Saturday, February 14, 2026

hindu dharma

ಪೂಜೆಯ ಸಮಯದಲ್ಲಿ ಆರತಿಯನ್ನು ಯಾಕೆ ಮತ್ತು ಹೇಗೆ ಮಾಡಬೇಕು..?

https://youtu.be/yx3ozbSYa_4 ಹಿಂದೂ ಧರ್ಮದಲ್ಲಿ ನಾವು ಪಾಲಿಸುವ ಪದ್ಧತಿಗಳಿಗೆ ಎಷ್ಟು ಮಹತ್ವವಿದೆಯೋ, ಅದಕ್ಕೂ ಹೆಚ್ಚಿನ ಮಹತ್ವ ಪೂಜೆಗೆ ಇದೆ.  ಪೂಜೆ ಮಾಡುವಾಗ, ಅದಕ್ಕೆ ಬೇಕಾದ ಸಾಮಗ್ರಿಗಳನ್ನು ತಪ್ಪದೇ, ಹೇಗೆ ಇಡುತ್ತೇವೋ, ಅದೇ ರೀತಿ ಕೊನೆಗೆ ಆರತಿ ಮಾಡಿ, ದೇವರ ಪೂಜೆ ಮುಗಿಸುವುದು ಅಷ್ಟೇ ಮುಖ್ಯ. ಹಾಗಾದ್ರೆ ಪೂಜೆಯ ಕೊನೆಗೆ ಆರತಿ ಮಾಡೋದು ಯಾಕೆ..? ಇದರ ಮಹತ್ವವೇನು ಅನ್ನೋ...

ರಾವಣ ಹಲವು ವರ್ಷಗಳವರೆಗೆ ಇವರನ್ನು ತನ್ನ ಕಾಲ ಕೆಳಗೆ ಇರಿಸಿಕೊಂಡಿದ್ದನಂತೆ.. ಯಾರವರು..?

https://youtu.be/BMoDFoyN27A ಜಾತಿಯಲ್ಲಿ ಬ್ರಾಹ್ಮಣನಾದರೂ, ರಾಕ್ಷನಾಗಿದ್ದ ರಾವಣ. ಶ್ಲೋಕಗಳನ್ನು ರಚಿಸುವ, ಹಲವು ವಿದ್ಯಾಪಾರಂಗತನಾಗಿದ್ದ ರಾವಣ, ಪರಮ ಪತಿವೃತೆ ಸೀತೆಯನ್ನು ಪಡೆಯುವ ದುರಾಸೆಯಿಂದ ತನ್ನ ಪ್ರಾಣ ಕಳೆದುಕೊಳ್ಳಬೇಕಾಯಿತು. ಇದೇ ರಾವಣ ಹಲವು ವರ್ಷಗಳವರೆಗೆ ಒಬ್ಬರನ್ನು ತನ್ನ ಕಾಲ ಕೆಳಗೆ ಇಟ್ಟುಕೊಂಡಿದ್ದನಂತೆ. ಹಾಗಾದ್ರೆ ಯಾರವರು..? ಯಾಕೆ ರಾವಣ ಹೀಗೆ ಮಾಡಿದ್ದ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ರಾವಣನಿಗೆ ಬರೀ ವೇದ, ವಿದ್ಯೆಗಳಷ್ಟೇ...

ಮನುಷ್ಯನ ಮೃತ್ಯುವಾದ 14ನೇ ದಿನಕ್ಕೆ ಗರುಡ ಪುರಾಣ ಪಠಣ ಮಾಡುವುದೇಕೆ..?

https://youtu.be/gfX1m_MrMY8 ಸನಾತನ ಧರ್ಮದಲ್ಲಿ ಹಲವಾರು ಪದ್ಧತಿಗಳಿದೆ. ಮನುಷ್ಯ ಹುಟ್ಟಿದಾಗಿನಿಂದ ಹಿಡಿದು ಸಾಯುವವರೆಗೂ ಇದರಲ್ಲಿ ಕೆಲವು ಪದ್ಧತಿಗಳನ್ನಾದರೂ, ಅವನು ಆಚರಿಸಲೇಬೇಕು. ಅದೇ ರೀತಿ, ಅವನು ಮೃತನಾದ ಮೇಲೆ ಅವನ ಮನೆಯವರು ಮುಂದಿನ ಪದ್ಧತಿಗಳನ್ನ ಆಚರಿಸಬೇಕು. ಕೇಶ ಮುಂಡನ, ಅಂತ್ಯ ಸಂಸ್ಕಾರ, ದಾನ, ತಿಥಿ, ಇತ್ಯಾದಿ ಪದ್ಧತಿಗಳು ಈ ವೇಳೆ ಆಚರಿಸಲ್ಪಡುತ್ತದೆ. ಇದರ ಜೊತೆ ಕೆಲವರು ಮನೆಯಲ್ಲಿ ಯಾರಾದರೂ ಮೃತರಾದರೆ,...

ಜೀವನದಲ್ಲಿ ಕಷ್ಟ ಬಂದಾಗ ಈ 5 ಮಾತುಗಳನ್ನು ಎಂದಿಗೂ ಮರೆಯಬೇಡಿ- ಭಾಗ2

https://youtu.be/zYW1B4bWdoY ಈ ಹಿಂದೆ ನಾವು ಚಾಣಕ್ಯರು ಕಷ್ಟದ ಸಮಯದಲ್ಲಿ ನಾವು ಯಾವ 5 ಮಾತನ್ನು ಮರೆಯಬಾರದು ಅಂತಾ ಹೇಳಿದ್ದಾರೆ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ, 2 ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 3 ವಿಷಯಗಳ ಬಗ್ಗೆ ಮಾಹಿತಿ ತಿಳಿಯೋಣ.. ಮೂರನೇಯದಾಗಿ ಎಲ್ಲರೂ ನಿಮ್ಮ ಹಿತೈಷಿಗಳೇ ಆಗಲು ಸಾಧ್ಯವಿಲ್ಲ. ನೀವು ನಿಮ್ಮ ಗೆಳೆಯ-...

ಜೀವನದಲ್ಲಿ ಕಷ್ಟ ಬಂದಾಗ ಈ 5 ಮಾತುಗಳನ್ನು ಎಂದಿಗೂ ಮರೆಯಬೇಡಿ- ಭಾಗ 1

https://youtu.be/CN2pbW_Ty00 ಚಾಣಕ್ಯರು ತಮ್ಮ ಅನುಭವವನ್ನು ಕುರಿತು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅವರು ಹೇಳಿದ ನೀತಿಯನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಬದುಕಿದರೆ, ನಮ್ಮ ಯಶಸ್ಸನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಅದೇ ರೀತಿ ಇಂದು ಕೂಡ, ಚಾಣಕ್ಯರು ಎಂಥ ಸಮಯ ಬಂದರೂ ಕೆಲವು ವಿಷಯಗಳನ್ನು ಮರೆಯಬಾರದು ಎಂದು ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ...

ಗಂಗಾ ಸ್ನಾನ ಮಾಡಿದ್ರೆ ಪುಣ್ಯ ಸಿಗುತ್ತಾ..? ನಿಜಕ್ಕೂ ಗಂಗಾ ಸ್ನಾನ ಎಂದರೇನು..?- ಭಾಗ 2

https://youtu.be/r8bcU6FCM_g ಈ ಹಿಂದೆ ನಾವು ಶಿವ ಮತ್ತು ಪಾರ್ವತಿ ವೃದ್ಧರ ರೂಪ ತಾಳಿ ಗಂಗಾ ತೀರದಲ್ಲಿ ಓಡಾಡುತ್ತಿರುವ ತನಕ ಗಂಗಾ ಸ್ನಾನದ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇದಾದ ಬಳಿಕ ಏನಾಯಿತು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಅಲ್ಲಿ ಒಂದು ಕೆಸರಿನ ಗುಂಡಿ ಇರುತ್ತದೆ. ಶಿವ ಆ ಗುಂಡಿಯಲ್ಲಿ ಬೀಳುತ್ತಾನೆ....

ಗಂಗಾ ಸ್ನಾನ ಮಾಡಿದ್ರೆ ಪುಣ್ಯ ಸಿಗುತ್ತಾ..? ನಿಜಕ್ಕೂ ಗಂಗಾ ಸ್ನಾನ ಎಂದರೇನು..?- ಭಾಗ1

https://youtu.be/Ip0pHVWy1c8 ಗಂಗಾಸ್ನಾನ, ತುಂಗಾಪಾನ ಶ್ರೇಷ್ಠವೆಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ಸನಾತನ ಧರ್ಮದಲ್ಲಿ ಗಂಗಾನದಿಯನ್ನು ದೇವನದಿ ಎಂದು ಕರೆಯಲಾಗತ್ತೆ. ಹಾಗಾಗಿ ಗಂಗೆಯಲ್ಲಿ ಮಿಂದೆದ್ದರೆ, ಸಕಲ ಪಾಪಗಳು ನಾಶವಾಗುತ್ತದೆ ಅನ್ನೋ ನಂಬಿಕೆ ಇದೆ. ಅದರಂತೆ, ತುಂಗಾ ನದಿಯ ನೀರನ್ನು ಕುಡಿದರೂ, ಸಕಲ ಪಾಪಗಳು ನಾಶವಾಗುತ್ತದೆ ಅನ್ನೋ ನಂಬಿಕೆ ಇದೆ. ಆದ್ರೆ ನಿಜಕ್ಕೂ ಗಂಗಾ ಸ್ನಾನ ಪುಣ್ಯದ ಕೆಲಸವಾ..? ಗಂಗಾ...

ಎಂಥ ಆತ್ಮ ಸ್ವರ್ಗಕ್ಕೆ ಹೋಗಬಲ್ಲದು..? ಸ್ವರ್ಗ ಬೇಕಾದರೆ, ಎಂಥ ಕೆಲಸ ಮಾಡಬೇಕು..?- ಭಾಗ 2

https://youtu.be/STDlzyy0-qg ಕಳೆದ ಭಾಗದಲ್ಲಿ ನಾವು, ಯಾವ ಕೆಲಸ ಮಾಡಿದ್ರೆ, ಸ್ವರ್ಗ ಸಿಗುತ್ತದೆ ಮತ್ತು ಯಾವ ಕೆಲಸ ಮಾಡಿದ್ರೆ, ನರಕ ಸಿಗುತ್ತದೆ ಅನ್ನೋ ಬಗ್ಗೆ ಕೆಲ ಮಾಹಿತಿ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನು ತಿಳಿಯೋಣ.. ಯಾವ ಮನುಷ್ಯ ಹುಟ್ಟಿದಾಗಿನಿಂದ ಮುಪ್ಪಿನವರೆಗೂ ಕಾದು, ಸಾವು ಬಂದ ಮೇಲೆ ಸಾಯುತ್ತಾನೋ, ಅವನು ಉತ್ತಮ ಕೆಲಸ...

ಎಂಥ ಆತ್ಮ ಸ್ವರ್ಗಕ್ಕೆ ಹೋಗಬಲ್ಲದು..? ಸ್ವರ್ಗ ಬೇಕಾದರೆ, ಎಂಥ ಕೆಲಸ ಮಾಡಬೇಕು..?- ಭಾಗ 1

https://youtu.be/TNEOLNIbP44 ನಾವು ಉತ್ತಮ ಕಾರ್ಯ ಮಾಡಿದರೆ, ನಮಗೆ ಸ್ವರ್ಗ ಸೇರುತ್ತದೆ. ನಾವು ಹರ ಮತ್ತು ಹರಿಯ ನಾಮಸ್ಮರಣೆ ಮಾಡಿದರೆ, ನಮಗೆ ಸ್ವರ್ಗ ಸಿಗುತ್ತದೆ. ಹಾಗಾಗಿ ಯಾವುದೇ ಪಾಪದ ಕಾರ್ಯ ಮಾಡದೇ, ಒಳ್ಳೆಯ ರೀತಿಯಿಂದರಬೇಕು  ಅಂತಾ ನಮ್ಮ ಹಿರಿಯರು ಹೇಳುತ್ತಾರೆ. ಇನ್ನು ಕೆಲವರು ನಾವು ಮಾಡುವ ಕೆಲಸದ ಮೇಲೆ ನಮಗೆ ಭೂಮಿಯ ಮೇಲೆ ಸ್ವರ್ಗ ನರಕ ಕಾಣಸಿಗುತ್ತದೆ...

ಶಿವನ ಭಕ್ತರು ಅಘೋರಿಗಳಾಗುವುದಕ್ಕೆ ಯಾರ ಶಾಪ ಕಾರಣ..?

https://youtu.be/o-EiTmKQtbA ಶಿವನಂತೆ ಸ್ಮಶಾನವಾಸಿಗಳಾಗಿರುವ ಅಘೋರಿಗಳನ್ನು ಕಂಡರೆ, ಹಲವರು ಭಯ ಪಡುತ್ತಾರೆ. ಹಾಗಂತ ಅವರು ಕೆಟ್ಟವರಲ್ಲ. ಆದರೆ, ಅವರ ರೂಪ ಭಯಂಕರವಾಗಿರುತ್ತದೆ. ಅಘೋರಿ ಅನ್ನೋದರ ಅರ್ಥವೇ ಘೋರವಲ್ಲದ ಎಂದರ್ಥ. ಹಾಗಾಗಿ ಅವರು ಕೆಟ್ಟ ಸ್ವಭಾವ ಉಳ್ಳವರೋ, ಅಥವಾ ಕೆಟ್ಟವರೋ ಅಲ್ಲ. ಬದಲಾಗಿ, ಈ ಲೋಕದ ಎಲ್ಲ ಆಸೆ , ಆಕಾಂಕ್ಷೆ, ಅಸಹ್ಯ, ಎಲ್ಲವೂ ಮೆಟ್ಟಿ ನಿಂತು, ಶಿವನೇ...
- Advertisement -spot_img

Latest News

Health Tips: ಏನಿದು ಬೊಟೊಕ್ಸ್ ಚಿಕಿತ್ಸೆ? ಸೌಂದರ್ಯ ಹೆಚ್ಚಿಸಿಕೊಳ್ಳಲು ಇದು ಬೇಕೇ?

Health Tips: ಮುಖದ ಸೌಂದರ್ಯ ಹೆಚ್ಚಬೇಕು ಅಂತಾ ಪಡೆಯೋ ಚಿಕಿತ್ಸೆಯಲ್ಲಿ ಬೊಟೊಕ್ಸ್ ಚಿಕಿತ್ಸೆ ಕೂಡ 1. ಹಾಗಾಗಿ ವೈದ್ಯರು ಈ ಚಿಕಿತ್ಸೆ ಪಡಯುವ ರೀತಿ ಬಗ್ಗೆ...
- Advertisement -spot_img