Saturday, July 5, 2025

hindi movies

‘ಮದುವೆ ಆಗಕ್ಕೋಸ್ಕರಾನೇ ಸಿರಿಯಲ್‌ಗೆ ಬಂದೆ’

https://youtu.be/cpgpJf0Ul_A ಪ್ರಮೋದ್ ಶೆಟ್ಟಿಯವರು ಸುಪ್ರೀತಾರನ್ನ ಮದುವೆಯಾಗಬೇಕಂದ್ರೆ, ಒಂದೊಳ್ಳೆ ಕೆಲಸ ಹುಡುಕಬೇಕಿತ್ತು. ಸುಪ್ರೀತಾ ಅದಾಗಲೇ ಸಿರಿಯಲ್‌ನಲ್ಲಿ ನಟಿಸುತ್ತಿದ್ದರು. ಪ್ರಮೋದ್ ರಂಗಭೂಮಿಯಲ್ಲಿದ್ದರು. ಹಾಗಾಗಿ ಹೆಣ್ಣು ಕೇಳಬೇಕಾದರೆ, ಪ್ರಮೋದ್ ಸಿರಿಯಲ್ ಮಾಡಲೇಬೇಕಾಯಿತು. ಆಗ ಹೊಸ ಸಿರಿಯಲ್‌ಗಾಗಿ ಆಡಿಶನ್ ನಡೆಯಬೇಕಾದರೆ, ಸುಪ್ರೀತಾ ಪ್ರಮೋದ್ ಅವರ ಫೋಟೋವನ್ನ ಡೈರೆಕ್ಟರ್‌ಗೆ ಕಳಿಸಿದ್ದಾರೆ. ಫೋಟೋ ನೋಡಿದ ಡೈರೆಕ್ಟರ್ ಪ್ರಮೋದ್‌ಗೆ ಕಾಲ್ ಮಾಡಿ ಕರೆದು, ಕೆಲ ಡೈಲಾಗ್ ಹೇಳಲು...

‘ಸುಪ್ರೀತಾ ನನಗೆ ರಂಗಭೂಮಿಯಲ್ಲೇ ಸಿಕ್ಕಿದ್ದು, ಅವರಿಗೆ ನಾನೇ ಪ್ರಪೋಸ್ ಮಾಡಿದ್ದು’

https://youtu.be/NYtbf9IQgOk ನಾವು ಪ್ರಮೋದ್ ಶೆಟ್ಟಿ ಅವರ ಪತ್ನಿ ಸುಪ್ರೀತಾ ಶೆಟ್ಟಿಯವರನ್ನ ಹಲವು ಧಾರಾವಾಹಿಗಳಲ್ಲಿ ಮತ್ತು ಮೊನ್ನೆ ಮೊನ್ನೆ ಕೊನೆಗೊಂಡ ನಮ್ಮಮ್ಮ ಸೂಪರ್ ಸ್ಟಾರ್ ಶೋನಲ್ಲಿ ನೋಡಿದ್ವಿ. ಹಾಗಾಗಿ ಸುಪ್ರೀತಾ ಮತ್ತು ಪ್ರಮೋದ್ ಅವರದ್ದು ಲವ್‌ ಸ್ಟೋರಿ ಅನ್ನೋ ಅಂದಾಜು ಎಲ್ಲರಿಗೂ ಇದ್ದೇ ಇರುತ್ತೆ. ಆದ್ರೆ ಇವರ ಲವ್‌ ಸ್ಟೋರಿ ಸ್ಟಾರ್ಟ್ ಆಗಿದ್ದು ಹೇಗೆ ಅಂತಾ ಪ್ರಮೋದ್...

‘ನೀನೊಬ್ಬ ನಟ ಆಗೋದಕ್ಕೆ ನಾಲಾಯಕ್ಕು ಅಂದಿದ್ರು’

https://youtu.be/NYtbf9IQgOk ಕಾಲೇಜು ದಿನಗಳಲ್ಲಿ ಪ್ರಮೋದ್‌ಗೆ ನಟನೆಯಲ್ಲಿ ಆಸಕ್ತಿ ಶುರುವಾಗಿತ್ತು. ರಂಗಭೂಮಿ ಇಷ್ಟವಾಗಿದ್ದ ಕಾರಣ, ಕಾಲೇಜಿನಲ್ಲಿ ಮಾತೃಕ ಅನ್ನೋ ಡ್ರಾಮಾ ಮಾಡುವ ಅವಕಾಶ ಸಿಕ್ಕಿತ್ತು. ಅದರಲ್ಲಿ ಇವರ ಗುರುಗಳು, ಪ್ರಮುಖ ನಟನ ಪಾತ್ರವನ್ನೇ ಪ್ರಮೋದ್‌ಗೆ ಕೊಟ್ಟಿದ್ದರಂತೆ. ಆದ್ರೆ ಒಂದು ವಾರ ಪ್ರಾಕ್ಟೀಸ್ ಮಾಡಿದ ಬಳಿಕ ಇವರ ನಡಿಯ ಸ್ಟೈಲ್ ಇಷ್ಟವಾಗದ ಕಾರಣ, ಇವರ ಗುರುಗಳು, ಇವರನ್ನ ಎದ್ದೋಗು...

‘ರಕ್ಷಿತ್, ರಿಷಬ್ ಬಳಿಯೂ ನಾನೆಂದೂ ಒಂದು ಚಾನ್ಸ್ ಕೊಡಿ ಅಂತಾ ಕೇಳಿಲ್ಲಾ’

https://youtu.be/FYxAjgNEDr8 ಕಿರಿಕ್ ಪಾರ್ಟಿ, ರಿಚಿ, ರಂಗೀತರಂಗ ಸೇರಿಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಪ್ರಮೋದ್ ಶೆಟ್ಟಿ, ಹೆಚ್ಚಾಗಿ ಶೆಟ್ರ ಗ್ಯಾಂಗ್‌ನಲ್ಲೇ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಪ್ರಶ್ನೆ ಕೇಳಿದಾಗ, ಪ್ರಮೋದ್ ತಮ್ಮ ಸಿನಿ ಪಯಣದ ಕಥೆಯನ್ನೇ ಬಿಚ್ಚಿಟ್ಟಿದ್ದಾರೆ. ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ ಪ್ರಮೋದ್, ನಾನು ಸಿನಿರಂಗಕ್ಕೆ ಬಂದಿದ್ದೇ ಆಕ್ಸಿಡೆಂಟಲ್ ಅಂದಿದ್ದಾರೆ. ಬರಬೇಕು ಅಂತಾ ನಾನು ಸಿನಿರಂಗಕ್ಕೆ ಬಂದಿಲ್ಲ,...

ಹರಿಕಥೆ ಅಲ್ಲಾ ಗಿರಿಕಥೆ ಸಿನಿಮಾ ನೋಡಿ ಪ್ರೇಕ್ಷಕರು ಏನಂದ್ರು..?

https://youtu.be/ICCsRZq5Lxs ನಿನ್ನೆ ತಾನೇ ರಿಷಬ್ ಶೆಟ್ಟಿ ಅಭಿನಯದ ಹರಿಕಥೆ ಅಲ್ಲಾ ಗಿರಿಕಥೆ ಸಿನಿಮಾ ಬಿಡುಗಡೆಯಾಗಿದ್ದು, ಸಿನಿಮಾ ನೋಡಿದ ಪ್ರೇಕ್ಷಕಪ್ರಭುಗಳು ಭೇಷ್ ಎಂದಿದ್ದಾರೆ. ಹಲವರು ಈ ಬಗ್ಗೆ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು ತಮ್ಮ ಅನಿಸಿಕೆಗಳನ್ನು ಹೇಳಿದ್ದಾರೆ. ಟೈಟಲ್ ನೋಡಿ ಯಾವಾಗ್‌ಲೂ ಸಿನಿಮಾ ನೋಡೋಕ್ಕೆ ಬರಬೇಡಿ, ಬದಲಾಗಿ ನಟ ಮತ್ತು ನಿರ್ದೇಶಕನನ್ನು ನೋಡಿ ಸಿನಿಮಾ ನೋಡೋಕ್ಕೆ ಬನ್ನಿ. ನಾನು ಏನಿದು...

‘ರೋಲ್ ಕೊಟ್ಟು ರಿಜೆಕ್ಟ್ ಮಾಡಿ ಕಳ್ಸಿದ್ರು’

https://youtu.be/fvEIczlOWjk ಯಾರಿಗೂ ಸಕ್ಸಸ್ ಅನ್ನೋದು ಈಸಿಯಾಗಿ ಒಲಿದು ಬರೋದಿಲ್ಲ. ಯಶಸ್ಸು ಸಿಗಬೇಕು ಅಂದ್ರೆ ಕಷ್ಟಪಡಬೇಕು. ತಾಳ್ಮೆಯಿಂದಿರಬೇಕು. ಅವಮಾನ ಸನ್ಮಾನಗಳನ್ನ ಒಂದೇ ರೀತಿ ಕಾಣುವುದನ್ನೂ ಕಲಿಯಬೇಕು. ಆಗ ಮಾತ್ರ ನಾವು ಯಶಸ್ಸಿನ ಮೆಟ್ಟಿಲು ಹತ್ತೋಕ್ಕೆ ಸಾಧ್ಯ. ಇದೇ ರೀತಿ ಗೌರವ್ ಶೆಟಟ್ಟಿಗೂ ಕೂಡ ಯಶಸ್ಸು ಈಸಿಯಾಗಿ ಸಿಕ್ಕಿಲ್ಲ. ಅವರು ಕೂಡ ಕಷ್ಟಪಟ್ಟು ಈಗ ಫೇಮಸ್ ಆಗಿದ್ದಾರೆ. ಈ...

‘ನಿಮ್ಮ ಅಭಿಮಾನ, ಪ್ರೀತಿ ಹಾರೈಕೆಗಳೇ ನನಗೆ ಶ್ರೀರಕ್ಷೆ’

https://youtu.be/dynliww4_Z8 ಚೆಲುವಿನ ಚಿತ್ತಾರ ಸಿನಿಮಾ ಮೂಲಕ ಮೊದಲ ಚಿತ್ರದಲ್ಲಿ ನಟಿಯಾಗಿ ಮಿಂಚಿದ ಅಮೂಲ್ಯ. ನಂತರ ಬ್ಯಾಕ್ ಟೂ ಬ್ಯಾಕ್ ಸೂಪರ್ ಹಿಟ್ ಸಿನಿಮಾ ಕೊಡುತ್ತ ಹೋದರು. ಇದೀಗ ಅವಳಿ ಗಂಡು ಮಕ್ಕಳ ತಾಯಿಯಾಗಿರುವ ಅಮೂಲ್ಯ. ಚೆಲುವಿನ ಚಿತ್ತಾರ ಸಿನಿಮಾದ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಚೆಲುವಿನ ಚಿತ್ತಾರ ಸಿನಿಮಾದ ನಿರ್ದೇಶಕರಿಂದ ಹಿಡಿದು, ಎಲ್ಲರಿಗೂ ಅಮೂಲ್ಯ...

‘ಅಮೃತಾಂಜನ್ ನೋಡಿ ಯೋಧರು ಕಾಲ್ ಮಾಡಿ ವಿಶ್ ಮಾಡಿದ್ರು’

https://youtu.be/-j1MNIqC_y0 ಅಮೃತಾಂಜನ್ ಅನ್ನೋ ಶಾರ್ಟ್ ಮೂವಿ ಮೂಲಕ ಜನರ ಮನಗೆದ್ದ ಗೌರವ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ಅಮೃತಾಂಜನ್ ಸಿನಿಮಾ ನೋಡಿ ಯೋಧರು ಕೂಡ ನನಗೆ ಕಾಲ್ ಮಾಡಿ, ವಿಶ್ ಮಾಡಿದ್ರು ಅಂತಾ ಗೌರವ್ ತಮ್ಮ ಖುಷಿ ಹಂಚಿಕೊಂಡಿದ್ದಾರೆ. ಗೌರವ್‌ಗೆ ನಟನೆ ಮಾಡುವ ಅವಕಾಶ ಸಿಕ್ಕಾಗೆಲ್ಲ ಅದನ್ನ ಸದುಪಯೋಗ ಮಾಡಿಕೊಳ್ತಿದ್ರಂತೆ. ಅದು ಚಿಕ್ಕ ಪಾತ್ರವಾದ್ರೂ, ಅದನ್ನ...

ಆ್ಯಂಕರ್ ಆಗ್ಬೇಕಿತ್ತು ಆ್ಯಕ್ಟರ್ ಆದೆ: ನಟಿ ಲಾಸ್ಯಾ ನಾಗರಾಜ್..

https://youtu.be/5Sro6E_iGz4 ನಟಿ ಲಾಸ್ಯಾ ನಾಗರಾಜ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಾನು ಸಿನಿಮಾ ಇಂಡಸ್ಟ್ರಿಗೆ ಬಂದಿದ್ದು ಹೇಗೆ..? ಬರೀ ನೃತ್ಯಗಾರ್ತಿಯಾಗಿದ್ದ ಲಾಸ್ಯಾ ನಟನೆ ಕಲಿತಿದ್ದು ಹೇಗೆ..? ನ್ಯೂಸ್ ಆ್ಯಂಕರ್‌ ಆಗ್ಬೇಕಿದ್ದ ಲಾಸ್ಯಾಗೆ ನಟನೆ ಸೆಳೆದಿದ್ದು ಹೇಗೆ..? ಈ ಎಲ್ಲಾ ವಿಷಯದ ಬಗ್ಗೆ ಲಾಸ್ಯಾ ಮಾತನಾಡಿದ್ದಾರೆ. ಲಾಸ್ಯಾ ನಾಗರಾಜ್ ಓದಿದ್ದು ಜರ್ನಲಿಸಂ. ಅವರಿಗೆ ನ್ಯೂಸ್ ಆ್ಯಂಕರ್ ಆಗ್ಬೇಕು ಅನ್ನೋ...

ರೀಲ್ಸ್ ಮಾಡಿದ್ರೆ ದುಡ್ಡು ಸಿಗತ್ತಾ..? ಇದರಿಂದ ಲಕ್ಷ ಗಳಿಸೋದು ಹೇಗೆ..?

https://youtu.be/eycRA2inoCI ಸೋಶಿಯಲ್ ಮೀಡಿಯಾದಲ್ಲಿ ಕನ್ನಡ ಹಾಡುಗಳಿಗೆ, ಡೈಲಾಗ್ಸ್ಗಳಿಗೆ ರೀಲ್ಸ್ ಮಾಡಿ, ಸಖತ್ ಫೇಮಸ್ ಆಗಿರುವ ಅಲ್ಲು ರಘು ಮತ್ತು ಸುಶ್ಮಿತಾ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಾವು ಮಾಡುವ ರೀಲ್ಸ್ ಬಗ್ಗೆ ಮಾತನಾಡಿದ್ದಾರೆ. ಅಲ್ಲು ರಘು ಹೇಳೋದೇನಂದ್ರೆ, ನಾವು ನಮ್ಮ ಕನ್ನಡ ಭಾಷೆಯ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಬೇಕು. ನಿಮಗೆ ಇಷ್ಟವಾದ್ರೆ ನೀವು ಸಪೋರ್ಟ್ ಮಾಡಿ, ಇಷ್ಟವಾಗದಿದ್ದಲ್ಲಿ ಸುಮ್ಮನಿದ್ದು ಬಿಡಿ....
- Advertisement -spot_img

Latest News

Hubli News: ಬೈಕ್ ವ್ಹೀಲಿಂಗ್ ಮಾಡುತ್ತ ತೊಂದರೆ ಕೊಡುತ್ತಿದ್ದ ಬೈಕ್ ಸವಾರರಿಗೆ ಸಾವಿರ ಸಾವಿರ ದಂಡ..

Hubli News: ಹುಬ್ಬಳ್ಳಿ: ಬೈಕ್ ವೀಲಿಂಗ್ ಮಾಡುತ್ತ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಬೈಕ್ ಸವಾರರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದು, ಬೈಕ್ ಸೀಜ್ ಮಾಡಿ ಕೋರ್ಟ್ ನೋಟಿಸ್...
- Advertisement -spot_img