Thursday, March 26, 2026

Hindu activism

ಮದ್ದೂರಲ್ಲಿ ಯತ್ನಾಳ್ ಘರ್ಜನೆ – BSY, BJP ಬಂದಾಗಲೂ ಇಷ್ಟು ಜನ ಸೇರಿರಲಿಲ್ಲ!

ಇತ್ತೀಚೆಗಿನ ಕಲ್ಲು ತೂರಾಟದಿಂದಾಗಿ ಉದ್ವಿಗ್ನ ಸ್ಥಿತಿಯಲ್ಲಿದ್ದ ಮದ್ದೂರು ಪಟ್ಟಣಕ್ಕೆ ಇಂದು ಹಿಂದೂ ಫೈರ್ ಬ್ರ್ಯಾಂಡ್ ಎಂದೇ ಗುರುತಿಸಿಕೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿಕೊಟ್ಟರು. ಯತ್ನಾಳ್.. ಯತ್ನಾಳ್‌ ಅಂತಿದ್ದ ಮದ್ದೂರು ಜನರ ನೋಡೋಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಬಂದಿದ್ದಾರೆ. ಹಿಂದೂ ಅಭಿಮಾನಿಗಳ ಕೂಗಿಗೆ ಕಿವಿಗೊಟ್ಟ ಫೈರ್ ಬ್ರಾಂಡ್ ಮದ್ದೂರಿಗೆ ಭೇಟಿ ಕೊಟ್ಟು ತಮ್ಮ ಶಕ್ತಿ...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img