Hubli News: ಹುಬ್ಬಳ್ಳಿ ನಗರದ ರಾಣಿ ಚನ್ನಮ್ಮ ಮೈದಾನದಲ್ಲಿ (ಈದ್ಲಾ) ಪ್ರತಿಷ್ಠಾಪಿಸಲಾಗಿದ್ದ ಗಣೇಶನ ಮೂರ್ತಿಯನ್ನ ಅದ್ದೂರಿ ಮೆರವಣಿಗೆ ನಡೆಸಿ ನಂತರ ಇಂದಿರಾ ಗಾಜಿನ ಮನೆ ಬಳಿಯ ಬಾವಿಯಲ್ಲಿ ಪೂಜಾ ಕೈಂಕರ್ಯ ನೆರವೇರಿಸಿ ವಿಸರ್ಜಿಸಲಾಯಿತು. ಒಟ್ಟು ಮೂರು ದಿನಗಳವರೆಗೆ ಪ್ರತಿಷ್ಠಾಪಿಸಿದ್ದ ಮೂರ್ತಿಗೆ ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ರಾಣಿ ಚನ್ನಮ್ಮ ಮೈದಾನ ಗಣೇಶೋತ್ಸವ ಮಹಾಮಂಡಳ ಕಾರ್ಯಕರ್ತರು...
ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಂಚಲನ ಮೂಡಿಸಿದ್ದಾರೆ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ. 2028ರ ವಿಧಾನಸಭಾ ಚುನಾವಣೆಯ ಕುರಿತು ಮಹತ್ವದ ಘೋಷಣೆ ಮಾಡಿರುವ ಅವರು, ಶಿವಮೊಗ್ಗ ನಗರ...