Sunday, February 15, 2026

hindu dharma

ಗಂಡು ಮಕ್ಕಳ ಜೊತೆಗೆ ಒಂದು ಹೆಣ್ಣು ಮಗುವಾದರೂ ಬೇಕು ಅನ್ನೋದು ಇದಕ್ಕೆ ನೋಡಿ…

https://youtu.be/j47xQX-sEno ಹಲವರು ಪುತ್ರ ಪ್ರಾಪ್ತಿರಸ್ತು ಅಂತಾ ಆಶೀರ್ವಾದ ಮಾಡ್ತಾರೆ. ಯಾಕಂದ್ರೆ ಗಂಡು ಮಗು ಹುಟ್ಟಿದ್ರೆ, ವಂಶಾಭಿವೃದ್ಧಿಯಾಗತ್ತೆ. ಅವನು ತಂದೆ ತಾಯಿಗೆ ಆಧಾರವಾಗಿರ್ತಾನೆ ಅಂತಾ. ಆದ್ರೆ ಹೆಣ್ಣು ಮಗು ಹುಟ್ಟದಿದ್ರೆ, ತಂದೆ ತಾಯಿ ಋಣ ತೆಗೆದುಕೊಂಡು ಮುಂದಿನ ಜನ್ಮಕ್ಕೆ ಹೋಗಬೇಕಾಗತ್ತೆ ಅಂತಾರೆ ಹಿರಿಯರು. ಯಾಕೆ ಹೀಗೆ ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ನಿಮಗೆ ಒಬ್ಬನೇ ಮಗ ಅಥವಾ...

ಪುರುಷರು ಇಂಥ ಕೆಲಸ ಎಂದಿಗೂ ಮಾಡಬಾರದು ಅಂತಾರೆ ಚಾಣಕ್ಯರು..

https://youtu.be/rR9wS3vjupk ಚಾಣಕ್ಯರು ಜೀವನದ ಬಗ್ಗೆ ಹಲವಾರು ನೀತಿಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದರಲ್ಲಿ ಕೆಲವು ವಿಷಯಗಳ ಬಗ್ಗೆ ನಾವು ನಿಮಗೆ ಮಾಹಿತಿ ನೀಡಿದ್ದೇವೆ. ಇಂದು ನಾವು ಚಾಣಕ್ಯರು ಕೆಲ ಹೆಂಗಸರ ಜೊತೆ ಸಂಬಂಧ ಬೆಳೆಸಬಾರದು ಅಂತಾ ಹೇಳಿದ್ದಾರೆ. ಹಾಗೆ ಮಾಡುವುದು ಪಾಪದ ಕೆಲಸ ಅಂದಿದ್ದಾರೆ ಚಾಣಕ್ಯರು. ಹಾಗಾದ್ರೆ ಪುರುಷರು ಎಂಥ ಕೆಲಸ ಮಾಡಬಾರದು...

ಕನಸ್ಸಿನಲ್ಲಿ ಮಂಗಳಮುಖಿ ಬಂದರೆ ಏನರ್ಥ..? ಶುಭಾನಾ..? ಅಶುಭಾನಾ..?

https://youtu.be/-xzPRzzKJDI ನಾವು ಮಲಗಿದ ಮೇಲೆ ಕಾಣುವ ಕನಸು ನಮ್ಮ ಕೈಯಲ್ಲಿಲ್ಲ. ಕೆಲವೊಮ್ಮೆ ನಮ್ಮ ಪರಿಚಯಸ್ಥರು ಕನಸ್ಸಿನಲ್ಲಿ ಬರ್ತಾರೆ. ಕೆಲವೊಮ್ಮೆ ತೀರಿಹೋದವರು ಕನಸ್ಸಿನಲ್ಲಿ ಬರ್ತಾರೆ. ಕೆಲವೊಮ್ಮೆ, ಪ್ರಾಣಿ, ಪಕ್ಷಿ, ಗಿಡ ಮರ, ದೇವರು, ಯಾವುದೇ ಜಾಗ ಅಥವಾ ದೇವಸ್ಥಾನ, ಶಾಲೆ ಇತ್ಯಾದಿ ಕನಸ್ಸಿನಲ್ಲಿ ಬರುತ್ತದೆ. ಕನಸು ಕೂಡ ಚಿತ್ರ ವಿಚಿತ್ರವಾಗಿರುತ್ತದೆ. ಅದಕ್ಕೆ ಅರ್ಥಾನೇ ಇರೋದಿಲ್ಲಾ. ಆದ್ರೆ ಕೆಲವು...

ಜಪಮಾಲೆಯಲ್ಲಿ 108 ಮಣಿಗಳೇ ಯಾಕೆ ಇರುತ್ತದೆ..?

https://youtu.be/h5lZfofxeWY ಕೆಲವರು ಆರೋಗ್ಯದ ಬಗ್ಗೆ ಮಾತನಾಡುವಾಗ, ಏನ್ಮಾಡೋದು ನೂರೆಂಟು ಖಾಯಿಲೆಗಳು ಬರ್ತಿರ್ತವೆ, ಹೋಗ್ತಿರ್ತವೆ. ಜೀವನ ಮಾಡ್ಕೊಂಡು ಹೋಗ್ತಿರ್ಬೇಕು ಅಂತಾ. ಅಲ್ಲದೇ, ನಾವು ಬಳಸೋ ಆಂಬುಲೆನ್ಸ್ ನಂಬರ್ ಕೂಡ 108. ಅಲ್ಲದೇ ಕೆಲ ಹಿರಿಯರು ಮಾತನಾಡುವಾಗ ನೂರೆಂಟು ವಿಘ್ನ ಅಂತಾ ಮಾತಾಡ್ತಾರೆ. ಇನ್ನು ಜಪ ಮಾಲೆಯಲ್ಲೂ 108 ಮಣಿಗಳಿರುತ್ತದೆ. ಹಾಗಾಗಿ ನಾವಿಂದು ಯಾಕೆ ಜಪ ಮಾಲೆಯಲ್ಲಿ 108...

ಗಂಡಿಗಿಂತ ಹೆಣ್ಣು ಈ 4 ವಿಷಯದಲ್ಲಿ ಮುಂದಿರುತ್ತಾಳಂತೆ…

https://youtu.be/V3cD2tjW6k0 ಇಂದಿನ ಕಾಲದಲ್ಲಿ ವಿದ್ಯಾಭ್ಯಾಸದಲ್ಲಿ, ಕೆಲಸ ಕಾರ್ಯಗಳಲ್ಲಿ, ಹಲವು ಕ್ಷೇತ್ರಗಳಲ್ಲಿ ಹೆಣ್ಣೇ ಮುಂದಿದ್ದಾಳೆ. ಎಷ್ಟೋ ಜನ ಹೆಣ್ಣು ಮಕ್ಕಳು ಪತಿಯ ಸಹಾಯವಿಲ್ಲದೇ, ಮನೆ ನಿರ್ವಹಿಸುವಷ್ಟು ಶಕ್ತಿವಂತರಾಗಿದ್ದಾರೆ. ಆರ್ಥಿಕವಾಗಿ ಬಲಶಾಲಿಗಳಾಗಿದ್ದಾರೆ. ಪ್ರೀತಿ, ವಾತ್ಸಲ್ಯ, ಮಮಕಾರದಲ್ಲಿ ಮುಂದಿರುವ ಹೆಣ್ಣು ಪುರುಷರಿಗಿಂತ 4 ವಿಷಯದಲ್ಲಿ ಯಾವಾಗಲೂ ಮುಂದು ಅನ್ನುತ್ತಾರೆ ಚಾಣಕ್ಯರು. ಹಾಗಾದರೆ ಆ 4 ವಿಷಯವಾದ್ರೂ ಏನು ಅಂತಾ ತಿಳಿಯೋಣ...

ನಿಂತು ನೀರು ಕುಡಿಯಬಾರದು ಅಂತಾ ಹೇಳೋದ್ಯಾಕೆ ಗೊತ್ತಾ..?

https://youtu.be/FDwnV3OT0aE ಹಲವರು ನೀರು ಕುಡಿಯುವಾಗ ಅರ್ಜೆಂಟ್‌ಲ್ಲಿ ನಿಂತು, ಗಟಗಟನೇ ನೀರು ಕುಡಿದು ಹೋಗುತ್ತಾರೆ. ಆಗ ನಮ್ಮಲ್ಲಿರುವ ಕೆಲ ಹಿರಿಯರು ನಿಂತು ನೀರು ಕುಡಿಯಬಾರದು ಅಂತಾ ಗದರುತ್ತಾರೆ. ಅವರು ಗದರೋದು ನಿಮಗೆ ಸಿಟ್ಟು ತರಿಸಬಹುದು. ಆದ್ರೆ ಅದರ ಹಿಂದೆ ಒಂದು ಕಾರಣವಿದೆ. ಬರೀ ವೈಜ್ಞಾನಿಕವಾಗಿ ಅಲ್ಲದೇ, ಶಾಸ್ತ್ರದಲ್ಲೂ ಕೂಡ ನಿಂತು ನೀರು ಕುಡಿಯಬಾರದು ಅಂತಾ ಹೇಳಲಾಗುತ್ತದೆ. ಅದಕ್ಕೆ...

ಶವವನ್ನು ಹೆಚ್ಚು ಹೊತ್ತು ಇಡದಿರಲು ಕಾರಣವೇನು ಗೊತ್ತಾ..?

https://youtu.be/FDwnV3OT0aE ಮನುಷ್ಯ ಯಾವುದಕ್ಕೆ ಬೆಲೆ ಕೊಡದಿದ್ದರೂ, ಸಂಬಂಧಕ್ಕೆ ಬೆಲೆ ಕೊಡಬೇಕು ಅಂತಾ ಹಿರಿಯರು ಹೇಳ್ತಾರೆ. ಯಾಕಂದ್ರೆ ಸಂಬಂಧಕ್ಕಿಂತ ದೊಡ್ಡದು ಯಾವುದೂ ಇಲ್ಲ. ಯಾಕಂದ್ರೆ ನಾವು ನಮ್ಮ ಮನೆ ಜನರಿಗೆ ಏನಾದ್ರೂ ಕಷ್ಟ ಆದ್ರೆ, ಎಷ್ಟು ದುಃಖ ಪಡ್ತೇವೆ. ಆದ್ರೆ ನಮ್ಮ ಮನೆ ಜನರು ಯಾರಾದರೂ ತೀರಿ ಹೋದಾಗ, ಅವರ ಶವವನ್ನ ನಾವು ಹೆಚ್ಚು ಸಮಯ ಇರಿಸಿಕೊಳ್ಳುವುದಿಲ್ಲ....

ಈ ಪ್ರಾಣಿ ನಿಮ್ಮ ಕನಸ್ಸಿನಲ್ಲಿ ಬಂದ್ರೆ ಅದೃಷ್ಟ ಖುಲಾಯಿಸಲಿದೆ ಎಂದರ್ಥ..

https://youtu.be/Pc-enpMI1Ww ನಾವು ಸ್ವಪ್ನ ಶಾಸ್ತ್ರದ ಬಗ್ಗೆ ಹಲವು ವಿಷಯಗಳನ್ನ ನಿಮಗೆ ಹೇಳಿದ್ದೇವೆ. ಕನಸ್ಸಿನಲ್ಲಿ ದೇವರು ಬಂದ್ರೆ ಏನರ್ಥ..? ಕೆಲವು ಪ್ರಾಣಿ ಪಕ್ಷಿಗಳು ಬಂದ್ರೆ ಏನರ್ಥ..? ಮರಣ ಹೊಂದಿದವರು ಬಂದ್ರೆ ಏನರ್ಥ..? ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದೇವೆ. ಇಂದೂ ಕೂಡ ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ಕನಸ್ಸಿನಲ್ಲಿ ಸಿಂಹ ಕಾಣಿಸುವುದು. ಸಿಂಹ ಅಂದ್ರೆ ನಾಯಕ....

ಗರ್ಭಿಣಿಯರಿಗೆ ಸರ್ಪ ಕಚ್ಚುವುದಿಲ್ಲ ಯಾಕೆ..?

https://youtu.be/TKon5I7B3Rc ಹಲವರು ಗರ್ಭಿಣಿಯರು ಸರ್ಪಕ್ಕೆ ಸಂಬಂಧಿಸಿದ ದೇವಸ್ಥಾನಕ್ಕೆ ಹೋಗಬಾರದು. ಹಾಗೆ ಹೋಗಬೇಕೆಂದಿದ್ದರೆ, ಗರ್ಭಿಣಿಯಾಗುವ ಮುನ್ನ ಅಥವಾ ಮಗು ಹುಟ್ಟಿದ ಬಳಿಕ ಹೋಗಬೇಕು ಅಂತಾ ಹೇಳಿದ್ದಾರೆ. ಅದೇ ರೀತಿ, ಗರ್ಭಿಣಿಯರಿಗೆ ಸರ್ಪ ಕಚ್ಚುವುದಿಲ್ಲ ಅನ್ನೋ ಮಾತೂ ಇದೆ. ಹಾಗಾದ್ರೆ ಯಾಕೆ ಸರ್ಪ ಗರ್ಭಿಣಿಯರಿಗೆ ಕಚ್ಚುವುದಿಲ್ಲ ಅಂತಾರೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಒಮ್ಮೆ ಒಬ್ಬ ಗರ್ಭಿಣಿ ಶಿವನ ದರ್‌ಶನ...

ಹಳೆಯ ಸ್ನೇಹಿತರು ಸಿಕ್ಕಾಗ ಈ 2 ಮಾತನ್ನು ಯಾವಾಗಲೂ ನೆನಪಿಡಿ..

https://youtu.be/FDwnV3OT0aE ಚಾಣಕ್ಯ ನೀತಿಯ ಪ್ರಕಾರ, ನಾವು ಹಲವು ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಿರಬೇಕು. ಈ ಹಿಂದೆ ನಾವು ಚಾಣಕ್ಯ ನೀತಿಯ ಬಗ್ಗೆ ಹಲವು ವಿಚಾರಗಳನ್ನು ನಿಮಗೆ ಹೇಳಿದ್ದೆವು. ಅದೇ ರೀತಿ ಇಂದು ಹಳೆಯ ಸ್ನೇಹಿತರು ಸಿಕ್ಕಾಗ ನಾವು ಯಾವ ವಿಷಯವನ್ನು ಗಮನದಲ್ಲಿಡಬೇಕು..? ಹೇಗೆ ನಡೆದುಕೊಳ್ಳಬೇಕು ಅನ್ನೋ ಬಗ್ಗೆ ಚಾಣಕ್ಯರು ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಆ ಬಗ್ಗೆ...
- Advertisement -spot_img

Latest News

Health Tips: ಏನಿದು ಬೊಟೊಕ್ಸ್ ಚಿಕಿತ್ಸೆ? ಸೌಂದರ್ಯ ಹೆಚ್ಚಿಸಿಕೊಳ್ಳಲು ಇದು ಬೇಕೇ?

Health Tips: ಮುಖದ ಸೌಂದರ್ಯ ಹೆಚ್ಚಬೇಕು ಅಂತಾ ಪಡೆಯೋ ಚಿಕಿತ್ಸೆಯಲ್ಲಿ ಬೊಟೊಕ್ಸ್ ಚಿಕಿತ್ಸೆ ಕೂಡ 1. ಹಾಗಾಗಿ ವೈದ್ಯರು ಈ ಚಿಕಿತ್ಸೆ ಪಡಯುವ ರೀತಿ ಬಗ್ಗೆ...
- Advertisement -spot_img