Tuesday, September 15, 2026

Hindu Community

ಬಾಂಗ್ಲಾದಲ್ಲಿ 24 ಗಂಟೆಗಳಲ್ಲಿ ಮತ್ತೆ ಇಬ್ಬರು ಹಿಂದೂಗಳ ಹತ್ಯೆ

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ಕಿರುಕುಳ ಮತ್ತು ಹಿಂಸಾಚಾರ ಮುಂದುವರಿದಿದೆ. ನಡೆಯುತ್ತಿರುವ ಅಶಾಂತಿಯ ನಡುವೆ, ಹಿಂದೂ ಸಮುದಾಯದ ಸದಸ್ಯರನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇತ್ತೀಚಿನ ಘಟನೆಯಲ್ಲಿ, ಮಣಿ ಚಕ್ರವರ್ತಿ ಎಂಬ ಹಿಂದೂ ವ್ಯಕ್ತಿಯನ್ನು ಅಪರಿಚಿತ ದಾಳಿಕೋರರು ಇರಿದು ಕೊಂದಿದ್ದಾರೆ. ನರಸಿಂಗ್ಡಿ ಜಿಲ್ಲೆಯ ಪಲಾಶ್ ಉಪಜಿಲ್ಲೆಯ ಚಾರ್ಸಿಂದೂರ್ ಮಾರುಕಟ್ಟೆಯಲ್ಲಿ ಮಣಿ ಚಕ್ರವರ್ತಿ ದಿನಸಿ ಅಂಗಡಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img