https://youtu.be/OVpt_Q1VfQI
ಈ ಭೂಮಿಯ ಮೇಲೆ ಜನಿಸುವ ಪ್ರತೀ ಜೀವಿಗೂ ಸಾವು ಕಟ್ಟಿಟ್ಟ ಬುತ್ತಿ. ಹುಟ್ಟಿದವನು ಸಾಯಲೇಬೇಕು. ಹಾಗಾಗಿ ಜೀವನ ನಶ್ವರ ಅಂತಾ ಹೇಳಲಾಗುತ್ತದೆ. ಆದರೂ ಕೂಡ ನಾವು, ಹಲವು ಆಸೆ ಆಕಾಂಕ್ಷೆಗಳನ್ನ ಇರಿಸಿಕೊಂಡು ಬದುಕುವುದೇನು ಬಿಡೋದಿಲ್ಲಾ. ಆದ್ರೆ ಮನುಷ್ಯ ಸತ್ತ ಬಳಿಕ, ಅವನ ಆತ್ಮ 24 ಗಂಟೆಯಾದ ಮೇಲೆ ವಾಪಸ್ ತಮ್ಮವರ ಬಳಿ ಬರುತ್ತದೆಯಂತೆ. ಹೀಗ್ಯಾಕೆ...
https://youtu.be/ayRSpP4kfLQ
ಹಿಂದೂ ಧರ್ಮದಲ್ಲಿ ಪೂಜೆ ಪುನಸ್ಕಾರಗಳಿಗೆ ಪ್ರಥಮ ಸ್ಥಾನವನ್ನ ನೀಡಲಾಗಿದೆ. ಅಲ್ಲದೇ, ಯಾರು ಮನೆಯಲ್ಲಿ ಪ್ರತಿದಿನ ಪೂಜೆ ಮಾಡುತ್ತಾರೋ, ಅವರು ಧನವಂತರು, ಆರೋಗ್ಯವಂತರಾಗಿರುತ್ತಾರೆ. ಅವರ ಮನೆಯಲ್ಲಿ ಧನಾತ್ಮಕ ಶಕ್ತಿಯ ಪ್ರಭಾವ ಹೆಚ್ಚಿರುತ್ತದೆ. ಮನೆ ಜನ ಸದಾ ನೆಮ್ಮದಿಯಿಂದಿರುತ್ತಾರೆ ಅನ್ನೋ ನಂಬಿಕೆ ಇದೆ. ಆದ್ರೆ ಕೆಲವರಿಗೆ ಪೂಜೆ ಮಾಡುವಾಗಲೇ, ಕಣ್ಣೀರು ಬರುತ್ತದೆ. ಹೀಗೆ ಯಾಕೆ ಅನ್ನೋ ಬಗ್ಗೆ...
https://youtu.be/bUB-Dro-lAU
ಸನಾತನ ಧರ್ಮದಲ್ಲಿ ಹಲವು ಪದ್ಧತಿಗಳಿದೆ, ಹಲವು ನಂಬಿಕೆಗಳಿದೆ. ಇಂಥ ನಂಬಿಕೆಗಳಲ್ಲಿ ನಾವು ಮಾಡುವ ಪಾಪ-ಪುಣ್ಯಗಳ ಆಧಾರದ ಮೇಲೆ ನಮ್ಮ ಬದುಕು ಅವಲಂಬಿತವಾಗಿದೆ ಅನ್ನೋದು ಕೂಡಾ ಒಂದು. ಅದೇ ರೀತಿ ಪೂರ್ವ ಜನ್ಮದ ಪಾಪ- ಪುಣ್ಯದಿಂದಲೇ ಮುಂದಿನ ಜನ್ಮ ನಿರ್ಧಾರವಾಗಿರುತ್ತದೆ ಅಂತಾ ಹೇಳಲಾಗುತ್ತದೆ. ಹಾಗಾದ್ರೆ ಸಂತಾನ ಭಾಗ್ಯಕ್ಕೂ ಪೂರ್ವ ಜನ್ಮಕ್ಕೂ ನಂಟಿದೆಯಾ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ,...
https://youtu.be/OVpt_Q1VfQI
ಕೆಲವರಿಗೆ ಮನೆಯಲ್ಲಿ ಚಪ್ಪಲಿ ಹಾಕೋದು ಒಂದು ಶೋಕಿ. ಹೆಚ್ಚಾಗಿ ಹಾಸ್ಟೇಲ್, ಪಿಜಿಗಳಲ್ಲಿ ಹೆಣ್ಣು ಮಕ್ಕಳು ಚಪ್ಪಲಿ ಧರಿಸಿ ಓಡಾಡುತ್ತಾರೆ. ಆದ್ರೆ ಹಿಂದೂ ಧರ್ಮದ ಪದ್ಧತಿಯ ಪ್ರಕಾರ, ಎಂದಿಗೂ ಮನೆಯಲ್ಲಿ ಚಪ್ಪಲಿ ಧರಿಸಿ ಓಡಾಡಬಾರದು. ಹಾಗಾದ್ರೆ ಮನೆಯಲ್ಲಿ ಚಪ್ಪಲಿ ಧರಿಸಿ ಓಡಾಡಿದ್ರೆ, ಏನಾಗತ್ತೆ..? /ಯಾಕೆ ಮನೆಯಲ್ಲಿ ಚಪ್ಪಲಿ ಧರಿಸಿ, ಓಡಾಡಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಹಿಂದೂ...
https://youtu.be/9_7MkaQyuQs
ಮಧ್ಯಪ್ರದೇಶದ ದೇವಸ್ಥಾನವೊಂದರಲ್ಲಿ ಹುಂಡಿ ಕಳ್ಳ, ದೇವಿಗೆ ಕೈ ಮುಗಿದು, ಹುಂಡಿ ಕಳ್ಳತನ ಮಾಡಿ ಹೋದ ಘಟನೆ ನಡೆದಿದೆ. ಈ ದೃಶ್ಯ ಅಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಸಿಕ್ಕಿದೆ.
ಜಬಲ್ಪುರ್ನ ಸುಖಾ ಎನ್ನುವ ಊರಿನ ಲಕ್ಷ್ಮೀದೇವಿ ದೇವಸ್ಥಾನವೊಂದರಲ್ಲಿ ಈ ಘಟನೆ ನಡೆದಿದ್ದು, ಕಳ್ಳ ಕಳ್ಳತನಕ್ಕೂ ಮುನ್ನವೇ. ದೇವಿಯಲ್ಲಿ ಕ್ಷಮೆ ಕೇಳಿದ್ದು, ಹುಂಡಿ ಕದ್ದೊಯ್ದಿದ್ದಾನೆ. ಬೆಳಗ್ಗಿನ ಜಾವ 4...
https://youtu.be/cpAyghfapkI
ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಶುದ್ಧವಾಗಿ, ದೇವರಿಗೆ ದೀಪ ಹಚ್ಚುವುದು ಹಿಂದೂ ಧರ್ಮದಲ್ಲಿರುವ ಪದ್ಧತಿ. ಈ ಪದ್ಧತಿಯನ್ನು ಪ್ರತಿಯೋರ್ವ ಹಿಂದೂ ಅನುಸರಿಸಬೇಕು ಅನ್ನೋ ನಿಯಮವಿದೆ. ಆದ್ರೆ ನೀವು ದೇವರಿಗೆ ದೀಪ ಹಚ್ಚುವಾಗ, ಕೆಲ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಆ ನಿಯಮಗಳು ಯಾವುದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಮೊದಲನೇಯ ನಿಯಮವೆಂದರೆ, ಸಂಜೆ ಲಕ್ಷ್ಮೀ ಮನೆಗೆ...
https://youtu.be/YsSTZ3TIb-M
ಪಾನೀಪುರಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಮಕ್ಕಳಿಂದ ಹಿಡಿದು, ಮುದುಕರವರೆಗೂ ಎಲ್ಲರೂ ಬಾಯಿ ಚಪ್ಪರಿಸಿ ಪಾನೀಪುರಿ ತಿನ್ನುತ್ತಾರೆ. ಅಷ್ಟು ಟೇಸ್ಟಿ ತಿಂಡಿ ಅದು. ಫುಡ್ ಸ್ಟ್ರೀಟ್ನಲ್ಲಿ ಪಾನೀಪುರಿ ಇಲ್ಲದಿದ್ದರೆ, ಅದಕ್ಕೆ ಅರ್ಥಾನೇ ಇಲ್ಲಾ ಬಿಡಿ. ಅಷ್ಟು ಬೇಡಿಕೆಯಲ್ಲಿರುವ ಚಾಟ್ ಅದು. ಅಂಥ ಟೇಸ್ಟಿ ಚಾಟ್ ಮಹಾಭಾರತ ಕಾಲದಲ್ಲೇ ತಯಾರಾಗಿದ್ದು ಅಂದ್ರೆ ನೀವು ನಂಬಲೇಬೇಕು....
https://youtu.be/1Hut3xwgxDI
ಮೊದಲ ಭಾಗದಲ್ಲಿ ನಾವು ಇಮಾಮ್ ಹುಸೇನ್, ಯಜೀದ್ ಬೆದರಿಕೆಗೆ ಜಗ್ಗದೇ, ಮಕ್ಕಾ ಮದೀನಾ ಯಾತ್ರೆ ಮುಂದುವರಿಸಲು ಹೋದರು ಅನ್ನೋವರೆಗೆ ಹೇಳಿದ್ದೆವು. ಇಂದು ಮುಂದುವರಿದ ಭಾಗವಾಗಿ, ಮುಂದೇನಾಯಿತು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಆಗ ಯಜೀದ್, ಹುಸೇನ್ರನ್ನು ಕೊಲ್ಲಲು, ಮಕ್ಕಾಗೆ ತನ್ನ ಸೈನಿಕರನ್ನು ಕಳುಹಿಸುತ್ತಾನೆ. ಇದು ಇಮಾಮ್ ಹುಸೇನ್ಗೆ ತಿಳಿಯುತ್ತದೆ. ಮತ್ತು ಇಸ್ಲಾಂ ಧರ್ಮದ ಪದ್ಧತಿ ಪ್ರಕಾರ,...
https://youtu.be/NfOCXCOqra0
ಆಗಸ್ಟ್ ತಿಂಗಳೆಂದರೆ, ಹಿಂದೂಗಳಿಗೆ ಹಬ್ಬಗಳ ಮಾಸ. ಆದರೆ ಈ ತಿಂಗಳು ಮೊಹರಂ ಹಬ್ಬದ ಆಚರಣೆಯನ್ನ ಕೂಡ ಮಾಡಲಾಗತ್ತೆ. ಕೆಲ ಊರುಗಳಲ್ಲಿ ಹಿಂದೂ ಮುಸ್ಲಿಂಮರು ಸೇರಿ ಮೊಹರಂ ಹಬ್ಬವನ್ನು ಆಚರಿಸುತ್ತಾರೆ. ಹಾಗಾದ್ರೆ ಈ ಮೊಹರಂ ಹಬ್ಬವನ್ನು ಆಚರಿಸೋದ್ಯಾಕೆ ಅನ್ನೋ ಬಗ್ಗೆ ಹಲವರಿಗೆ ಗೊತ್ತಿಲ್ಲ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ..
ಇಮಾಮ್ ಹುಸೇನ್ ಮತ್ತು ಅವರೊಂದಿಗೆ...
https://youtu.be/b0jaQP82K5Q
ನಾವು ಧನವಂತರಾಗಬೇಕು ಅಂತಾ ಲಕ್ಷ್ಮೀ ದೇವಿಯನ್ನು ಪೂಜಿಸುತ್ತೇವೆ. ಪ್ರತೀ ಶುಕ್ರವಾರ, ಲಕ್ಷ್ಮೀಯ ಆರಾಧನೆ ಮಾಡುತ್ತೇವೆ. ಮನೆ ಸ್ವಚ್ಛವಾಗಿಟ್ಟು, ಮುಸ್ಸಂಜೆ ಹೊತ್ತಲ್ಲಿ, ದೀಪ ಹಚ್ಚಿ, ಲಕ್ಷ್ಮೀಯನ್ನು ಬರ ಮಾಡಿಕೊಳ್ಳುತ್ತೇವೆ. ಆದ್ರೆ ಇಂಥ ಅದೃಷ್ಟ ಲಕ್ಷ್ಮೀಯ ಅಕ್ಕ ದರಿದ್ರ ಲಕ್ಷ್ಮೀ ಆಗಿದ್ದಾದರೂ ಹೇಗೆ..? ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಸಮುದ್ರ ಮಂಥನದ ವೇಳೆ ಲಕ್ಷ್ಮೀ ದೇವಿಯ...