Tuesday, June 9, 2026

Hindu Community

ಬಾಂಗ್ಲಾದಲ್ಲಿ 24 ಗಂಟೆಗಳಲ್ಲಿ ಮತ್ತೆ ಇಬ್ಬರು ಹಿಂದೂಗಳ ಹತ್ಯೆ

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ಕಿರುಕುಳ ಮತ್ತು ಹಿಂಸಾಚಾರ ಮುಂದುವರಿದಿದೆ. ನಡೆಯುತ್ತಿರುವ ಅಶಾಂತಿಯ ನಡುವೆ, ಹಿಂದೂ ಸಮುದಾಯದ ಸದಸ್ಯರನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇತ್ತೀಚಿನ ಘಟನೆಯಲ್ಲಿ, ಮಣಿ ಚಕ್ರವರ್ತಿ ಎಂಬ ಹಿಂದೂ ವ್ಯಕ್ತಿಯನ್ನು ಅಪರಿಚಿತ ದಾಳಿಕೋರರು ಇರಿದು ಕೊಂದಿದ್ದಾರೆ. ನರಸಿಂಗ್ಡಿ ಜಿಲ್ಲೆಯ ಪಲಾಶ್ ಉಪಜಿಲ್ಲೆಯ ಚಾರ್ಸಿಂದೂರ್ ಮಾರುಕಟ್ಟೆಯಲ್ಲಿ ಮಣಿ ಚಕ್ರವರ್ತಿ ದಿನಸಿ ಅಂಗಡಿ...
- Advertisement -spot_img

Latest News

ಇರುವ ಚಿನ್ನವನ್ನೆಲ್ಲಾ ಧರಿಸಿ, ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ಮಹಿಳೆ: ಮನೆಗೆ ಕನ್ನ ಹಾಕಿದ ಕಳ್ಳರು

Viral News: ಇತ್ತೀಚಿನ ಸೋಶಿಯಲ್ ಮೀಡಿಯಾ ಅಂದ್ರೆ 1 ಮನೆ ಆಗಿಬಿಟ್ಟಿದೆ. ಆ ಮನೆಯಲ್ಲಿ ಅಡುಗೆ ಮಾಡಿದ್ರೆ, ಕ್ಲೀನಿಂಗ್ ಮಾಡಿದ್ರೆ ಓಕೆ. ಆದರೆ ಈಗ ಆ...
- Advertisement -spot_img