Spiritual: ನಮ್ಮ ದೇಶದಲ್ಲಿ ಹಲವಾರು ದೇವಸ್ಥಾನಗಳಿದೆ. ಗಲ್ಲಿಗೊಂದು ದೇವಸ್ಥಾನವೆಂದರೂ ತಪ್ಪಾಗದು. ಚಿಕ್ಕ ಪುಟ್ಟ ದೇವಸ್ಥಾನವಂತೂ ಇದ್ದೇ ಇದೆ. ಅದರಲ್ಲೂ ಹನುಮಂತನ ದೇವಸ್ಥಾನಗಳು ಸಾಕಷ್ಟಿದೆ. ಇಂದು ನಾವು ಭಾರತದ ಪ್ರಸಿದ್ಧ ದಕ್ಷಿಣಾಭಿಮುಖ ಹನುಮಂತನ ದೇವಸ್ಥಾನದ ಬಗ್ಗೆ ಮಾಹಿತಿ ತಿಳಿಯೋಣ.
ದೆಹಲಿಯ ಕನ್ನಾಟ್ ಎಂಬಲ್ಲಿ ದಕ್ಷಿಣಾಭಿಮುಖ ಹನುಮಂತನ ದೇವಸ್ಥಾನವಿದೆ. ಪಾಂಡವರಿಂದ ಈ ದೇವಸ್ಥಾನ ಸ್ಥಾಪನೆಯಾಗಿದ್ದು, ಯಮುನಾ ನದಿ ದಡದಲ್ಲಿರುವ...
Spiritual: ದೇವಸ್ಥಾನದಕ್ಕೆ ಹೋದಾಗ, ಏನೋ ಒಂದು ರೀತಿಯ ಸುಂದರ ಮೌನವಿರುತ್ತದೆ. ಸುಂದರ ವಾತಾವರಣವಿರುತ್ತದೆ. ಸಣ್ಣದಾಗಿ ಕೇಳುವ ಭಕ್ತಿಗೀತೆ, ಆಗಾಗ ಕೇಳುವ ಗಂಟೆ ಸದ್ದು, ಭಕ್ತಿಯನ್ನು ಮೂಡಿಸುತ್ತದೆ. ಸಕಾರಾತ್ಮಕ ಮನಸ್ಥಿತಿಯನ್ನು ತರುತ್ತದೆ. ಮಾನಸಿಕ ನೆಮ್ಮದಿ ನೀಡುತ್ತದೆ. ಹಾಗಾದರೆ ದೇವಸ್ಥಾನದಲ್ಲಿ ಗಂಟೆ ಬಾರಿಸಲು ಕಾರಣವೇನು ಅಂತಾ ತಿಳಿಯೋಣ ಬನ್ನಿ..
ಘಂಟೆಯ ನಾದ ಭಗವಂತನಿಗೆ ಪ್ರಿಯವಾದದ್ದು. ಹಾಗಾಗಿ ದೇವಸ್ಥಾನದಲ್ಲಿ ಘಂಟೆ...
Spiritual: ವಿವಾಹಕ್ಕಿಂತ ಮುಂಚೆ ನಮ್ಮ ಜೀವನ ಬೇರೆ ರೀತಿಯೇ ಇರುತ್ತದೆ. ಕುತ್ತಿಗೆಗೆ ತಾಳಿ ಬಿದ್ದ ಬಳಿಕ, ಜೀವನ ಬೇರೆ ರೀತಿಯಾಗುತ್ತದೆ. ಏಕೆಂದರೆ, ವಿವಾಹಕ್ಕೂ ಮುನ್ನ ಹೆಣ್ಣು ಮಕ್ಕಳು ಮನಬಂದಂತೆ ಇರುತ್ತಾರೆ. ಆದರೆ ವಿವಾಹವಾದ ಬಳಿಕ, ನಾವು ಹಲವಾರು ಪದ್ಧತಿಯನ್ನು ಅನುಸರಿಸಬೇಕಾಗುತ್ತದೆ. ಕೆಲ ವಸ್ತುಗಳನ್ನು ಸಹ ಇನ್ನೊಬ್ಬರಿಗೆ ಕೊಡಬಾರದು. ಹಾಗಾದರೆ ಯಾವ ವಸ್ತುವನ್ನು ವಿವಾಹಿತೆ ಇನ್ನೊಬ್ಬರಿಗೆ...
Spiritual: ಹುಟ್ಟಿದ ಪ್ರತೀ ಮನುಷ್ಯ ಸಾವನ್ನಪ್ಪಲೇಬೇಕು. ಇದು ವಿಧಿ ಲಿಖಿತ. ಇದನ್ನು ನಾವು ಬದಲಿಸಲು ಆಗುವುದಿಲ್ಲ. ಇನ್ನು ಹಿಂದೂ ಧರ್ಮದಲ್ಲಿ ಹುಟ್ಟಿದಾಗಿನಿಂದ ಹಿಡಿದು, ಸಾವಿನ ತನಕ ಹಲವಾರು ಪದ್ಧತಿಗಳನ್ನು ಅನುಸರಿಸಬೇಕಾಗುತ್ತದೆ. ಅಲ್ಲದೇ, ಸಾವಿನ ಮನೆಗೆ ಹೋದಾಗ, ಮಾನವೀಯತೆಯೂ ಮುಖ್ಯವಾಗುತ್ತದೆ. ಹಾಗಾಗಿ ಇಂದು ನಾವು ಅಂತ್ಯಕ್ರಿಯೆಗೆ ಹೋದಾಗ ಮತ್ತು ಹೋಗಿ ಬಂದ ಬಳಿಕ ಎಂಥ ಕೆಲಸಗಳನ್ನು...
Spiritual: ಜೀವನದ ಸಕಲ ಖುಷಿಗಳನ್ನು ತ್ಯಜಿಸಿ, ಪರಮಾತ್ಮನ ಭಕ್ತಿಯಲ್ಲಿ ಲೀನವಾಗುವುದೇ ಸಾಧುಗಳ ಜೀವನ. ಪುರುಷರನ್ನು ಸಾಧುಗಳು ಅಂತಾ ಕರೆದರೆ, ಸ್ತ್ರೀಯರನ್ನು ಸಾಧ್ವಿಗಳು ಎಂದು ಕರೆಯುತ್ತಾರೆ. ಇಂದು ನಾವು ಸಾಧ್ವಿಗಳ ಜೀವನ ಹೇಗಿರುತ್ತದೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಭಾರತದಲ್ಲಿ ಸಾಧುಗಳಿರುವಷ್ಟು ಸಂಖ್ಯೆಯಲ್ಲಿ ಸಾಧ್ವಿಗಳಿಲ್ಲ. ಆದರೆ ಇರುವ ಸಾಧ್ವಿಗಳಲ್ಲಿ ಒಂದೆರಡು ಸಾಧ್ವಿಗಳು ಪ್ರಸಿದ್ಧರಿದ್ದಾರೆ. ಲೌಕಿಕ ಜೀವನವನ್ನು ತ್ಯಜಿಸಿ,...
Spiritual: ಇನ್ನೇನು ಕೆಲವೇ ದಿನಗಳಲ್ಲಿ ನಾಗರ ಪಂಚಮಿ ಹಬ್ಬ ಬರಲಿದೆ. ಈ ಹಬ್ಬವನ್ನು ಹೆಣ್ಣು ಮಕ್ಕಳ ಹಬ್ಬವೆಂದೇ ಕರೆಯಲಾಗುತ್ತದೆ. ಏಕೆಂದರೆ, ವಿವಾಹವಾಗಿ ಹೋದ ಹೆಣ್ಣು ಮಗಳನ್ನು ಅಣ್ಣನಾದವರು, ಹೋಗಿ ಕರೆತರಬೇಕು. ಆಕೆಗೆ ಉಡುಗೊರೆ ಕೊಟ್ಟು, ಸಿಹಿ ಊಟ ಮಾಡಿ ಉಣಬಡಿಸಬೇಕು. ಇದು ಪದ್ಧತಿ. ಹಾಗಾದರೆ ನಾಗರ ಪಂಚಮಿಯನ್ನು ಯಾಕೆ ಆಚರಿಸಲಾಗುತ್ತದೆ ಅನ್ನೋ ಬಗ್ಗೆ ತಿಳಿಯೋಣ...
Spiritual: ಶ್ರಾವಣ ಮಾಸದ ಹುಣ್ಣಿಮೆಯಂದು ಬರುವ ಹಬ್ಬವೇ ರಕ್ಷಾಬಂಧನ. ಇದನ್ನು ನೂಲು ಹುಣ್ಣಿಮೆ ಎಂದು ಕರೆಯುತ್ತಾರೆ. ರಕ್ಷಾ ಬಂಧನದಂದು ಸಹೋದರಿಯಾದವಳು, ಸಹೋದರನಿಗೆ ರಾಖಿ ಕಟ್ಟಿ, ಆರತಿ ಮಾಡಿ, ಸಿಹಿ ತಿನ್ನಿಸುತ್ತಾಳೆ. ಮತ್ತು ಸಹೋದರ ಆಕೆಗೆ ಉಡುಗೊರೆ ನೀಡುತ್ತಾನೆ. ಹಾಗಾದರೆ ಯಾಕೆ ರಾಖಿ ಹಬ್ಬವನ್ನು ಆಚರಿಸುತ್ತಾರೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಪೌರಾಣಿಕ ಕಥೆಯ ಬಗ್ಗೆ ನೋಡುವುದಾದರೆ,...
Spiritual: ಹಿಂದೂಗಳು ಪ್ರತೀ ವರ್ಷ ದೀಪಾವಳಿ ಮುಗಿದ ಬಳಿಕ, ತುಳಸಿ ಪೂಜೆ ಮಾಡುತ್ತಾರೆ. ಈ ದಿನ ತುಳಸಿಯೊಂದಿಗೆ ಸಾಲಿಗ್ರಾಮ ವಿವಾಹ ಮಾಡಲಾಗುತ್ತದೆ. ಹಾಗಾದ್ರೆ ತುಳಸಿ ಮತ್ತು ಸಾಲಿಗ್ರಾಮ ವಿವಾಹದ ಕಥೆಯನ್ನು ತಿಳಿಯೋಣ ಬನ್ನಿ..
ಶ್ರೀವಿಷ್ಣುವಿನ ಪರಮ ಭಕ್ತೆಯಾಗಿದ್ದ ವೃಂದಾಳ ಪತಿಯಾಗಿದ್ದ ಜಲಂಧರ ರಾಕ್ಷಸನಾಗಿದ್ದ. ಅವನು ಋಷಿಮುನಿಗಳಿಗೆ ಉಪಟಳ ನೀಡುತ್ತಿದ್ದ. ಅವನಿಂದ ಬೇಸತ್ತ ಋಷಿಮುನಿಗಳು, ವಿಷ್ಣುವಿನ ಬಳಿ...
Spiritual: ಈ ಸೃಷ್ಟಿಗೆ ಶಿವ ಕಾರಣನಾದರೂ, ತಾನಿಲ್ಲದೇ, ಎಲ್ಲವೂ ಅಪೂರ್ಣ ಎಂಬುದನ್ನು ತೋರಿಸಿಕೊಟ್ಟಿದ್ದು, ಪಾರ್ವತಿ ದೇವಿ. ಆಕೆಯ ಸ್ವರೂಪವಾಗಿದ್ದ ದುರ್ಗಾ ದೇವಿ, ಲೋಕ ರಕ್ಷಣೆಗಾಗಿ, ದುಷ್ಟ ಸಂಹಾರಕ್ಕಾಗಿಯೇ ಇದ್ದವಳು. ಇಂದು ನಾವು ದುರ್ಗಾದೇವಿ ಹೇಗೆ ದೇವತೆಗಳ ಅಹಂಕಾರವನ್ನು ಇಳಿಸುತ್ತಾಳೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ದಾನವರು ಮತ್ತು ದೇವತೆಗಳ ಮಧ್ಯೆ ಘೋರ ಯುದ್ಧ ನಡೆಯಿತು. ದುರ್ಗಾದೇವಿಯ...
Spiritual: ರುದ್ರಾಕ್ಷಿ ಎಂದರೆ, ಹಿಂದೂಗಳ ಪವಿತ್ರ ವಸ್ತುಗಳಲ್ಲಿ ಒಂದು. ಶಿವನ ಮೂರನೇ ಕಣ್ಣೇ ರುದ್ರಾಕ್ಷಿ ಎಂದು ಹೇಳಲಾಗುತ್ತದೆ. ಇನ್ನು ಕೆಲವರು ಶಿವನ ಕಣ್ಣೀರೇ ರುದ್ರಾಕ್ಷಿ ಎನ್ನುತ್ತಾರೆ. ಹಿಂದೂಗಳಲ್ಲಿ ರುದ್ರಾಕ್ಷಿ ಧರಿಸುವುದಕ್ಕೂ ಹಲವು ನಿಯಮಗಳಿದೆ. ರುದ್ರಾಕ್ಷಿ ಧರಿಸಿ ಕೆಲ ಕೆಲಸಗಳನ್ನು ಮಾಡಬಾರದು. ರುದ್ರಾಕ್ಷಿ ಧರಿಸಿ, ಕೆಲ ಸ್ಥಳಗಳಿಗೆ ಹೋಗಬಾರದು. ರುದ್ರಾಕ್ಷಿ ಧರಿಸಿ, ಕೆಲವು ಕಡೆ ಓಡಾಡಬಾರದು...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...