Hubli News: ಹುಬ್ಬಳ್ಳಿ ನಗರದ ರಾಣಿ ಚನ್ನಮ್ಮ ಮೈದಾನದಲ್ಲಿ (ಈದ್ಲಾ) ಪ್ರತಿಷ್ಠಾಪಿಸಲಾಗಿದ್ದ ಗಣೇಶನ ಮೂರ್ತಿಯನ್ನ ಅದ್ದೂರಿ ಮೆರವಣಿಗೆ ನಡೆಸಿ ನಂತರ ಇಂದಿರಾ ಗಾಜಿನ ಮನೆ ಬಳಿಯ ಬಾವಿಯಲ್ಲಿ ಪೂಜಾ ಕೈಂಕರ್ಯ ನೆರವೇರಿಸಿ ವಿಸರ್ಜಿಸಲಾಯಿತು. ಒಟ್ಟು ಮೂರು ದಿನಗಳವರೆಗೆ ಪ್ರತಿಷ್ಠಾಪಿಸಿದ್ದ ಮೂರ್ತಿಗೆ ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ರಾಣಿ ಚನ್ನಮ್ಮ ಮೈದಾನ ಗಣೇಶೋತ್ಸವ ಮಹಾಮಂಡಳ ಕಾರ್ಯಕರ್ತರು...
1) BJP ಎದುರಿಸಲು ಒಂದಾದ ಠಾಕ್ರೆ ಬ್ರದರ್ಸ್
ರಾಜಕೀಯವಾಗಿ ದೂರವಾಗಿದ್ದ ಠಾಕ್ರೆ ಸಹೋದರರು, ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಹಾಗೂ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷ ರಾಜ್...