Friday, February 13, 2026

hindu dharma

ಮೂಗಿನಿಂದ ರಕ್ತ ಸೋರುತ್ತಿದ್ದರೆ ಅದರ ಚಿಕಿತ್ಸೆ ಹೇಗೆ ಮಾಡಬೇಕು..?

ಕೆಲವರಿಗೆ ಸಡನ್ನಾಗಿ ಮೂಗಿನಿಂದ ರಕ್ತ ಸೋರುತ್ತದೆ. ಕೆಲವರು ಇದನ್ನು ಕ್ಯಾನ್ಸರ್‌ನ ಲಕ್ಷಣವೆಂದು ತಿಳಿಯುತ್ತಾರೆ. ಆದ್ರೆ ಮೂಗಿನಿಂದ ರಕ್ತ ಸುರಿದಾಕ್ಷಣ ಕ್ಯಾನ್ಸರ್ ಅಂತಾ ಹೇಳಲಾಗುವುದಿಲ್ಲ. ಆದ್ರೆ ಮೊದಲು ಅದರ ಸೂಚನೆ ಸಿಕ್ಕರೂ ಕೂಡ, ಅದನ್ನ ನೀವು ನಿರ್ಲಕ್ಷಿಸುವಂತಿಲ್ಲ. ಆದ್ರೆ ಇದೇನು ದೊಡ್ಡ ರೋಗವಲ್ಲ. ಹಾಗಾದ್ರೆ ಇದಕ್ಕೆ ಮನೆ ಮದ್ದು ಮಾಡಿ ಇದನ್ನು ಕಂಟ್ರೋಲ್ ಮಾಡಿಕೊಳ್ಳುವುದು ಹೇಗೆ...

ಎಲ್ಲ ಸಮಯದಲ್ಲೂ ಖುಷಿಯಾಗಿರಬೇಕು ಅಂದ್ರೆ ಈ ಕಥೆ ಓದಿ..

ಎಲ್ಲ ಸಮಯದಲ್ಲೂ ಖುಷಿಯಾಗಿರುವ ಮನುಷ್ಯ, ಜೀವನದಲ್ಲಿ ಎಂಥ ಸಮಸ್ಯೆ ಬಂದರೂ ಅದನ್ನು ದಾಟಿ ಬರಬಲ್ಲ. ಆದ್ರೆ ಹಾಗಿರಲು ಎಲ್ಲರಿಂದ ಸಾಧ್ಯವಿಲ್ಲ. ಯಾರಾದರೂ ನಮ್ಮ ಬಗ್ಗೆ ಸ್ವಲ್ಪ ತಪ್ಪು ಮಾತನಾಡಿದರೆ, ನಮಗೆ ಕೋಪ ಬರುತ್ತದೆ. ನಮ್ಮ ಪ್ರೀತಿಪಾತ್ರರು ನಮಗೆ ಬೈದರೆ, ದುಃಖವಾಗುತ್ತದೆ. ನಮ್ಮ ಬಳಿ ಕೆಲವು ವಸ್ತುಗಳು ಇರದೇ, ಅದು ಬೇರೆಯವರ ಬಳಿ ಇದ್ದಾಗ, ಅದನ್ನು...

ಈ ಸಂಗತಿಗಳನ್ನು ತಿಳಿಯದಿದ್ದಲ್ಲಿ ಬಡವರಾಗಿಯೇ ಉಳಿಯುತ್ತೀರಿ.. ಅರ್ಥಪೂರ್ಣ ಕಥೆ.. ಭಾಗ 2

ಮೊದಲ ಭಾಗದಲ್ಲಿ ನಾವು ಜನ್ನಪ್ಪ ಕಾಡು ಕಡಿದ ಬಗ್ಗೆ, ರಾಜನಿಗೆ ಸಹಾಯ ಮಾಡಿದ ಬಗ್ಗೆ ಹೇಳಿದ್ದೆವು. ಜನ್ನಪ್ಪನಿಗೆ ಕಷ್ಟ ಒದಗಿ ಬಂದಾಗ, ರಾಜನ ಬಳಿ  ಸಹಾಯ ಕೇಳಲು ಹೋಗುತ್ತಾನೆ. ಅಲ್ಲೇನಾಗುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಜನ್ನಪ್ಪ ರಾಜನ ಬಳಿ ಸಹಾಯ ಕೇಳಲು ಹೋದಾಗ, ರಾಜ ಅವನನ್ನು ಹೊರಗೆ ನಿಲ್ಲಿಸುತ್ತಾನೆ. ಒಳಗೆ ತನ್ನ ಮಂತ್ರಿಗಳ ಬಳಿ...

ಈ ಸಂಗತಿಗಳನ್ನು ತಿಳಿಯದಿದ್ದಲ್ಲಿ ಬಡವರಾಗಿಯೇ ಉಳಿಯುತ್ತೀರಿ.. ಅರ್ಥಪೂರ್ಣ ಕಥೆ.. ಭಾಗ 1

ಯಾರಿಗೂ ಕೂಡ ತಾನು ಹುಟ್ಟುವಾಗ ಹೇಗಿದ್ದೆನೋ, ಯವ್ವನದಲ್ಲಿ ಹೇಗಿದ್ದೆನೋ, ವೃದ್ಧಾಪ್ಯದಲ್ಲೂ ಅದೇ ಸ್ಥಿತಿಯಲ್ಲಿರಬೇಕು ಅಂತಾ ಇರುವುದಿಲ್ಲ. ಅಂದ್ರೆ ತಾನು ಹುಟ್ಟುವಾಗ ಬಡವನಾಗಿದ್ದಿರಬಹುದು. ಯವ್ವನದಲ್ಲಿ ದುಡಿದರೂ ಅಷ್ಟು ಶ್ರೀಮಂತನಲ್ಲದಿರಬಹುದು. ಆದ್ರೆ ವೃದ್ಧಾಪ್ಯದಲ್ಲಿ ಯಾರೆದುರು ಕೈ ಚಾಚದೇ, ಕುಳಿತು ಆರಾಮವಾಗಿ ಉಣ್ಣುವಷ್ಟು ಶ್ರೀಮಂತನಾಗಿರಬೇಕು ಅನ್ನೋ ಆಸೆ ಇರುತ್ತದೆ. ನಿಮಗೂ ಈ ಆಸೆ ಇದ್ದರೆ, ಇದಕ್ಕೆ ಸಂಬಂಧಪಟ್ಟ ಕೆಲ...

ಶಿವ ಅರ್ಧನಾರೀಶ್ವರನ ರೂಪ ತಾಳಲು ಕಾರಣವೇನು..?

ಶಿವ ಅರ್ಧ ನಾರೀಶ್ವರನ ರೂಪ ತಾಳಿ, ಹೆಣ್ಣು ಗಂಡು ಇಬ್ಬರೂ ಸಮಾನರು ಎಂದು ಸಾರಿದ. ಅಲ್ಲದೇ ಶಿವ ಅರ್ಧ ನಾರೀಶ್ವರನ ರೂಪ ತಾಳಿದಾಗಲೇ, ಮೊದಲ ಬಾರಿ ಲೋಕದಲ್ಲಿ ಹೆಣ್ಣಿನ ಸೃಷ್ಟಿಯಾಗಿದ್ದು. ಹಾಗಾದ್ರೆ ಯಾಕೆ ಶಿವ ಅರ್ಧ ನಾರೀಶ್ವರನ ರೂಪ ತಾಳಿದ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಇಂಥ ಸ್ಥಿತಿಯಲ್ಲಿ ಯಾವಾಗಲೂ ಮೌನ ವಹಿಸಿ.. ಇಡೀ ಜಗತ್ತಿನಲ್ಲಿ ಮೊದಲು...

ಇಂಥ ಸ್ಥಿತಿಯಲ್ಲಿ ಯಾವಾಗಲೂ ಮೌನ ವಹಿಸಿ..

ಮಾತು ಅನ್ನೋದು ತೀಕ್ಷ್ಣವಾದ ಬಾಣ ಇದ್ದಂತೆ. ಅದನ್ನ ಸಮಯ ಬಂದಾಗ ಮಾತ್ರ ಉಪಯೋಗಿಸಬೇಕೆ ಹೊರತು, ಕಂಡ ಕಂಡಲ್ಲಲ್ಲ. ಅಂದ್ರೆ ಮಾತನಾಡಬೇಕಾದ ಸಂದರ್ಭ ಬಂದಾಗಷ್ಟೇ ಮಾತನಾಡಬೇಕು ವಿನಃ ಮನಸ್ಸು ಬಂದಾಗಲ್ಲ. ಯಾಕಂದ್ರೆ ಕೆಲವೊಮ್ಮೆ ನಮ್ಮ ಮಾತು ನಮ್ಮನ್ನ ಕಷ್ಟಕ್ಕೆ ಸಿಲುಕಿಸಿದರೆ, ಮೌನ ಲಕ್ ಚೇಂಜ್ ಮಾಡಬಹುದು. ಹಾಗಾಗಿ ಕೆಲ ಸ್ಥಿತಿಯಲ್ಲಿ ಮೌನ ವಹಿಸುವುದೇ ಲೇಸು. ಹಾಗಾದ್ರೆ...

ನಮ್ಮನ್ನು ನಾವು ಇನ್ನೊಬರೊಂದಿಗೆ ಹೋಲಿಕೆ ಮಾಡಿಕೊಳ್ಳಬಾರದು.. ಯಾಕೆ ಗೊತ್ತಾ..?

ಕೆಲವರಿಗೆ ತಮ್ಮ ಜೀವನವನ್ನ ಇನ್ನೊಬ್ಬರ ಜೀವನದ ಜೊತೆ ಹೋಲಿಕೆ ಮಾಡುವ ಗುಣವಿರುತ್‌ತದೆ. ಅವನ ಬಳಿ ಕಾರ್ ಇದೆ ನನ್ನ ಬಳಿ ಕಾರ್ ಇಲ್ಲಾ. ಅವಳ ಗಂಡ ಅವಳಿಗೆ ಚಿನ್ನದ ನೆಕ್ಲೇಸ್ ಕೊಡಿಸಿದನಂತೆ, ನನ್ನ ಗಂಡ ಬರೀ ಬೆಳ್ಳಿ ಗೆಜ್ಜೆ ಕೊಡಿಸಿದ್ದಾನೆ. ಅವನ ಅಮ್ಮ ಎಷ್ಟು ಟಿಪ್ ಟಾಪ್ ಆಗಿ ಶಾಲೆಗೆ ಬರ್ತಾರೆ. ನನ್ನ ಅಮ್ಮ...

ಈ ವಿಷಯವನ್ನ ಗಮನದಲ್ಲಿಟ್ಟುಕೊಂಡರೆ ನೀವು ಲೀಡರ್ ಆಗುವುದನ್ನ ಯಾರೂ ತಡೆಯಲಾಗುವುದಿಲ್ಲ..

ಕೆಲವರಿಗೆ ತಾನು ಜೀವನದಲ್ಲಿ ಏನಾದರೂ ಸಾಧಿಸಬೇಕು, ಯಶಸ್ಸು ಗಳಿಸಬೇಕು ಅನ್ನೋ ಆಸೆ ಇರುತ್ತದೆ. ಉದಾಹರಣೆಗೆ ಒಂದು ಕಂಪನಿ ಕಟ್ಟಬೇಕು. ಅದರಲ್ಲಿ ಹಲವಾರು ಮಂದಿಗೆ ತಾನು ಕೆಲಸ ಕೊಡಬೇಕು, ಲೀಡರ್ ಆಗಬೇಕು ಅನ್ನೋ ಆಸೆ ಇರುತ್ತದೆ. ಅಥವಾ ತಾನು ಕೆಲಸ ಮಾಡುವ ಕಂಪನಿಯಲ್ಲೇ ಲೀಡರ್ ಆದ್ರೂ ಆಗ್ಬೇಕು ಅಂತಾ ಇರತ್ತೆ. ಆದ್ರೆ ಆ ಲೀಡರ್‌ಶಿಪ್ ಹೇಗೆ...

ಈ ಕಥೆಯನ್ನ ಕೇಳಿದ್ದಲ್ಲಿ ನಿಮ್ಮ ಸೋಂಬೇರಿತನವನ್ನ ಬಿಡುತ್ತೀರಿ..

ಸೋಂಬೇರಿತನ ಅನ್ನೋದು ನಮ್ಮ ಶತ್ರುವಿದ್ದಂತೆ. ಅದು ಎಲ್ಲಿಯವರೆಗೂ ನಮ್ಮ ಜೊತೆ ಇರುತ್ತದೆಯೋ, ಅಲ್ಲಿಯವರೆಗೂ ನಾವು ಉದ್ಧಾರವಾಗಲು ಸಾಧ್ಯವಿಲ್ಲ. ಹಾಗಾಗಿ ಸೋಂಬೇರಿತನ ಬಿಡಬೇಕು ಅಂತಾ ಹೇಳ್ತಾರೆ ಹಿರಿಯರು. ನಾವಿಂದು ಹೇಳುವ ಕಥೆ ಕೇಳಿದ್ರೆ, ನೀವು ಸೋಂಬೇರಿತನವನ್ನ ಬಿಡುತ್ತೀರಿ. ಹಾಗಾದ್ರೆ ಯಾವುದು ಆ ಕಥೆ ಅಂತಾ ತಿಳಿಯೋಣ ಬನ್ನಿ.. ಗೌತಮ ಬುದ್ಧರಿಗೆ ಮೂರು ಜನ ಶಿಷ್ಯಂದಿರಿದ್ದರು. ಅದರಲ್ಲಿ ಓರ್ವ...

ನೆಮ್ಮದಿ ಬೇಕಂದ್ರೆ ಈ 4 ಸಂಗತಿಯಿಂದ ದೂರವಿರಿ..

ಕೆಲವರಿಗೆ ಹೊತ್ತಿನ ತುತ್ತಿದ್ದರೆ ಸಾಕು. ಹಾಗೆ ಹೊತ್ತಿಗೆ ತುತ್ತು ಸಿಕ್ಕವನಿಗೆ ಕೈ ತುಂಬ ದುಡ್ಡು ಬೇಕು. ದುಡ್ಡಿದ್ದವನಿಗೆ ನೆಮ್ಮದಿ ಬೇಕು.  ಹೀಗೆ ಮನುಷ್ಯನ ಬಳಿ ಏನೇ ಇದ್ದರೂ ನೆಮ್ಮದಿ ಇರದಿದ್ದಲ್ಲಿ, ಅವನು ಬದುಕಲು ಸಾಧ್ಯವಿಲ್ಲ. ಕೆಲ ಸಲ ಕೋಟ್ಯಾಧಿಶ್ವರನಾದ, ಚೆಂದದ ಪತ್ನಿ ಇರುವ, ವಿದ್ಯಾವಂತ ಮಕ್ಕಳಿರುವ ಮನುಷ್ಯ ನೇಣಿಗೆ ಶರಣಾಗುತ್ತಾನೆ. ಯಾಕಂದ್ರೆ ಅವನ ಬಳಿ...
- Advertisement -spot_img

Latest News

ಮಂಡ್ಯ ತಾಯಿ–ಮಗಳು ಸಾವಿಗೆ ಶಾಕಿಂಗ್ ಟ್ವಿಸ್ಟ್!

ಮಂಡ್ಯ ಜಿಲ್ಲೆಯಲ್ಲಿ ನಡೆದ ತಾಯಿ–ಮಗಳು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮೃತರು ತಾಯಿ...
- Advertisement -spot_img