Spiritual: ಪತಿ ಉದ್ಧಾರವಾದಾಗ ಮಾತ್ರ, ಪತ್ನಿ ಮತ್ತು ಮಕ್ಕಳನ್ನು ಚೆನ್ನಾಗಿ ಸಾಕಲು ಸಾಧ್ಯವಾಗುತ್ತದೆ. ಅವರಿಗೆ ಬೇಕಾದ್ದನ್ನು ತೆಗೆದುಕೊಡಲು, ಒಳ್ಳೆಯ ಬಟ್ಟೆ, ಹೊಟ್ಟೆ ತುಂಬ ಊಟ ಹಾಕಲು ಸಾಧ್ಯವಾಗುತ್ತದೆ. ಇನ್ನು ಹಿಂದೂ ಧರ್ಮದ ಪ್ರಕಾರ, ಪತಿ ಉದ್ಧಾರವಾಗಬೇಕು, ಶ್ರೀಮಂತನಾಗಬೇಕು ಅಂದ್ರೆ, ಪತ್ನಿ ಕೆಲ ಕೆಲಸಗಳನ್ನು ಮಾಡಬೇಕಾಗುತ್ತದೆ. ಹಾಗಾದ್ರೆ ಏನು ಆ ಕೆಲಸ ಅನ್ನೋ ಬಗ್ಗೆ ಸಂಪೂರ್ಣ...
Spiritual: ಮಂಗಳವಾರ ಗಣಪನ ದಿನ. ಯಾವುದೇ ಶುಭಕಾರ್ಯ ಮಾಡುವ ಮುನ್ನ, ಗಣಪನ ಪೂಜೆ ಮೊದಲು ಮಾಡಲಾಗುತ್ತದೆ. ಆದರೆ ಮಂಗಳವಾರ ಮಾತ್ರ ಯಾವುದೇ ಶುಭಕಾರ್ಯ ಮಾಡುವುದಿಲ್ಲ. ಅಲ್ಲದೇ, ಮಂಗಳವಾರ ಹಲವು ಕೆಲಸಗಳನ್ನು ಮಾಡುವಂತಿಲ್ಲ. ಹಾಗಾದ್ರೆ ಮಂಗಳವಾರ ಯಾವ ಕೆಲಸ ಮಾಡುವಂತಿಲ್ಲ ಅಂತಾ ತಿಳಿಯೋಣ ಬನ್ನಿ..
ಪ್ರತೀ ಮಂಗಳವಾರ, ಸಲೂನ್ ಶಾಪಿಗೆ ರಜೆ ಇರುತ್ತದೆ. ಯಾಕೆ ಅಂದ್ರೆ, ಮಂಗಳವಾರದ...
Spiritual: ಅದೃಷ್ಟ ಅನ್ನೋದು ಬರೀ ಹಣೆಬರಹದಲ್ಲಿ ಬರೆದಾಗ ಮಾತ್ರ ಸಿಗುವಂಥದ್ದಲ್ಲ. ನಮ್ಮ ಬಳಿ ಇರುವ ಕೆಲ ವಸ್ತುಗಳು ನಮ್ಮ ಅದೃಷ್ಟಕ್ಕೆ ಕಾರಣವಾಗಿರುತ್ತದೆ. ನಮಗೆ ಸಿಗುವ ಕೆಲ ವಸ್ತುಗಳು ಕೂಡ ನಮ್ಮ ಅದೃಷ್ಟಕ್ಕೆ ಕಾರಣವಾಗುತ್ತದೆ. ಇಂದು ನಾವು ಯಾವ ವಸ್ತುಗಳನ್ನು ಯಾಕೆ ಬೇರೆಯವರಿಗೆ ಕೊಡಬಾರದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಲಿದ್ದೇವೆ.
ಮೊದಲನೇಯದಾಗಿ ರುಬ್ಬುವ ಕಲ್ಲು. ಇದು...
Spiritual: ಒಂದೊಂದು ರಾಶಿಯವರಿಗೂ ಒಂದೊಂದು ಗುಣವಿರುತ್ತದೆ. ಕೆಲವರಿಗೆ ಸದಾ ನಗುವ ಗುಣ, ಕೆಲವರು ಸದಾ ಪೆಚ್ಚು ಮೋರೆ ಹಾಕಿಕೊಂಡಿರುತ್ತಾರೆ. ಇನ್ನು ಕೆಲವರದ್ದು ಹೊಟ್ಟೆ ಕಿಚ್ಚಿನ ಗುಣ. ಮತ್ತೆ ಕೆಲವರದ್ದು ಸಿಟ್ಟಿನ ಗುಣ. ಹೀಗೆ ಒಂದೊಂದು ರಾಶಿಯವರ ಗುಣ, ಒಂದೊಂದು ರೀತಿ ಇರುತ್ತದೆ. ಇಂದು ನಾವು ಯಾವ 4 ರಾಶಿಯವರು ನೋಡಲು ಆಕರ್ಷಕರಾಗಿರುತ್ತಾರೆ ಅಂತಾ ಹೇಳಲಿದ್ದೇವೆ.
ವೃಷಭ...
Spiritual: ಪ್ರಪಂಚದಲ್ಲಿ ಸಿಗುವ ಎಲ್ಲ ಸಿಹಿ ತಿಂಡಿಗಳ ರುಚಿ ಒಂದೆಡೆಯಾದರೆ, ತಿರುಪತಿ ಲಡ್ಡು ಪ್ರಸಾದದ ರುಚಿ ಒಂದೆಡೆ. ಆ ಅದ್ಭುತ ರುಚಿಯನ್ನು ಯಾವ ಸಿಹಿ ತಿಂಡಿಯೂ ಮೀರಿಸಲು ಸಾಧ್ಯವಿಲ್ಲ. ತುಪ್ಪ, ಗೋಡಂಬಿ, ದ್ರಾಕ್ಷಿ ಎಲ್ಲವನ್ನೂ ಹಾಕಿ, ಮಾಡುವ ರುಚಿ ರುಚಿಯಾದ ಲಡ್ಡು ಪ್ರಸಾದದ ಬಗ್ಗೆ ನಾವು ಇಂದು ಒಂದಿಷ್ಟು ಕುತೂಹಲಕಾರಿ ಸಂಗತಿಯನ್ನ ಹೇಳಲಿದ್ದೇವೆ.
ತಿರುಪತಿ ಲಾಡುವಿಗೆ...
Spiritual: ಮುಸ್ಸಂಜೆ ಹೊತ್ತು ಎಂದರೆ, ಹಿಂದೂಗಳಿಗೆ ಒಂದು ಪವಿತ್ರವಾದ ಹೊತ್ತು. ಈ ವೇಳೆ ದೇವರಿಗೆ ದೀಪ ಹಚ್ಚಿ, ಭಜನೆ ಮಾಡಲಾಗುತ್ತದೆ. ವಿದ್ಯಾರ್ಥಿಗಳು ಈ ವೇಳೆ ವಿದ್ಯಾಭ್ಯಾಸದಲ್ಲಿ ತೊಡಗಿದರೆ, ಅವರ ಜೀವನ ಉತ್ತವಾಗಿರುತ್ತದೆ ಅನ್ನೋ ನಂಬಿಕೆ ಇದೆ. ಅಲ್ಲದೇ, ಇದೇ ವೇಳೆ ಲಕ್ಷ್ಮೀ ಮನೆಗೆ ಬರುತ್ತಾಳೆ. ಅಶಿವನಿ ದೇವತೆಗಳು ಅಸ್ತು ಅಸ್ತು ಎನ್ನುತ್ತಾರೆಂಬ ನಂಬಿಕೆ ಇದೆ....
Spiritual: ಕೆಲವರ ಮನೆಯಲ್ಲಿ ಪದೇ ಪದೇ ಜಗಳವಾಗುತ್ತದೆ. ಆರ್ಥಿಕ ಸಂಕಷ್ಟ ಬರುತ್ತದೆ. ಆಗಾಗ ಮನೆ ಜನರಿಗೆ ರೋಗ ರುಜಿನಗಳು ಬರುತ್ತದೆ. ಒಟ್ಟಿನಲ್ಲಿ ನೆಮ್ಮದಿಯೇ ಇಲ್ಲದಂತಾಗಿರುತ್ತದೆ. ಅದಕ್ಕೆಲ್ಲ ಕಾರಣ ಅವರು ಪಾಲಿಸದ ಕೆಲ ನಿಯಮಗಳಾಗಿರುತ್ತದೆ. ಅದರಲ್ಲೂ ದೇವರ ವಿಷಯದಲ್ಲಿ ನಾವು ಮುಂಜಾಗೃತೆ ವಹಿಸಿ, ಎಲ್ಲ ನಿಯಮಗಳನ್ನು ಪಾಲಿಸಬೇಕು. ಹಾಗಾಗಿ ಇಂದು ನಾವು ದೀಪ ಹಚ್ಚುವಾಗ ಯಾವ...
Spiritual: ತುಳಸಿ ಗಿಡವನ್ನು ರವಿವಾರದ ದಿನ ಮುಟ್ಟಬಾರದು. ಮುಟ್ಟಾದಾಗ ಮುಟ್ಟಬಾರದು. ರವಿವಾರದ ದಿನ ತುಳಸಿ ಎಲೆ ಕೀಳಬಾರದು ಅಂತಾ ಹೇಳಲಾಗುತ್ತದೆ. ಇದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಹಾಗಾದ್ರೆ ಯಾಕೆ ರವಿವಾರದ ದಿನ ಯಾಕೆ ತುಳಸಿ ಎಲೆಯನ್ನು ಕೀಳಬಾರದು ಅಂತಾ ತಿಳಿಯೋಣ ಬನ್ನಿ..
ಭಾನುವಾರ ಎಂದರೆ, ಸೂರ್ಯನ ವಾರ. ಹಾಗಾಗಿ ಆ ದಿನ ಸೂರ್ಯನ ಶಾಖ ಹೆಚ್ಚಾಗಿರುತ್ತದೆ....
Spiritual: ಹಿಂದೂ ಧರ್ಮದಲ್ಲಿ ಹಲವು ನಂಬಿಕೆಗಳಿದೆ. ಮನೆಯಲ್ಲಿ ಕೆಲ ಕೆಲಸಗಳನ್ನು ಮಾಡಬಾರದು. ಮನೆಯೊಳಗೆ ಕೆಲ ವಸ್ತುಗಳನ್ನು ತರಬಾರದು. ಅಡುಗೆ ಮನೆಗೆ ಹೋಗುವಾಗ ಕೆಲ ನಿಯಮಗಳನ್ನು ಅನುಸರಿಸಬೇಕು. ಹೀಗೆ ಹಲವಾರು ನಂಬಿಕೆಗಳಿದೆ. ಇದರೊಂದಿಗೆ ಕೆಲ ವಸ್ತುಗಳನ್ನು ಯಾವುದೇ ಕಾರಣಕ್ಕೂ ಬೆಡ್ರೂಮ್ನಲ್ಲಿ ಇರಿಸಬಾರಡು. ಹಾಗಾದ್ರೆ ಯಾವ ವಸ್ತುಗಳನ್ನು ಬೆಡ್ರೂಮ್ನಲ್ಲಿ ಇರಿಸಬಾರದು ಅಂತಾ ತಿಳಿಯೋಣ ಬನ್ನಿ..
ಬೆಡ್ರೂಮ್ ಎಂದರೆ ಪತಿ-ಪತ್ನಿ...
Spiritual: ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಈ ಮೊದಲ ಮೂರು ಭಾಗದಲ್ಲಿ ವಿಷ್ಣುವಿನ 20 ಅವತಾರಗಳ ಬಗ್ಗೆ ಹೇಳಿದ್ದೆವು. ಕೊನೆಯ ಭಾಗದಲ್ಲಿ ಇನ್ನೂ 4 ಅವತಾರಗಳ ಬಗ್ಗೆ ಹೇಳಲಿದ್ದೇವೆ.
ಇಪ್ಪತ್ತೊಂದನೇಯ ಅವತಾರ ಶ್ರೀಕೃಷ್ಣನ ಅವತಾರ. ಅಧರ್ಮವನ್ನು ನಾಶ ಮಾಡಿ, ಧರ್ಮಸ್ಥಾಪನೆಗಾಗಿ ಬಂದವನೇ ಶ್ರೀಕೃಷ್ಣ. ವಾಸುದೇವ ಮತ್ತು ದೇವಕಿಯ ಎಂಟನೇಯ ಪುತ್ರನೇ ಶ್ರೀಕೃಷ್ಣ. ಮಾವ ಕಂಸನ ಸಂಹಾರಕ್ಕಾಗಿ...
ನೀವು ಚಿನ್ನ ಖರೀದಿಸಬೇಕು ಎಂದು ಆಲೋಚಿಸುತ್ತಿದ್ದೀರಾ? ಹಾಗಿದ್ದರೆ ಇವತ್ತಿನ ಗೋಲ್ಡ್ ರೇಟ್ ಸುದ್ದಿ ಬಗ್ಗೆ ನೀವು ಕಡ್ಡಾಯವಾಗಿ ತಿಳಿದುಕೊಳ್ಳಲೇಬೇಕು. ಕಳೆದ ಎರಡು ದಿನಗಳಿಂದ ಸ್ವಲ್ಪ ಮಟ್ಟಿಗೆ...