Bollywood news: ಸಿನಿಮಾ ಮಂದಿ ಏನೇ ಮಾಡಿದ್ರೂ ಅದು ಸುದ್ದಿಯಾಗುತ್ತಲೇ ಇರುತ್ತೆ. ಅವರು ನಿಂತರೂ ಸುದ್ದಿ. ಕುಂತರೂ ಸುದ್ದಿ. ಅಷ್ಟೇ ಯಾಕೆ ಅವರ ಕಾರು, ಹಾಕುವ ಶೂ, ಧರಿಸುವ ಡ್ರೆಸ್ ಎಲ್ಲವೂ ಸುದ್ದಿಯಾಗುತ್ತಲೇ ಇರುತ್ತೆ. ಇನ್ನು, ಸಣ್ಣಪುಟ್ಟ ವಿವಾದಗಳೇನಾದರೂ ಆಗಿಬಿಟ್ಟರೆ, ಮುಗಿದೇ ಹೋಯ್ತು. ಟ್ರೋಲ್ ಕಟ್ಟಿಟ್ಟ ಬುತ್ತಿ. ಈಗ ಬಾಲಿವುಡ್ ನಟರೊಬ್ಬರ ಕಾಲಿಗೆ ಗುಂಡೇಟು...
ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...