Wednesday, February 11, 2026

hindu dharma

ಈ ನಾಲ್ಕು ರಾಶಿಯವರು ಸಿಕ್ಕಾಪಟ್ಟೆ ಚಿಂತಿಸುತ್ತಾರೆ, ದುಃಖಿಸುತ್ತಾರೆ..

Spiritual: ಜೀವನ ಎಂದ ಮೇಲೆ ಅಲ್ಲಿ ಸುಖ-ದುಃಖ, ಕಷ್ಟ-ನಷ್ಟ ಎಲ್ಲವೂ ಇರುತ್ತದೆ. ಯಾವ ಮನುಷ್ಯನೂ ಸದಾ ಖುಷಿಯಾಗಿ ಇರುವುದಿಲ್ಲ. ಅದೇ ರೀತಿ ಯಾವ ಮನುಷ್ಯನೂ ಸದಾ ದುಃಖಿಯಾಗಿಯೂ ಇರುವುದಿಲ್ಲ. ಆದರೆ ಕೆಲ ರಾಶಿಯವರು ಹೆಚ್ಚಾಗಿ ದುಃಖದಲ್ಲಿಯೇ ಇರುತ್ತಾರೆ. ಚಿಂತೆಯಲ್ಲಿಯೇ ಮುಳುಗಿರುತ್ತಾರೆ. ಹಾಗಾದ್ರೆ ಯಾವುದು ಆ ರಾಶಿ ಅಂತಾ ತಿಳಿಯೋಣ ಬನ್ನಿ.. ಮಿಥುನ. ಮಿಥುನ ರಾಶಿಯವರಿಗೆ ಬಯಕೆ...

ಈ ನಾಲ್ಕು ರಾಶಿಯವರು ಯಶಸ್ಸು ಸಾಧಿಸುವಲ್ಲಿ ಮುಂದಿರುತ್ತಾರೆ..

Spiritual: ಹುಟ್ಟುವಾಗ ಬಡವನಾಗಿ ಹುಟ್ಟಿದರೆ ತಪ್ಪಿಲ್ಲ. ಆದರೆ ಸಾಯುವಾಗ ಮಾತ್ರ ಶ್ರೀಮಂತನಾಗಿ ಸಾಯಬೇಕು ಅನ್ನೋದು ಹಲವು ಅನುಭವಿಗಳ ಮಾತು. ನೀವು ಕೊನೆಗೆ ಶ್ರೀಮಂತರಾಗಿರಬೇಕು ಅಂದ್ರೆ, ನಿಮ್ಮ ಗುರಿ ತಲುಪಿರಬೇಕು. ಯಶಸ್ಸು ಸಾಧಿಸಬೇಕು. ಇಂದು ನಾವು ಯಾವ 4 ರಾಶಿಯವರು ಯಶಸ್ಸು ಸಾಧಿಸುವಲ್ಲಿ ಮುಂದಿರುತ್ತಾರೆ ಎಂದು ತಿಳಿಯೋಣ ಬನ್ನಿ.. ಮೇಷ. ಈ ರಾಶಿಯವರು, ಕಷ್ಟಪಟ್ಟು ತಮ್ಮ ಜೀವನದಲ್ಲಿ...

ಇಂಥ ಜನರಲ್ಲಿ ಎಂದಿಗೂ ಸಹಾಯ ಕೇಳಬೇಡಿ ಎನ್ನುತ್ತಾರೆ ಚಾಣಕ್ಯರು..

Spiritual: ಮನುಷ್ಯನೆಂದ ಮೇಲೆ ಅವನಿಗೆ ಕಷ್ಟಗಳು ಬರುತ್ತದೆ. ಕೆಲವರು ಅದನ್ನು ಎದುರಿಸಿ ನಿಲ್ಲುತ್ತಾರೆ. ಕೆಲವರು ಕಷ್ಟಕ್ಕೆ ಪರಿಹಾರ ಸಿಗದೇ, ಸಾವನ್ನಪ್ಪುತ್ತಾರೆ. ಇನ್ನು ಕೆಲವರು ಕಷ್ಟಕ್ಕೆ ಸಹಾಯ ಮಾಡಲು, ಇತರರ ಬಳಿ ಮನವಿ ಮಾಡುತ್ತಾರೆ. ಆದರೆ ಚಾಣಕ್ಯರ ಪ್ರಕಾರ, ನಾವು ಕೆಲ ಜನರಲ್ಲಿ ಸಹಾಯ ಕೇಳಬಾರದಂತೆ. ಹಾಗಾದ್ರೆ ಎಂಥವರ ಬಳಿ ನಾವು ಸಹಾಯಕ್ಕಾಗಿ ಕೈ ಚಾಚಬಾರದು...

ದಿನದಿಂದ ದಿನಕ್ಕೆ ಬೃಹದಾಕಾರವಾಗುತ್ತಿದೆ ಈ ನಂದಿ ಮೂರ್ತಿ..

Spiritual: ಆದಿದೇವ ಶಂಕರನ ವಾಹನವಾಗಿರುವ ನಂದಿ, ಕಲಿಯುಗ ಮುಗಿಯುವ ಬಗ್ಗೆ ಮುನ್ಸೂಚನೆ ಕೊಡುತ್ತಿದ್ದಾನೆ. ಇದು ನಿಮಗೆ ಆಶ್ಚರ್ಯ ತರುವ ವಿಷಯವಾಗಿದ್ದರೂ ಕೂಡ, ಸತ್ಯ. ಭಾರತದಲ್ಲಿರುವ ಒಂದು ದೇವಸ್ಥಾನದ ನಂದಿ ಮೂರ್ತಿ, ಬೃಹದಾಕಾರವಾಗಿ ಬೆಳೆಯುತ್ತಿದೆ. ಇದು ಯಾವಾಗ ಬೆಳೆಯುವುದು ನಿಲ್ಲಿಸುತ್ತದೆಯೋ, ಅಂದೇ ಕಲಿಯುಗದ ಅಂತ್ಯವಾಗುತ್ತದೆ ಎಂದು ನಂಬಿಕೆ ಕೂಡ ಇದೆ. ಹಾಗಾದ್ರೆ ಹೀಗೆ ಬೆಳೆಯುತ್ತಿರುವ ನಂದಿಯ...

ನೀವು ಜೀವನದಲ್ಲಿ ನೆಮ್ಮದಿಯಾಗಿರಬೇಕು ಎಂದರೆ, ಭಗವದ್ಗೀತೆಯಲ್ಲಿ ಹೇಳಿದ ಈ ಮಾತುಗಳನ್ನು ಕೇಳಿ..

Spiritual: ಭಗವದ್ಗೀತೆಯನ್ನು ಓದಿದವರು, ಅತ್ಯುತ್ತಮವಾಗಿ ಬದುಕುತ್ತಾರೆಂದು ಹಿರಿಯರು ಹೇಳುತ್ತಾರೆ. ಏಕೆಂದರೆ ಇದರಲ್ಲಿ ಅಂಥ ಅತ್ಯದ್ಭುತ ವಿಷಯವನ್ನು ವಿವರಿಸಲಾಗಿದೆ. ಜೀವನದಲ್ಲಿ ನೆಮ್ಮದಿಯಾಗಿರಬೇಕು ಎಂದರೆ ಏನು ಮಾಡಬೇಕೆಂದು ಕೂಡ ಹೇಳಲಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ವಿಷಯ ಅಹಂಕಾರ ಮಾಡಬೇಡಿ. ನೀವು ನೆಮ್ಮದಿಯಿಂದ, ಖುಷಿ ಖುಷಿಯಾಗಿ ಬದುಕಬೇಕು ಅಂದ್ರೆ ಅಹಂಕಾರ ಮಾಡಬೇಡಿ. ಏಕೆಂದರೆ, ಒಂದು...

ಈ ಅಂಶವನ್ನು ನೀವು ತಿಳಿದರೆ, ನಿಮ್ಮ ಭವಿಷ್ಯ ಉತ್ತಮವಾಗಿರುತ್ತದೆ..

Spiritual: ಭಗವದ್ಗೀತೆಯನ್ನು ಓದಿದವರು, ಅತ್ಯುತ್ತಮವಾಗಿ ಬದುಕುತ್ತಾರೆಂದು ಹಿರಿಯರು ಹೇಳುತ್ತಾರೆ. ಏಕೆಂದರೆ ಇದರಲ್ಲಿ ಅಂಥ ಅತ್ಯದ್ಭುತ ವಿಷಯವನ್ನು ವಿವರಿಸಲಾಗಿದೆ. ಇಂದು ನಾವು ಯಾವ ಅಂಶವನ್ನು ತಿಳಿದರೆ, ನಮ್ಮ ಭವಿಷ್ಯ ಉತ್ತಮವಾಗಿ ಇರುತ್ತದೆ ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ಅಂಶವೆಂದರೆ, ನಿಮ್ಮ ಭವಿಷ್ಯ ಉತ್ತಮವಾಗಿರಬೇಕು ಅಂದ್ರೆ, ನಿಮ್ಮ ಆಲೋಚನೆ, ನೀವು ಮಾಡುವ ಕೆಲಸ ಉತ್ತಮವಾಗಿರಬೇಕು. ನಿಮ್ಮ ನಡುವಳಿಕೆ ಸರಿಯಾಗಿರಬೇಕು....

ಶಿವನ ಹತ್ತು ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 2

Spiritual: ಈ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಭಾಗದಲ್ಲಿ 10 ಶಿವನ ಅಂಶಗಳಲ್ಲಿ, 5 ಅಂಶಗಳ ಬಗ್ಗೆ ಹೇಳಿದ್ದೆವು. ಇದೀಗ ಮುಂದುವರಿದ ಭಾಗವಾಗಿ, 5 ಅಂಶಗಳು ಯಾವುದು ಅಂತಾ ತಿಳಿಯೋಣ. ಆರನೇಯ ಅವತಾರ ಅಶ್ವತ್ಥಾಮ. ಶಿವನನ್ನೇ ಮಗುವಾಗಿ ಪಡೆಯಬೇಕೆಂದು, ದ್ರೋಣಾಚಾರ್ಯರು ತಪಸ್ಸು ಮಾಡಿದರು. ಹಾಗಾಗಿ ಶಿವ ದ್ರೋಣಾಚಾರ್ಯರ ಪುತ್ರ ಅಶ್ವತ್ಥಾಮನಾಾಗಿ ಜನ್ಮ ಪಡೆದ. ಅಶ್ವತ್ಥಾಮ ಚಿರಂಜೀವಿ ಎನ್ನಿಸಿಕೊಂಡವನಾಗಿದ್ದ. ಏಳನೇಯ...

ಶಿವನ ಹತ್ತು ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 1

Spiritual: ಶಿವನ 10 ಅವತಾರಗಳು ಎಂದರೆ, ಶಿವನ ಅಂಶಗಳು. ಶಿವ 10 ಅಂಶಗಳಾಗಿ ರೂಪ ತಾಳಿದ್ದ. ಹಾಗಾದ್ರೆ ಶಿವನ 10 ರೂಪಗಳು ಯಾವುದು ಅಂತಾ ತಿಳಿಯೋಣ ಬನ್ನಿ. ಮೊದಲನೇಯ ಅವತಾರ ಶರಭಾವತಾರ. ಶರಭ ಎಂದರೆ 8 ಕಾಲುಗಳುಳ್ಳ, ಸಿಂಹಕ್ಕಿಂತಲೂ ಶಕ್ತಿಶಾಲಿಯಾದ ಅವತಾರ. ಹಿರಣ್ಯ ಕಶ್ಯಪನನ್ನು ನರಸಿಂಹ ಅವತಾರಿ ವಿಷ್ಣು, ಸಂಹರಿಸಿದ ಬಳಿಕವೂ, ನರಸಿಂಹ ಶಾಂತನಾಗಿರಲಿಲ್ಲ. ಹಾಗಾಗಿ...

ಮೈಸೂರು ಚಾಮುಂಡಿ ದೇವಸ್ಥಾನದ ವಿಶೇಷತೆಗಳೇನು ಗೊತ್ತಾ..?

Spiritual: ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಸ್ಥಾನ ವಿಶ್ವಪ್ರಸಿದ್ಧ ದೇವಸ್ಥಾನವೆಂದರೂ ತಪ್ಪಾಗಲಾರದು. ಏಕೆಂದರೆ ಇಲ್ಲಿ ನಡೆಯುವ ದಸರಾ ಮಹೋತ್ಸವಕ್ಕೆ ದೇಶ ವಿದೇಶಗಳಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ. ಆನೆ ಅಂಬಾರಿಯನ್ನು ಕಣ್ತುಂಬಿಕೊಳ್ಳುತ್ತಾರೆ. ಅಲ್ಲದೇ ಭಾರತದಲ್ಲಿರುವ 18 ಶಕ್ತಿಪೀಠಗಳಲ್ಲಿ ಚಾಮುಂಡೇಶ್ವರಿ ದೇವಸ್ಥಾನ ಕೂಡ ಒಂದು. ಸತಿದೇವಿಯ ಕೂದಲು ಇಲ್ಲಿ ಬಿಟ್ಟ ಕಾರಣಕ್ಕೆ ಇದೊಂದು ಶಕ್ತಿಪೀಠವಾಗಿ ಮಾರ್ಪಾಡಾಗಿದೆ. ದೇವಿ ಪಾರ್ವತಿ ಚಾಮುಂಡೇಶ್ವರಿಯ...

ಕಾಶಿ ವಿಶ್ವನಾಥ ಮಂದಿರದ ವಿಶೇಷತೆಗಳ ಬಗ್ಗೆ ನಿಮಗೆ ತಿಳಿದಿದೆಯಾ..?

Spiritual: ಹಿಂದೂವಾಗಿ ಹುಟ್ಟಿದವರು ಜೀವನದಲ್ಲಿ ಒಮ್ಮೆಯಾದರೂ ಕಾಶಿ ವಿಶ್ವನಾಥನ ದರ್ಶನ ಮಾಡಿದರೆ, ಮುಕ್ತಿ ಸಿಗುತ್ತದೆ ಅನ್ನೋ ನಂಬಿಕೆ ಇದೆ. ಈಗ ರೈಲ್ವೆ, ಬಸ್, ಫ್ಲೈಟ್ ವ್ಯವಸ್ಥೆ ಇದೆ. ಆದರೆ ಮೊದಲೆಲ್ಲ ವಯಸ್ಸಾದವರು ಕಾಲ್ನಡಿಗೆಯಲ್ಲೇ ಕಾಶಿಗೆ ಹೋಗಿ ವಿಶ್ವನಾಥನ ದರ್ಶನ ಮಾಡುತ್ತಿದ್ದರು. ಹಾಗೆ ಹೋದವರಲ್ಲಿ ಕೆಲವೇ ಕೆಲವರು ಬದುಕಿ, ಮರಳಿ ಮನೆಗೆ ಬರುತ್ತಿದ್ದರು. ಇನ್ನುಳಿದವರು ದೇವರ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img