Friday, February 13, 2026

hindu dharma

ಕಲಿಯುಗ ಹೀಗೆ ಇರುತ್ತದೆ ಎಂದು ತ್ರೇತಾಯುಗದಲ್ಲೇ ರಾಮ ಸೀತೆಯಲ್ಲಿ ಹೇಳಿದ್ದರಂತೆ..

ಮಹಾಭಾರತದಲ್ಲಿ ಏನಾಗಬಹುದು ಎಂದು ತ್ರೇತಾಯುಗದಲ್ಲೇ ವ್ಯಾಸರು ಬರೆದಿಟ್ಟಿದ್ದರು. ಅದೇ ರೀತಿ ಶ್ರೀಕೃಷ್ಣ, ಕಲಿಯುಗದಲ್ಲಿ ಏನೇನಾಗಬಹುದು ಎಂದು ಹೇಳಿದ ಸತ್ಯದ ಬಗ್ಗೆ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ ಶ್ರೀರಾಮ ಸೀತೆಯ ಬಳಿ, ಕಲಿಯುಗದಲ್ಲಿ ಎಂಥ ಜನರಿರುತ್ತಾರೆ ಅನ್ನೋ ಬಗ್ಗೆ ಹೇಳಿದ್ದರಂತೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ವಿಷಯ ಅಸ್ತ್ರ ತಯಾರಿಸುವುದು....

ಈ ಸ್ಮಶಾನ ಮಧ್ಯದಲ್ಲಿ ಚಿತೆಯ ಎದುರು ವೇಶ್ಯೆಯರು ನೃತ್ಯ ಮಾಡುತ್ತಾರೆ.. ಯಾಕೆ ಗೊತ್ತಾ..?

ಸ್ಮಶಾನ ಅನ್ನೋ ಪದವೇ ಭಯ ಹುಟ್ಟಿಸುವಂಥದ್ದು. ಮನೆಯ ಬಳಿ ಸ್ಮಶಾನವಿದೆ ಅಂದ್ರೇನೇ ಜನ, 7 ಗಂಟೆಯೊಳಗೆ ಮನೆ ಸೇರಿ, ಬಾಗಿಲು ಹಾಕಿಕೊಳ್ಳುತ್ತಾರೆ. ಇನ್ನು ರಾತ್ರಿ ಹೊತ್ತು ಸ್ಮಶಾನ ದಾಟಿ ಹೋಗುವವರು ಪ್ರತಿದಿನ ನಡುಗುತ್ತಲೇ, ಆ ದಾರಿಯಿಂದ ಸಾಗಬೇಕು. ಅಂಥ ಭಯಂಕರ ಸ್ಥಳವದು. ಆದ್ರೆ ಒಂದು ಊರಿನ ಸ್ಮಶಾನದಲ್ಲಿ ವೇಶ್ಯೆಯರು ಉರಿಯುತ್ತಿರುವ ಚಿತೆಯ ಮುಂದೆ ನೃತ್ಯ...

ಪೌರಾಣಿಕ ಸಮಯದಲ್ಲಿ ಇದ್ದ ಶಕ್ತಿಶಾಲಿ ಶಂಖವಿದು.. ಭಾಗ2

ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು 3 ಶಂಖಗಳ ಬಗ್ಗೆ ವಿವರಣೆ ನೀಡಿದ್ದೆವು. ಇಂದು ಇದರ ಮುಂದುವರಿದ ಭಾಗವಾಗಿ, ಇನ್ನುಳಿದ ಶಂಖಗಳ ಬಗ್ಗೆ ವಿವರಣೆ ನೀಡಲಿದ್ದೇವೆ.. ಪೌಂಡ್ರ ಶಂಖ: ಇದನ್ನ ಭೀಮ ಬಳಸುತ್ತಿದ್ದ. ಇದನ್ನ ಭೀಮನು ಅಷ್ಟೇ ಬಳಸಬಹುದಿತ್ತು. ಬೇರೆ ಯಾರಿಂದಲೂ ಈ ಶಂಖ ಬಳಸಲು ಸಾಧ್ಯವಾಗುತ್ತಿರಲಿಲ್ಲ. ಇದನ್ನು ಊದುವುದು ದೂರದ ಮಾತು, ಇದನ್ನು ಎತ್ತಲೂ ಕೂಡ...

ಪೌರಾಣಿಕ ಸಮಯದಲ್ಲಿ ಇದ್ದ ಶಕ್ತಿಶಾಲಿ ಶಂಖವಿದು.. ಭಾಗ1

ಹಿಂದೂ ಧರ್ಮದಲ್ಲಿ ಪೂಜೆ ಪುನಸ್ಕಾರಕ್ಕೆ ಎಷ್ಟು ಬೆಲೆ ಇದೆಯೋ, ಅದೇ ರೀತಿ ಉಳಿದ ಪದ್ಧತಿಗಳಿಗೂ ಮಾನ್ಯತೆ ಕೊಡಲಾಗಿದೆ. ಅಷ್ಟೇ ಅಲ್ಲದೇ, ಪೂಜೆಗೆ ಬಳಸುವ ವಸ್ತುಗಳ ಪವಿತ್ರತೆಯನ್ನು ಕಾಪಾಡಲಾಗುತ್ತದೆ. ಅದರಲ್ಲೂ ಪೌರಾಣಿಕ ಕಾಲದಿಂದಲೂ ಮಾನ್ಯತೆ ಪಡೆದಿರುವ ಶಂಖವನ್ನ ಇಂದಿಗೂ ಬಳಸಲಾಗತ್ತೆ. ಮಂದಿರದಲ್ಲಿ ಶಂಖ ಊದಲಾಗುತ್ತದೆ. ಕೆಲವು ಮನೆಗಳಲ್ಲಿ ಬೆಳಿಗ್ಗೆ ಪೂಜೆಯ ಬಳಿಕ, ಸಂಜೆ ದೀಪ ಹಚ್ಚಿದ...

ಶ್ರೀರಾಮನಿಗೆ ಕಬಂಧ ರಾಕ್ಷಸನೂ ಉಪಕಾರ ಮಾಡಿದ್ದನಂತೆ.. ಯಾಕೆ ಗೊತ್ತೇ..? ಭಾಗ 2

ಇದರ ಮೊದಲ ಭಾಗದಲ್ಲಿ ನಾವು ಶ್ರೀರಾಮ ಮತ್ತು ಲಕ್ಷ್ಮಣ ಕಾಡಿಗೆ ಹೋದ ಬಗ್ಗೆ, ಅಲ್ಲಿ ಕಬಂಧ ಬಾಹು ಸಿಕ್ಕ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಯಾವ ರೀತಿ ಕಬಂಧ ರಾಕ್ಷಸ ಶ್ರೀರಾಮನಿಗೆ ಉಪಕಾರಮ ಮಾಡಿದ ಅನ್ನೋ ಬಗ್ಗೆ ತಿಳಿಯೋಣ.. ಸೀತೆಯನ್ನ ಹುಡುಕಿ ಹೊರಟ ರಾಮ ಲಕ್ಷ್ಮಣರಿಗೆ, ಕಬಂಧ ರಾಕ್ಷಸ ಸಿಕ್ಕುತ್ತಾನೆ. ಅವನು ರಾಮ...

ಶ್ರೀರಾಮನಿಗೆ ಕಬಂಧ ರಾಕ್ಷಸನೂ ಉಪಕಾರ ಮಾಡಿದ್ದನಂತೆ.. ಯಾಕೆ ಗೊತ್ತೇ..? ಭಾಗ 1

ನಾವು ಹಿಂದೂ ಧರ್ಮದ ಪೌರಾಣಿಕ ಕಥೆಗಳನ್ನ ಓದಿದ್ದೇವೆ. ಕೇಳಿದ್ದೇವೆ. ಎಲ್ಲದರಲ್ಲೂ ದೇವತೆಗಳು ಮತ್ತು ರಾಕ್ಷಸರು ಕಾದಾಡಿದ್ದನ್ನ, ದೇವತೆಗಳು ರಾಕ್ಷಸರಿಗೆ ಶಾಪ ಕೊಟ್ಟಿದ್ದರ ಬಗ್ಗೆ ಅಷ್ಟೇ ಕೇಳಿದ್ದೆವು. ಆದ್ರೆ ಶ್ರೀರಾಮನ ಕಥೆಯೊಂದರಲ್ಲಿ ಕಬಂಧ ರಾಕ್ಷಸ, ಶ್ರೀರಾಮನಿಗೆ ಸಹಾಯ ಮಾಡಿದ್ದನೆಂದು ಹೇಳಲಾಗಿದೆ. ಅದೇ ರೀತಿ ಶ್ರೀರಾಮ, ಆ ರಾಕ್ಷಸನ ಉದ್ಧಾರ ಮಾಡಿದ್ದನಂತೆ. ಹಾಗಾದ್ರೆ ಈ ಕಥೆಯ ಬಗ್ಗೆ...

ಶಿವ ಹುಲಿಯ ಚರ್ಮವನ್ನು ಬಳಸಲು ಕಾರಣವೇನು..?

ಶಿವ ಬಳಸುವ ಒಂದೊಂದು ವಸ್ತುಗಳಿಗೂ ಒಂದೊಂದು ಕಥೆ ಇದೆ. ನಾವು ಈಗಾಗಲೇ ನಿಮಗೆ ಶಿವನ ಕೊರಳಿನಲ್ಲಿ ಸರ್ಪವೇಕೆ ಬಂತು..? ನಂದಿ ಶಿವನ ವಾಹನ ಆಗಿದ್ದು ಹೇಗೆ..? ಶಿವನಿಗೆ ಬಿಲ್ವಪತ್ರೆ ಅರ್ಪಿಸಲು ಕಾರಣವೇನು..? ಹೀಗೆ ಅನೇಕ ವಿಷಯಗಳ ಬಗ್ಗೆ ಹೇಳಿದ್ದೇವೆ. ಇಂದು ನಾವು ಶಿವ ಹುಲಿಯ ಚರ್ಮವನ್ನು ಏಕೆ ಬಳಸುತ್ತಾನೆ ಅಂತಾ ಹೇಳಲಿದ್ದೇವೆ.. ಒಮ್ಮೆ ಶಿವ ವಾಯುವಿಹಾರಕ್ಕಾಗಿ...

ಹಿಂದೂ ಧರ್ಮದಲ್ಲಿ ಮಹತ್ವದ ಸ್ಥಾನ ಪಡೆದ ವೃಕ್ಷಗಳಿದು.. ಭಾಗ 1

ಹಿಂದೂ ಧರ್ಮದಲ್ಲಿ ಹಲವು ವೃಕ್ಷಗಳಿಗೆ ಪೂಜನೀಯ ಸ್ಥಾನವನ್ನು ಕೊಡಲಾಗಿದೆ. ಆಯಾ ದಿನಗಳಲ್ಲಿ ಅವುಗಳನ್ನು ಪೂಜಿಸಲಾಗುತ್ತದೆ. ಹಾಗಾದ್ರೆ ಯಾಕೆ ವೃಕ್ಷಗಳನ್ನ ಪೂಜಿಸಲಾಗುತ್ತದೆ..? ಯಾವ ವೃಕ್ಷದಲ್ಲಿ ಯಾವ ದೇವರಿದ್ದಾರೆ..? ಈ ಎಲ್ಲ ವಿಷಯಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಬಾಳೆಗಿಡ: ಬಾಳೆಗಿಡಕ್ಕೆ ಕೂಡ ಹಿಂದೂಗಳು ದೈವಿಕ ಸ್ಥಾನ ಕೊಟ್ಟಿದ್ದಾರೆ. ಯಾಕಂದ್ರೆ ಬಾಳೆಗಿಡದಿಂದ ಬರು ಬಾಳೆಹಣ್ಣು ನೈವೇದ್ಯಕ್ಕೆ ಶ್ರೇಷ್ಠವೆಂದು....

ಹಿಂದೂ ಧರ್ಮದಲ್ಲಿ ಮಹತ್ವದ ಸ್ಥಾನ ಪಡೆದ ವೃಕ್ಷಗಳಿದು.. ಭಾಗ 2

ಕದಂಬ ವೃಕ್ಷ. ಈ ಮರದಲ್ಲಿ ಲಕ್ಷ್ಮೀದೇವಿ ವಾಸವಾಗಿರುತ್ತಾಳೆಂಬ ನಂಬಿಕೆ ಇದೆ. ಈ ಮರದ ಕೆಳಗೆ ಹೋಮ ಮಾಡುವುದರಿಂದ, ಮನೆಯಲ್ಲಿ ಧನಾಭಿವೃದ್ಧಿಯಾಗುತ್ತದೆ ಅನ್ನೋ ನಂಬಿಕೆ ಇದೆ. ಅಲ್ಲದೇ ಮನೆಯಲ್ಲಿ ನೆಮ್ಮದಿಯ ವಾತಾವರಣವಿರುತ್ತದೆ. ಗರಿಕೆ. ಮಹಾಗಣಪತಿಗೆ ಅತೀ ಪ್ರಿಯವಾದ ಎಲೆ ಅಂದ್ರೆ ಗರಿಕೆ. ಮಂಗಳವಾರದ ದಿನ 21 ಗರಿಕೆಯನ್ನು ಗಣೇಶನಿಗೆ ಸಲ್ಲಿಸಿದರೆ, ನಮ್ಮ ಸಕಲ ಇಷ್ಟಾರ್ಥ ಸಿದ್ಧಿಸುತ್ತದೆ ಅನ್ನೋ...

ಅರಳಿ ಮರವನ್ನ ಪೂಜಿಸಿದರೆ, ಶನಿದೋಷ ನಿವಾರಣೆಯಾಗಲು ಕಾರಣವೇನು..?

ಅರಳಿ ಮರಕ್ಕೆ ಹಿಂದೂ ಧರ್ಮದಲ್ಲಿ ಉನ್ನತ ಸ್ಥಾನ ನೀಡಲಾಗಿದೆ. ಇದರ ಪೂಜೆ ಮಾಡುವುದರಿಂದ ಏನು ಪ್ರಯೋಜನವಾಗುತ್ತದೆ..? ಇದರ ಪೂಜೆ ಹೇಗೆ ಮಾಡಬೇಕು..? ಯಾವ ದಿನ ಅರಳಿ ಮರದ ಪೂಜೆ ಮಾಡಬೇಕು ಅನ್ನೋ ಬಗ್ಗೆ ನಾವು ನಿಮಗೆ ಈ ಮೊದಲೇ ಹೇಳಿದ್ದೇವೆ. ಇಂದು ನಾವು ಅರಳಿ ಮರವನ್ನು ಪೂಜಿಸಿದರೆ, ಶನಿದೋಷ ನಿವಾರಣೆಯಾಗಲು ಕಾರಣವೇನು..? ಅದರ ಹಿಂದಿರುವ...
- Advertisement -spot_img

Latest News

ಚೀನಾದಲ್ಲಿ ಇಂಗ್ಲಿಷ್ ತುಂಬಾ ಕಮ್ಮಿ, ಇದಿಲ್ಲ ಅಂದ್ರೆ ಸರಿಯಾಗಿ ಏಟು ಬೀಳುತ್ತೆ!: Saahil Podcast

Web News: ಖ್ಯಾತ ಯೂಟ್ಯೂಬರ್ ಸಾಹಿಲ್ ಕನ್ನಡಿಗ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರು ಚೀನಾಗೆ ಹೋಗಿ, ಅದೆಷ್ಟು ಕಷ್ಟ ಅನುಭವಿಸಿದ್ದಾರೆಂದು ತಿಳಿಸಿದ್ದಾರೆ. https://youtu.be/FmrZc1CFxR4 ಏಕೆಂದರೆ ಯಾರೇ ಆಗಲಿ, ಮಧ್ಯಮ...
- Advertisement -spot_img