Friday, December 26, 2025

hindi movies

ದುಬೈ ಶೇಕ್ಸ್ ಜತೆ ಹೆಡ್ ಬುಷ್ ಆಟ ಆಡಲಿದ್ದಾನೆ ಜಯರಾಜ್ ..

ನಟ ಡಾಲಿ ಧನಂಜಯ್ ಅಭಿನಯದ ಬಹು ನಿರೀಕ್ಷಿತ ಚಿತ್ರ, ಹೆಡ್ ಬುಷ್ ಸಿನಿಮಾ ಅಕ್ಟೋಬರ್ 21ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗಲಿದೆ. ಹಾಗಾಗಿ ಡಾಲಿ ಧನಂಜಯ್ ಈ ಸಿನಿಮಾಗೆ ಡಿಫ್ರೆಂಟ್ ಆಗಿ ಪ್ರಚಾರ ಮಾಡುತ್ತಿದ್ದಾರೆ. ಜಯರಾಜ್ ಗೆಟಪ್‌ನಲ್ಲೇ ಡಾಲಿ, ಬೆಲ್ ಬಾಟಂ ತೊಟ್ಟು, ಏರ್‌ಪೋರ್ಟ್‌ನಲ್ಲಿ ಪೋಸ್ ಕೊಟ್ಟಿದ್ದಾರೆ. ಅಲ್ಲದೇ, ಫ್ಲೈಟ್ ಹತ್ತಿ ದುಬೈ ಹೊರಟಿದ್ದಾರೆ. ಇವರ ಗೆಟಪ್...

‘ನ್ಯಾನೋ ನಾರಾಯಣಪ್ಪ’ ಆದ ಕೆಜಿಎಫ್ ತಾತಾ – ಮುಂದಿನ ತಿಂಗಳು ಸಿನಿಮಾ ತೆರೆಗೆ

ಕೆಜಿಎಫ್ ಸಿನಿಮಾ ಮೂಲಕ ಖ್ಯಾತಿಗಳಿಸಿರುವ ಕೆಜಿಎಫ್ ತಾತಾ ಎಂದೇ ಕರೆಸಿಕೊಳ್ಳೋ ಕೃಷ್ಣಾಜಿ ರಾವ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಈಗ ಫುಲ್ ಬ್ಯುಸಿ. ‘ನ್ಯಾನೋ ನಾರಾಯಣಪ್ಪ’ ಸಿನಿಮಾದಲ್ಲಿ ಕೃಷ್ಣ ಜಿ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು ಬಿಡುಗಡೆಯ ಬಾಗಿಲಲ್ಲಿರುವ ಈ ಚಿತ್ರದ ಟ್ರೇಲರ್ ಪ್ರೇಕ್ಷಕರೆದುರು ತೆರೆದುಕೊಂಡಿದೆ. ಭರ್ಜರಿಯಾಗಿ ನಡೆಯುತ್ತಿದೆ ವಸಿಷ್ಠ ಸಿಂಹ ‘ಲವ್ ಲಿ’ ಚಿತ್ರದ...

ಭರ್ಜರಿಯಾಗಿ ನಡೆಯುತ್ತಿದೆ ವಸಿಷ್ಠ ಸಿಂಹ ‘ಲವ್ ಲಿ’ ಚಿತ್ರದ ಸೆಕೆಂಡ್ ಶೆಡ್ಯೂಲ್ ಶೂಟಿಂಗ್

ಸ್ಯಾಂಡಲ್ ವುಡ್ ಪ್ರತಿಭಾನ್ವಿತ ನಟ ವಸಿಷ್ಠ ಸಿಂಹ ಅಭಿನಯದ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು 'ಲವ್ ಲಿ'. ವಸಿಷ್ಠ ಸಿಂಹ ಅಭಿಮಾನಿ ಬಳಗ ಕೂಡ ಈ ಚಿತ್ರದ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದೆ. ಚಿತ್ರದ ಪೋಸ್ಟರ್ ಗಳಲ್ಲಿ ವಸಿಷ್ಠ ಲುಕ್ ಸಖತ್ ಇಂಪ್ರೆಸ್ ಮಾಡಿದ್ದು 'ಲವ್ ಲಿ' ಸಿನಿಮಾ ಅಪ್ಡೇಟ್ ಗಳೂ ನಿರೀಕ್ಷೆ ಹೆಚ್ಚಿಸಿವೆ. ಲವ್...

ಜೋಗಿ ಪ್ರೇಮ್ ಬಿಡುಗಡೆ ಮಾಡಿದರು “ರಾಣ” ಚಿತ್ರದ “ಗಲ್ಲಿ ಬಾಯ್” ಹಾಡು…

ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ನಾಯಕನಾಗಿ ನಟಿಸಿರುವ , ನಂದಕಿಶೋರ್ ನಿರ್ದೇಶನದ "ರಾಣ" ಚಿತ್ರದ "ಗಲ್ಲಿ ಬಾಯ್" ಹಾಡನ್ನು ಜೋಗಿ ಪ್ರೇಮ್ ಬಿಡುಗಡೆ ಮಾಡಿದರು. ಚಂದನ್ ಶೆಟ್ಟಿ ಬರೆದು ಸಂಗೀತ ನೀಡಿರುವ ಈ ಹಾಡನ್ನು ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಹಾಡಿದ್ದಾರೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಈ ಹಾಡು ತುಂಬಾ...

“ಉಸಿರೇ ಉಸಿರೇ” ಚಿತ್ರತಂಡದಿಂದ ಡೈನಾಮಿಕ್ ಸ್ಟಾರ್ ದೇವರಾಜ್ ಹುಟ್ಟುಹಬ್ಬ ಆಚರಣೆ.

ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ "ಉಸಿರೇ ಉಸಿರೇ" ಚಿತ್ರದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್ ಅಭಿನಯಿಸುತ್ತಿದ್ದಾರೆ. "ಉಸಿರೇ ಉಸಿರೇ" ಚಿತ್ರತಂಡದಿಂದ ದೇವರಾಜ್ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ "ಉಸಿರೇ ಉಸಿರೇ" ಚಿತ್ರದಲ್ಲಿನ ದೇವರಾಜ್ ರವರ ವಿಭಿನ್ನ ಪಾತ್ರದಲ್ಲಿನ ಪೋಸ್ಟರ್ ಮತ್ತು ಮೇಕಿಂಗ್ ವಿಡಿಯೋ ಒಂದನ್ನು ಬಿಡುಗಡೆ ಮಾಡಲಾಯಿತು. "ಬಿಗ್ ಬಾಸ್" ಖ್ಯಾತಿಯ ರಾಜೀವ್ ಈ...

ಸದ್ದಿಲ್ಲದೆ ಶುರುವಾಯಿತು “ಶರ”…

ಕೊರೋನ ನಂತರ ಸಾಲು ಸಾಲು ಹೊಸ ಚಿತ್ರಗಳು ಆರಂಭವಾಗುತ್ತಿದೆ. ಹೊಸ ಪ್ರಯತ್ನದೊಂದಿಗೆ ಬರುತ್ತಿರುವ ಹೊಸಬರ ಮೇಲೆ ಸಾಕಷ್ಟು ನಿರೀಕ್ಷೆ ಸಹ ಇದೆ. ಈ ಪೈಕಿ ಮತ್ತೊಂದು ಹೊಸತಂಡದ ಹೊಸಪ್ರಯತ್ನ "ಶರ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಬೆಂಗಳೂರಿನ ಪ್ರತ್ಯಂಗಿರ ದೇವಿ ದೇವಸ್ಥಾನದಲ್ಲಿ ನಡೆಯಿತು. ಡ್ರೀಮ್ಸ್ ಕ್ಯಾಪ್ಚರ್ ಮೂವಿ ಮೇಕರ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಎಸ್...

ಮಕ್ಕಳಿಗೆ 6 ತಿಂಗಳು ತುಂಬಿದ ಖುಷಿಗೆ ಹೊಸ ಫೋಟೋ ಶೇರ್ ಮಾಡಿದ ಅಮೂಲ್ಯಾ..

ನಟಿ ಅಮೂಲ್ಯಾ ಸದ್ಯ ತಾಯ್ತನದ ಸಂಭ್ರಮದಲ್ಲಿದ್ದಾರೆ. ಅಲ್ಲದೇ ಹುಟ್ಟುಹಬ್ಬದ ಸಂಭ್ರಮ ಕೂಡ ಹೌದು. ಅವಳಿ ಗಂಡು ಮಕ್ಕಳಿಗೆ ತಾಯಿಯಾಗಿರುವ ಅಮೂಲ್ಯಾ, ಹೊಸ ಹೊಸ ಫೋಟೋ ಶೂಟ್ ಮಾಡಿಸಿ, ಅದನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಇದೇ ರೀತಿ ಇಂದೂ ಕೂಡ ಅಮೂಲ್ಯಾ, ತಮ್ಮ ಅವಳಿ ಮಕ್ಕಳಿಗೆ 6 ತಿಂಗಳು ತುಂಬಿದ್ದಕ್ಕಾಗಿ, ಹೊಸ ಫೋಟೋ ಶೂಟ್ ಮಾಡಿಸಿ,...

ಒರಿಸ್ಸಾ ಬೀಚ್‌ನಲ್ಲಿ ಕಿಚ್ಚ ಸುದೀಪ್.!

ಅಭಿನಯ ಚಕ್ರವರ್ತಿ ಸುದೀಪ್ ಅವರು ರಾಷ್ಟ್ರದಾದ್ಯಂತ ಖ್ಯಾತಿ ಜೊತೆಗೆ ಅಭಿಮಾನ ಸಮೂಹವನ್ನು ಹೊಂದಿರುವ ಕನ್ನಡದ ಮೇರುನಟ. ಸೆಪ್ಟೆಂಬರ್ 2ರಂದು ಸುದೀಪ್ ಅವರ ಜನ್ಮದಿನ. ಈ ಜನ್ಮದಿನವನ್ನು ಸ್ಮರಣೀಯವಾಗಿಸಲು ಮತ್ತು ಸಂಭ್ರಮವನ್ನು ದುಪ್ಪಟ್ಟುಗೊಳಿಸಲು ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಒರಿಸ್ಸಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯಗಳನ್ನು...

‘ಈ ವಿಷಯದಲ್ಲಿ ಡಿ ಬಾಸ್ ಬಗ್ಗೆ ತುಂಬಾ ಖುಷಿಯಾಗತ್ತೆ’

https://youtu.be/xZZghYEA8w8 ದಿವಂಗತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರ ಮಗ, ರಕ್ಷಕ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಮತ್ತು ಡಿ ಬಾಸ್ ಬಾಂಧ್ಯವದ ಬಗ್ಗೆ ಹೇಳಿಕೊಂಡಿದ್ದಾರೆ. ಬುಲೇಟ್ ಪ್ರಕಾಶ್ ತೀರಿಕೊಂಡ ಬಳಿಕ ದರ್ಶನ್ ಪ್ರಕಾಶ್ ಕುಟುಂಬಕ್ಕೆ ಒಂದು ಭಾಷೆ ಕೊಟ್ಟಿದ್ರು. ರಕ್ಷಕ್ ಅಕ್ಕನ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ ಎಂದು ದರ್ಶನ್ ಮಾತು ಕೊಟ್ಟಿದ್ರು. ಈ ಬಗ್ಗೆ...

ಬಿಗ್‌ಬಾಸ್ ಓಟಿಟಿ ಸೀ.1- ಕಿರಣ್ ಔಟ್ ಆಗಿದ್ದೇೆಕೆ..? ಸೋನು ಬಚಾವ್ ಆಗಿದ್ಹೇಗೆ..?

https://youtu.be/BMoDFoyN27A ಭಾರೀ ಕೂತುಹಲ ಮೂಡಿಸಿದ್ದ ಬಿಗ್‌ಬಾಸ್ ಓಟಿಟಿ ಮೊದಲ ಸೀಸನ್‌ನ ಮೊದಲ ಎಲಿಮಿನೇಶನ್ ನಡೆದಿದ್ದು, ಕಿರಣ್ ಯೋಗಿಶ್ವರ್ ಮನೆಯಿಂದ ಹೊರ ನಡೆದಿದ್ದಾರೆ. ಕಿರಣ್‌ಗೆ ಸರಿಯಾಗಿ ಕನ್ನಡ ಮಾತನಾಡಲು ಬರದ ಕಾರಣ, ಅವರು ಮನೆಯವರೊಂದಿಗೆ ಹೊಂದಿಕೊಳ್ಳಲು ಕಷ್ಟವಾಗಿತ್ತು. ಹಾಗಾಗಿ ಅವರನ್ನ ನಾಮಿನೇಟ್ ಮಾಡಲಾಗಿತ್ತು. ಆರ್ಯವರ್ಧನ್ ಗುರೂಜಿ, ರಾಕೇಶ್ ಅಡಿಗ, ಸಾನ್ಯಾ ಅಯ್ಯರ್, ಸೋನುಗೌಡ, ಜಯಶ್ರೀ ಆರಾಧ್ಯ, ಸ್ಪೂರ್ತಿ ಗೌಡ,...
- Advertisement -spot_img

Latest News

Sandalwood: ಮೀ ಟೂ ಆರೋಪಗಳ ಬಗ್ಗೆ ನಿರ್ದೇಶಕಿ ರೂಪಾ ಅಯ್ಯರ್ ಹೇಳಿದ್ದೇನು..?

Sandalwood: ಸ್ಯಾಂಡಲ್ವುಡ್‌ನಲ್ಲಿ ಮೀ ಟೂ ಆರೋಪದ ಬಗ್ಗೆ ನಿರ್ದೇಶಕಿ, ನಿರ್ಮಾಪಕಿ ರೂಪಾ ಅಯ್ಯರ್ ಮಾತನಾಡಿದ್ದಾರೆ. https://youtu.be/mdDS2w0roQs ನಿಮಗೆ ಸಮಸ್ಯೆಯಾದಾಗ ದೂರದ ನೀವು, ಕೆಲ ವರ್ಷಗಳ ಬಳಿ ನನಗೂ ಹೀಗೆ...
- Advertisement -spot_img