ಹಿಂದೂ ಧರ್ಮದಲ್ಲಿ ದೇವರಿಗೆ ಹಣ್ಣು ಹಂಪಲು, ಅನ್ನ, ಸಿಹಿ ತಿಂಡಿ, ಹೀಗೆ ಹಲವು ರೀತಿಯ ಅಡುಗೆಗಳನ್ನ ನೈವೇದ್ಯವನ್ನಾಗಿ ಇಡಲಾಗುತ್ತದೆ. ಕೆಲವೊಮ್ಮೆ ಸಕ್ಕರೆ, ಹಾಲು, ಜೇನುತುಪ್ಪ ಹೀಗೆ ಸಣ್ಣ ಸಣ್ಣ ಪದಾರ್ಥವನ್ನ ಸಹ ನೈವೇದ್ಯಕ್ಕಿಡಲಾಗುತ್ತದೆ. ಆದ್ರೆ ಭಾರತದ ಒಂದು ದೇವಸ್ಥಾನದಲ್ಲಿ ದೇವರಿಗೆ ಮದ್ಯವನ್ನು ನೈವೇದ್ಯವನ್ನಾಗಿ ಅರ್ಪಿಸಲಾಗುತ್ತದೆ. ಯಾವುದು ಆ ದೇವಸ್ಥಾನ, ಯಾಕೆ ಆ ದೇವಸ್ಥಾನದಲ್ಲಿ ದೇವರಿಗೆ...
ದೇವರನ್ನ ಯಾರೂ ನೋಡಿಲ್ಲ. ಅದರಲ್ಲೂ ಇಂದಿನ ಕಾಲದವರಿಗೆ ದೇವರು ಕಾಣಲು ಸಾಧ್ಯವೇ ಇಲ್ಲ. ಆದ್ರೆ ತಂದೆ ತಾಯಿನೇ ದೇವರು ಅಂತಾ ಹಲವರು ಹೇಳ್ತಾರೆ. ಪುಟ್ಟ ಪುಟ್ಟ ಮಕ್ಕಳು ದೇವರಿದ್ದ ಹಾಗೆ ಅಂತಾ ಹೇಳ್ತಾರೆ. ಯಾಕಂದ್ರೆ ಅವರಿಗೆ ಕಪಟ, ಹೊಟ್ಟೆಕಿಟ್ಟು, ಮೋಸ, ವಂಚನೆ ಇದ್ಯಾವುದು ಗೊತ್ತಿರುವುದಿಲ್ಲ. ಅವರು ಎಲ್ಲರಿಗೂ ಒಳ್ಳೆಯದನ್ನೇ ಬಯಸುತ್ತಾರೆ. ಹಾಗಾಗಿ ಮಕ್ಕಳನ್ನು ದೇವರು...
ಪವನಪುತ್ರ ಹನುಮಾನ್ ಹಲವರ ಇಷ್ಟದೇವರು. ಹನುಮನನ್ನು ನೆನೆದರೆ, ಸಕಲ ಕಷ್ಟಗಳನ್ನು ಬಗೆಹರಸುತ್ತಾನೆ. ಶಕ್ತಿ ಕೊಡುತ್ತಾನೆಂಬ ನಂಬಿಕೆ ಇದೆ. ಹಾಗಾಗಿ ಪುಟ್ಟ ಪುಟ್ಟ ಮಕ್ಕಳಿಂದ ಹಿಡಿದು, ದೊಡ್ಡವರ ತನಕ ಹನುಮನನ್ನು ಎಲ್ಲರೂ ಇಷ್ಟಪಡುತ್ತಾರೆ. ಇನ್ನು ಹನುಮನ ಆಯುಧ ಯಾವುದು ಎಂದರೆ, ಗಧೆ. ಹಾಗಾದ್ರೆ ಹನುಮನಿಗೆ ಈ ಗಧೆ ಹೇಗೆ ಸಿಕ್ಕಿತು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ...
ಹಿಂದೂ ಧರ್ಮದಲ್ಲಿ ಕೆಲವರು ಶವವನ್ನು ಹೂಳುವ ಬದಲು ಸುಡುತ್ತಾರೆ. ಇನ್ನು ಕೆಲವರು ಶವವನ್ನು ಹೂಳುತ್ತಾರೆ. ಅಲ್ಲದೇ, ಶವ ಸಂಸ್ಕಾರದ ಪದ್ಧತಿ ಕೂಡ ಬೇರೆ ಬೇರೆ ಇದೆ. ಆದ್ರೆ ಸರ್ಪ ಕಚ್ಚಿ ಸಾವನ್ನಪ್ಪಿದಾಗ ಮಾತ್ರ, ಕೆಲವರು ಶವವನ್ನು ಸುಡುವುದಿಲ್ಲ. ಬದಲಾಗಿ ಹೂಳುತ್ತಾರೆ. ಅಥವಾ ನೀರಿನಲ್ಲಿ ತೇಲಿ ಬಿಡುತ್ತಾರೆ. ಹಾಗಾದ್ರೆ ಸರ್ಪ ಕಚ್ಚಿ ಸತ್ತಾಗ, ಶವವನ್ನ ಏಕೆ...
ಈ ಭೂಮಿಯ ಮೇಲೆ ಜನಿಸುವ ಪ್ರತೀ ಮಗುವೂ, ತಾಯಿಯ ಗರ್ಭದಿಂದ ಜನ್ಮ ಪಡೆಯುತ್ತದೆ. ಹಾಗಾಗಿಯೇ ತಾಯಿಗೆ ಉನ್ನತ ಸ್ಥಾನವನ್ನ ನೀಡಲಾಗಿದೆ. ಆದ್ರೆ ಇಂದಿನ ವಿಜ್ಞಾನ ಮುಂದುವರೆದಿದ್ದು, ಒಂದಿಬ್ಬರು ಪುರುಷರು ಮಗುವನ್ನು ಹೆತ್ತಿದ್ದು ನಿಜ. ಆದ್ರೆ ಹಿಂದಿನ ಕಾಲದಲ್ಲೇ ನಮ್ಮ ಪೂರ್ವಜರು ಇಂಥದ್ದೊಂದು ಕೆಲಸವನ್ನ ಆಗಲೇ ಮಾಡಿದ್ದರು. ಹೀಗೆ ರಘುವಂಶದ ರಾಜನೋರ್ವ ಪುತ್ರನಿಗೆ ಜನ್ಮ ಕೊಟ್ಟಿದ್ದನಂತೆ....
ಮೊದಲ ಭಾಗದಲ್ಲಿ ನಾವು ಶ್ರೀವಿಷ್ಣು ಲೋಕ ಕಲ್ಯಾಣಕ್ಕಾಗಿ ಮಾಡಿದ ಕಪಟದಲ್ಲಿ ಎರಡು ಕಪಟಗಳ ಬಗ್ಗೆ ಮಾಹಿತಿ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಮತ್ತಷ್ಟು ಮಾಹಿತಿಯನ್ನ ನೀಡಲಿದ್ದೇವೆ.
ಮೂರನೇಯ ಕಪಟ, ತುಳಸಿಯ ವಿರುದ್ಧ ಕಪಟ. ತುಳಸಿಯ ಮೊದಲ ಹೆಸರು ವೃಂದಾ ಆಗಿತ್ತು. ಆಕೆ ಶ್ರೀವಿಷ್ಣುವಿನ ಪರಮ ಭಕ್ತೆಯಾಗಿದ್ದಳು. ಆಕೆ ಗಣೇಶನನ್ನು ಇಷ್ಟ ಪಟ್ಟಿದ್ದು, ಉದ್ಧಟತನ ತೋರಿದ್ದಳು....
ರಾಕ್ಷಸರೆಲ್ಲ ದೇವತೆಗಳಿಗೆ ತೊಂದರೆ ಕೊಡಲು ಬಂದಾಗ, ಲೋಕದ ನಾಶವಾಗುವಾಗ, ಶ್ರೀ ವಿಷ್ಣು ಎಲ್ಲರ ಒಳಿತಿಗಾಗಿ ರಾಕ್ಷಸರ ವಿರುದ್ಧ ಸಂಚು ರೂಪಿಸುತ್ತಿದ್ದ. ಹಾಗಾದ್ರೆ ಪುರಾತನ, ಪುರಾಣ ಕಥೆಗಳ ಪ್ರಕಾರ, ವಿಷ್ಣು ಲೋಕ ಕಲ್ಯಾಣಕ್ಕಾಗಿ ರೂಪಿಸಿದ ಸಂಚು ಎಂಥದ್ದು ಅಂತಾ ತಿಳಿಯೋಣ ಬನ್ನಿ..
ಮತ್ತೆ ಅಬ್ಬರಿಸಲಿದೆ ‘ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡು ; ಇಂದಿನಿಂದ ಚಿತ್ರಮಂದಿರ, ಓಟಿಟಿ...
ದೆಹಲಿ: ಹಿಂದೂ ಧರ್ಮವನ್ನು ನಿರ್ನಾಮ ಮಾಡುವ ಉದ್ದೇಶದಿಂದ ಲವ್ ಜಿಹಾದ್ ರೂಪದಲ್ಲಿ ಭಯೋತ್ಪಾದನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿವಾದಾತ್ಮಹ ಹೇಳಿಕೆ ನೀಡಿದ್ದಾರೆ. ಲವ ಜಿಹಾದ್ ರೂಪವನ್ನಿಟ್ಟುಕೊಂಡು ಹಿಂದೂ ಧರ್ಮವನ್ನು ಮುಗಿಸುವ ತಂತ್ರವಾಗಿದೆಇದರ ವಿರುದ್ಧ ಜನರು ಒಂದಾಗಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ. ಮಾಜಿ ಶಾಸಕ ಕೃಷ್ಣಾನಂದ ರೈ...
ಕೆಲವರು ಬಡತನದಲ್ಲಷ್ಟೇ ನಿಯತ್ತಾಗಿರುತ್ತಾರೆ. ಶ್ರೀಮಂತಿಕೆ ಬಂದಾಗ, ಇತರರು ಮಾಡಿದ ಸಹಾಯ ಅವರಿಗೆ ಮರೆತು ಹೋಗುತ್ತದೆ. ಅದೇ ರೀತಿ, ಬಡತನವಿದ್ದಾಗ, ದೇವರಲ್ಲಿದ್ದ ನಂಬಿಕೆ, ಭಕ್ತಿ, ಎಲ್ಲವೂ ಕರಗುತ್ತ ಬರುತ್ತದೆ. ಹಾಗಾಗಿ ಚಾಣಕ್ಯರು ಶ್ರೀಮಂತಿಕೆ ಬಂದರೂ ಕೆಲ ವಿಷಯಗಳನ್ನು ಮರಿಯಬಾರದು ಅಂತಾ ಹೇಳಿದ್ದಾರೆ. ಹಾಗಾದ್ರೆ ಯಾವುದು ಆ ವಿಷಯಗಳು ಅಂತಾ ತಿಳಿಯೋಣ ಬನ್ನಿ..
ಮೆಕ್ ಡೋನಾಲ್ಡ್ನಲ್ಲಿ ಹೆಣ್ಣು ಮಗುವಿಗೆ...
ಇಂದಿನ ಯುವ ಪೀಳಿಗೆಯವರು ಎಲ್ಲ ವಿಷಯಗಳಲ್ಲೂ ತುಂಬಾ ಮುಂದುವರೆದಿದ್ದಾರೆ. ಗ್ಯಾಜೆಟ್ಸ್ ಬಳಸುವ ವಿಷಯದಲ್ಲಿ, ತಿರುಗಾಡುವ ವಿಷಯದಲ್ಲಿ, ಹೀಗೆ ಹಲವಾರು ವಿಷಯಗಳನ್ನ ಪಟ್ ಅಂತಾ ಅರಿತುಕೊಳ್ತಾರೆ. ಇದಕ್ಕೆ ಕಾರಣ ಇಂಟರ್ನೆಟ್. ಸಾಮಾಜಿಕ ಜಾಲತಾಣದಲ್ಲಿ ನಮಗೆ ಬೇಕಾದ ಎಲ್ಲ ವಿಷಯಗಳ ಬಗ್ಗೆ ಪಟ್ ಅಂತಾ ತಿಳಿಸಿ ಕೊಡುವ ಸಾಮರ್ಥ್ಯವಿದೆ. ಹಾಗಾಗಿ ಇಂದಿನ ಯುವ ಪೀಳಿಗೆ ಎಲ್ಲದರಲ್ಲೂ ಮುಂದಿದೆ....
Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು.
ಈ ವೇಳೆ ವೀರ ಗಂಗಾಧರ...