Friday, August 8, 2025

#hindu firry pramod mutalik

Pramod muthalik: ಅಂಜುಮನ್ ಸಂಸ್ಥೆಯವರ ವಿರುದ್ದ ಹರಿಹಾಯ್ದ ಮುತಾಲಿಕ್..!

ಹುಬ್ಬಳ್ಳಿ: ಅಂಜುಮನ್ ಇಸ್ಲಾಂ ಸಂಸ್ಥೆಯವರು ದೇಶದ್ರೋಹಿಗಳು, ಹಿಂದೂ ಸಮಾಜವನ್ನು ಕೆಣಕಿದರೇ ಮುಂದೆ ಮಸೀದಿ ಒಳಗಡೆ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮತ್ತೊಮ್ಮೆ ಬಾಯಿ ಹರಿಬಿಟ್ಟಿದ್ದಾರೆ. ನಗರದ ಈದ್ಗಾ ಮೈದಾನದಲ್ಲಿ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಹುಬ್ಬಳ್ಳಿ ಈದ್ಗಾ...
- Advertisement -spot_img

Latest News

ಸ್ವಚ್ಛ ನಗರಿ ಮೈಸೂರಿಗೆ ಒಂದೇ ಒಂದು ತ್ಯಾಜ್ಯ ಘಟಕವಿಲ್ಲ

ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...
- Advertisement -spot_img