುಗಡೆಯಾಗಿ...

ಸೆಪ್ಟೆಂಬರ್ 26ಕ್ಜೆ ಬನಾರಸ್ ಸಿನಿಮಾದ ಟ್ರೇಲರ್ ಅನಾವರಣ

ತಿಲಕ್ ರಾಜ್ ಬಲ್ಲಾಳ್ ನಿರ್ಮಾಣದಲ್ಲಿ ಪಂಚ ಭಾಷೆಯಲ್ಲಿ ಮೂಡಿ ಬರ್ತಿರುವ ಬನಾರಸ್ ಸಿನಿಮಾದ ಟ್ರೇಲರ್ ಇದೇ 26ಕ್ಕೆ ರಿಲೀಸ್ ಆಗ್ತಿದೆ. ಝೈದ್ ಖಾನ್ ನಾಯಕನಾಗಿ, ಸೋನಲ್ ಮೊಂಥೆರೋ ನಾಯಕಿಯಾಗಿ ನಟಿಸಿದ್ದು, ಜಯತೀರ್ಥ ನಿರ್ದೇಶನದಲ್ಲಿ ಚಿತ್ರ ತಯಾರಾಗಿರುವ ಈ ಚಿತ್ರ ನವೆಂಬರ್ 4ರಂದು ವರ್ಲ್ಡ್ ವೈಡ್ ತೆರೆಗಪ್ಪಳಿಸಲಿದೆ‌. https://karnatakatv.net/a-husband-should-not-tell-some-secrets-to-his-wife/ https://karnatakatv.net/news-about-vikranth-rona-movie/

ರಾ..ರಾ..ರಕ್ಕಮ್ಮ ಹಾಡಿಗೆ ಕುಣಿದವರಿಗೆ ಇಪ್ಪತ್ತೈದು ಸಾವಿರ ಬಹುಮಾನ..!

ಕಿಚ್ಚ ಸುದೀಪ್ ಹಾಗೂ ಅನೂಪ್ ಭಂಡಾರಿ ಕಾಂಬಿನೇಷನ್ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಜೀ5 ಒಟಿಟಿಯಲ್ಲಿ ಧಮಾಕ ಸೃಷ್ಟಿಸ್ತಿದೆ. ಅಡ್ವೆಂಚರ್ಸ್ ಜೊತೆಗೆ ಮರ್ಡರ್ ಮಿಸ್ಟ್ರೀ ಜಾನರ್ ನ ಈ ಚಿತ್ರಕ್ಕೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ. ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಸೆಪ್ಟಂಬರ್ 2ರಂದು ಜೀ5 ಒಟಿಟಿಗೆ ಲಗ್ಗೆ ಇಟ್ಟಿದ್ದ ವಿಕ್ರಾಂತ್ ರೋಣ ಒಂದು...

ನ್ಯೂಯಾರ್ಕ್ ನ ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್‌ನಲ್ಲಿ ಮಿಂಚಿದ ಕನ್ನಡತಿ ಇತಿ ಆಚಾರ್ಯ..

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್‌ ಅಭಿನಯದ 'ಕವಚ' ಸಿನಿಮಾದಲ್ಲಿ ನಟಿಸಿದ್ದ ಇತಿ ಆಚಾರ್ಯ ಇಲ್ಲಿವರೆಗೂ ಯಾರೂ ಮಾಡಿರದ ಸಾಧನೆಯೊಂದನ್ನು ತಮ್ಮ ಪಾಲಾಗಿಸಿಕೊಂಡಿದ್ದಾರೆ. ನ್ಯೂಯಾರ್ಕ್ ನ ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ಹೋಲ್ಡಿಂಗ್ಸ್ ನಲ್ಲಿ ಕಾಣಿಸಿಕೊಂಡ ಮೊದಲ ಸ್ಯಾಂಡಲ್ ವುಡ್ ನಟಿ ಎಂಬ ಹಿರಿಮೆಗೆ ಇತಿ ಪಾತ್ರವಾಗಿದ್ದಾರೆ. ಹೆಡ್ ಬುಷ್ ಟೀಮ್ ವಿರುದ್ಧ ಪರೋಕ್ಷವಾಗಿ ಸಿಡಿದ ಜಯರಾಜ್...

ಹೆಡ್ ಬುಷ್ ಟೀಮ್ ವಿರುದ್ಧ ಪರೋಕ್ಷವಾಗಿ ಸಿಡಿದ ಜಯರಾಜ್ ಮಗ-ಸೊಸೆ..

ಹೆಡ್ ಬುಷ್ ಸಿನಿಮಾ ಅಕ್ಟೋಬರ್ 21ಕ್ಕೆ ರಿಲೀಸ್ ಆಗಲಿದೆ. ಡಾಲಿ ಧನಂಜಯ್ ಅಭಿನಯದ ಬಹು ನಿರೀಕ್ಷಿತ ಚಿತ್ರವಾದ ಹೆಡ್ ಬುಷ್ ಪ್ರಚಾರಕ್ಕೆ ಡಾಲಿ, ಧನಂಜಯ್ ಗೆಟಪ್‌ನಲ್ಲಿ ದುಬೈಗೂ ಹಾರಿದ್ದಾರೆ. ಈ ಸುದ್ದಿ ಸಖತ್ ವೈರಲ್ ಆಗಿದ್ದು, ಇದಕ್ಕೆ ಜಯರಾಜ್ ಮಗ ಮತ್ತು ಸೊಸೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಈ ಟಾಂಗ್‌ಗೆ ಇಂಡೈರೆಕ್ಟ್ ಆಗಿಯೇ, ಜಯರಾಜ್...
- Advertisement -spot_img

Latest News

ವಿದ್ಯುತ್‌ ಕಂಬ ಏರಿದ ಕೈ ಶಾಸಕ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ!

ಕಾಂಗ್ರೆಸ್ ಶಾಸಕರೊಬ್ರು, ತಮ್ಮ ಕ್ಷೇತ್ರದಲ್ಲಿ ನಿರಂತರ ವಿದ್ಯುತ್ ಕಡಿತದಿಂದ ರೋಸಿ ಹೋಗಿ, ವಿದ್ಯುತ್ ಇಲಾಖೆಯ ಮೂವರು ಅಧಿಕಾರಿಗಳ ಮನೆಗೆ, ತಾವೇ ಕಂಬ ಹತ್ತಿ ವಿದ್ಯುತ್ ಸಂಪರ್ಕ...
- Advertisement -spot_img