Sunday, February 15, 2026

hindu dharma

ನಿಜವಾದ ಗೆಳೆಯನಲ್ಲಿ ಇಂಥ ಗುಣಗಳಿರುತ್ತದೆ ನೋಡಿ… ನಿಮ್ಮ ಗೆಳೆತನ ಹೀಗೆ ಇದೆಯಾ..?- ಭಾಗ 2

ನಾವು ಮೊದಲ ಭಾಗದಲ್ಲಿ ವಿದುರ ನೀತಿಯ ಪ್ರಕಾರ, ಓರ್ವ ಉತ್ತಮ ಗೆಳೆಯನಲ್ಲಿ ಇರುವ ಸ್ವಭಾವಗಳು ಯಾವುದು ಅನ್ನೋ ಬಗ್ಗೆ ಹೇಳಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ.. ವಿದುರನ ಪ್ರಕಾರ ಮನುಷ್ಯ ವಿದ್ಯೆ, ಬುದ್ಧಿ, ಕೆಲಸ ಮತ್ತು ವಯಸ್ಸಿನಲ್ಲಿ ತನಗಿಂತ ದೊಡ್ಡವರಾದವರ ಹತ್ತಿರ ಸ್ನೇಹ ಮಾಡಬೇಕು. ಯಾಕೆ ಹೀಗೆ ಮಾಡಬೇಕಂದ್ರೆ,...

ನಿಜವಾದ ಗೆಳೆಯನಲ್ಲಿ ಇಂಥ ಗುಣಗಳಿರುತ್ತದೆ ನೋಡಿ… ನಿಮ್ಮ ಗೆಳೆತನ ಹೀಗೆ ಇದೆಯಾ..?- ಭಾಗ 1

ಗೆಳೆತನ ಅಂದ್ರೆ ಯಾವ ಸ್ವಾರ್ಥವೂ ಇಲ್ಲದೇ, ತೋರುವ ಪ್ರೀತಿ. ಕೆಲವರಿಗೆ ಕುಟುಂಬಕ್ಕಿಂತ ಗೆಳೆಯರ ಸಂಗವೇ ಇಷ್ಟವಾಗುತ್ತದೆ. ಯಾಕಂದ್ರೆ ಅವರಿಗೆ ಗೆಳೆಯರಂದ್ರೆ ಇಷ್ಟವಾಗ್ತಾರೆ. ಹಲವರು ತಮ್ಮ ಗೆಳೆತನವನ್ನು ಬಾಲ್ಯದಿಂದ ಮುಪ್ಪಿನವರೆಗೂ ಕಾಪಾಡಿಕೊಂಡು ಬಂದಿರ್ತಾರೆ. ನಿಜವಾಗ್ಲೂ ಒಬ್ಬರಿಗೆ ಜೀವನದಲ್ಲಿ ಅಂಥ ಗೆಳೆಯರು ಸಿಗೋದು ಪುಣ್ಯಾನೇ ಅನ್ನಬಹುದು. ಹಾಗಾದ್ರೆ ನಿಜವಾದ ಗೆಳೆಯನಲ್ಲಿ ಎಂಥ ಗುಣಗಳಿರುತ್ತದೆ ಅನ್ನೋ ಬಗ್ಗೆ ನಾವಿವತ್ತು...

ವಿದುರನ ಪ್ರಕಾರ ಈ 6 ಕೆಲಸ ಮಾಡುವುದನ್ನು ಎಂದಿಗೂ ನಿಲ್ಲಿಸಬೇಡಿ..

ವಿದುರ ನೀತಿಯ ಪ್ರಕಾರ, ಮನುಷ್ಯನಲ್ಲಿ 6 ಗುಣಗಳು ಯಾವಾಗಲೂ ಇರಬೇಕಂತೆ. ಆ 6 ಗುಣಗಳನ್ನು ಎಂದಿಗೂ ಬಿಟ್ಟುಕೊಡಬಾರದು ಮತ್ತು ಆ 6 ಕೆಲಸವನ್ನು ಮಾಡುವುದನ್ನ ಎಂದಿಗೂ ನಿಲ್ಲಿಸಬಾರದು ಎಂದು ವಿಧುರ ಹೇಳಿದ್ದಾರೆ. ಹಾಗಾದ್ರೆ ವಿದುರನ ಪ್ರಕಾರ ಯಾವುದು ಆ 6 ಕೆಲಸ..? ಯಾವುದು ಆ 6 ಗುಣ ಎಂಬುದನ್ನ ನೋಡೋಣ ಬನ್ನಿ.. ಮೊದಲನೇಯದಾಗಿ ವಿದುರನ ಪ್ರಕಾರ...

ಮನೆಯಲ್ಲಿ ತುಳಸಿ ಗಿಡ ಏಕೆ ಬೆಳೆಸಬೇಕು..? ತುಳಸಿಯ ಪ್ರಯೋಜನವೇನು..?

ಹಿಂದೂ ಧರ್ಮದಲ್ಲಿ ಹಲವಾರು ಗಿಡ ಮರಗಳಿಗೆ ನಾವು ಧಾರ್ಮಿಕ ಸ್ಥಾನವನ್ನ ನೀಡಿದ್ದೇವೆ. ಅವದುಂಬರ ವೃಕ್ಷ, ಕಲ್ಪವೃಕ್ಷ, ಆಲದ ಮರ, ಅರಳಿ ಮರ, ಹೀಗೆ ಹಲವಾರು ಮರಕ್ಕೆ ನಾವು ಪೂಜಿಸುತ್ತೇವೆ. ಅಂತೆಯೇ ತುಳಸಿಗೂ ಕೂಡ ಸನಾತನ ಧರ್ಮದಲ್ಲಿ ಉನ್ನತ ಮಹತ್ವವಿದೆ. ಇಂದು ನಾವು ಮನೆಯಲ್ಲಿ ತುಳಸಿ ಗಿಡ ಏಕೆ ಬೆಳೆಸಬೇಕು, ತುಳಸಿಯಿಂದಾಗುವ ಪ್ರಯೋಜನಗಳೇನು ಅನ್ನೋ ಬಗ್ಗೆ...

ಪೋಷಕರು ಎಂದಿಗೂ ಈ 16 ತಪ್ಪನ್ನ ಮಾಡಬೇಡಿ- ಭಾಗ 3

ಮೊದಲನೇಯ ಮತ್ತು ಎರಡನೇ ಭಾಗದಲ್ಲಿ ನಾವು ಚಾಣಕ್ಯರು ಪೋಷಕರು ಮಾಡಬಾರದ 16 ತಪ್ಪಿನಲ್ಲಿ  8 ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದೆವು. ಇದೀಗ ಮುಂದುವರಿದ ಭಾಗವಾಗಿ ಇನ್ನೂ 4 ವಿಷಯಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನೀಡಲಿದ್ದೇವೆ. ನಿಮ್ಮ ಮಗುವಿಗೆ ಧೈರ್ಯವಂತನನ್ನಾಗಿ ಮಾಡಿ. ನಿಮ್ಮ ಮಗು ಹೆಣ್ಣಾಗಲಿ ಗಂಡಾಗಲಿ, ಆ ಮಗು ಯಾವಾಗಲೂ ಧೈರ್ಯದಿಂದಿರುವಂತೆ ಮಾಡಿ. ಯಾವುದಕ್ಕೂ...

ಪೋಷಕರು ಎಂದಿಗೂ ಈ 16 ತಪ್ಪನ್ನ ಮಾಡಬೇಡಿ.. ಭಾಗ 2

ಮೊದಲ ಭಾಗದಲ್ಲಿ ನಾವು ಪೋಷಕರು ಎಂಥ ತಪ್ಪುಗಳನ್ನು ಮಾಡಬಾರದು ಎಂಬ ಬಗ್ಗೆ ಚಾಣಕ್ಯರು ಹೇಳಿದ ವಿಷಯದಲ್ಲಿ ನಾಲ್ಕು ವಿಷಯಗಳ ಬಗ್ಗೆ ಹೇಳಿದ್ದೆವು. ಇದೀಗ ಮುಂದುವರಿದ ಭಾಗವಾಗಿ ಇನ್ನೂ  4 ವಿಷಯಗಳ ಬಗ್ಗೆ ಹೇಳಲಿದ್ದೇವೆ. ಇನ್ನು ನಿಮ್ಮ ಮಕ್ಕಳಿಗೆ ಮೊಂಡು ವಾದ ಮಾಡಲು ಬಿಡಬೇಡಿ. ನಿಮ್ಮ ಮಕ್ಕಳ ಜೊತೆ ಯಾರಾದರೂ ಮೊಂಡು ವಾದ ಮಾಡಿದರೆ, ಅಥವಾ...

ಪೋಷಕರು ಎಂದಿಗೂ ಈ 16 ತಪ್ಪನ್ನ ಮಾಡಬೇಡಿ.. ಭಾಗ 1

ಜೀವನದ ಬಗ್ಗೆ ನೀತಿ ಪಾಠವನ್ನು ಹೇಳಿರುವ ಚಾಣಕ್ಯರು, ಮನುಷ್ಯ ಕಲಿಯ ಬೇಕಾದ ಮತ್ತು ಕಲಿಯಬಾರದ ಗುಣಗಳ ಬಗ್ಗೆ ಹೇಳಿದ್ದಾರೆ. ಅದರಲ್ಲೂ ಮುಖ್ಯವಾಗಿ ತಂದೆ ತಾಯಿ ಎಂಥ ವಿಷಯಗಳನ್ನು ಕಲಿಸಬಾರದು ಎಂದು  ಚಾಣಕ್ಯರು ಹೇಳಿದ್ದಾರೆ. ಹಾಗಾಗಿ ನಾವಿಂದು ಚಾಣಕ್ಯರು ಜೀವನದಲ್ಲಿ ಎಂಥ ಗುಣಗಳನ್ನು ಕಲಿಸಬಾರದು ಎಂದು ಹೇಳಿದ್ದಾರೆಂದು ತಿಳಿಯೋಣ.. ಮೊದಲನೇಯದಾಗಿ ಮಕ್ಕಳು ಕೇಳಿದ್ದೆಲ್ಲ ಕೊಡಿಸಬೇಡಿ. ನೀವು...

ಚಾಣಕ್ಯರ 8 ನೀತಿಗಳು ಭಾಗ 2: ರೋಗ, ಹಾವು, ಶತ್ರುವನ್ನು ಅರ್ಧಕ್ಕೆ ಬಿಡಬೇಡಿ…

ಮೊದಲ ಭಾಗದಲ್ಲಿ ನಾವು ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ 8 ಪ್ರಮುಖ ವಿಷಯಗಳಲ್ಲಿ ನಾಲ್ಕು ವಿಷಯಗಳ ಬಗ್ಗೆ ಮಾಹಿತಿ ತಿಳಿದಿದ್ದೆವು. ಈಗ ಮುಂದುವರಿದ ಭಾಗವಾಗಿ ಇನ್ನುಳಿದ 4 ವಿಷಯಗಳ ಬಗ್ಗೆ ಮಾಹಿತಿಯನ್ನ ತಿಳಿಯೋಣ ಬನ್ನಿ.. ಐದನೇಯದಾಗಿ ರೋಗವನ್ನು, ಹಾವನ್ನು ಮತ್ತು ಶತ್ರುವನ್ನು ಅರ್ಧಕ್ಕೆ ಬಿಡಬಾರದಂತೆ. ಅಂದ್ರೆ ರೋಗ ಬಂದಾಗ, ಅದಕ್ಕೆ ಅರ್ಧ ಚಿಕಿತ್ಸೆ ಕೊಟ್ಟು...

ಚಾಣಕ್ಯರ 8 ನೀತಿಗಳು ಭಾಗ 1: ಬೆರಳಲ್ಲಿ ವಿಷವಿದ್ದರೆ ಬೆರಳನ್ನೇ ಕತ್ತರಿಸಿಬಿಡಿ..

ಕುಟಿಲ ಶಾಸ್ತ್ರವನ್ನು ಕಂಡುಹಿಡಿದ ಕೌಟಿಲ್ಯರೇ ಆಚಾರ್ಯ ಚಾಣಕ್ಯರು. ಚಣಕರ ಮಗನಾದ ಕಾರಣ ಚಾಣಕ್ಯ ಎಂಬ ಹೆಸರು ಬಂತು. ಅತೀ ಚತುರರಾಗಿದ್ದ ಚಾಣಕ್ಯ, ಓರ್ವ ಸಾಮಾನ್ಯ ಯುವಕನನ್ನು ರಾಜನಾಗಿ ಮಾಡುವಲ್ಲಿ ಯಶಸ್ವಿಯಾದವರು. ಇದಕ್ಕೆ ಕಾರಣ ಅವರು ಜೀವಿಸಿದ ರೀತಿ, ಅವರು ಕಲಿತ ಜೀವನ ಪಾಠ. ಆ ಜೀವನ ಪಾಠ ಮತ್ತು ಅವರ ಅನುಭವವೇ ಕುಟಿಲ ನೀತಿ...

ನೀವು ಕಡಿಮೆ ಮಾತನಾಡುವವರಾ..? ಅಥವಾ ಮೌನಿಯಾ..? ಹಾಗಾದ್ರೆ ಈ ಸ್ಟೋರಿ ಓದಿ..

ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹಲವು ಜೀವನ ಪಾಠವನ್ನು ಹೇಳಿದ್ದಾರೆ. ಹೇಗೆ ಇರಬೇಕು..? ವಿವಾಹವಾಗಬೇಕಾದರೆ ಯಾವ ವಿಚಾರದ ಬಗ್ಗೆ ತಿಳಿದುಕೊಳ್ಳಬೇಕು..? ವರ ವಧುವಿಗೆ ಮತ್ತು ವಧು ವರನಿಗೆ ಕೇಳಬೇಕಾದ ಪ್ರಶ್ನೆಗಳೇನು..? ಇತ್ಯಾದಿ ವಿಷಯಗಳ ಬಗ್ಗೆ ನಾವು ನಿಮಗೆ ಮಾಹಿತಿ ನೀಡಿದ್ದೇವೆ. ಅದೇ ರೀತಿ ಇಂದು ಮೌನಿಯಾಗಿರುವವರ ಬಗ್ಗೆ ಮತ್ತು ಹೆಚ್ಚು ಮಾತನಾಡುವವರ ಬಗ್ಗೆ ಕೆಲ...
- Advertisement -spot_img

Latest News

Health Tips: ಏನಿದು ಬೊಟೊಕ್ಸ್ ಚಿಕಿತ್ಸೆ? ಸೌಂದರ್ಯ ಹೆಚ್ಚಿಸಿಕೊಳ್ಳಲು ಇದು ಬೇಕೇ?

Health Tips: ಮುಖದ ಸೌಂದರ್ಯ ಹೆಚ್ಚಬೇಕು ಅಂತಾ ಪಡೆಯೋ ಚಿಕಿತ್ಸೆಯಲ್ಲಿ ಬೊಟೊಕ್ಸ್ ಚಿಕಿತ್ಸೆ ಕೂಡ 1. ಹಾಗಾಗಿ ವೈದ್ಯರು ಈ ಚಿಕಿತ್ಸೆ ಪಡಯುವ ರೀತಿ ಬಗ್ಗೆ...
- Advertisement -spot_img