Friday, November 14, 2025

#hindu firry pramod mutalik

Pramod muthalik: ಅಂಜುಮನ್ ಸಂಸ್ಥೆಯವರ ವಿರುದ್ದ ಹರಿಹಾಯ್ದ ಮುತಾಲಿಕ್..!

ಹುಬ್ಬಳ್ಳಿ: ಅಂಜುಮನ್ ಇಸ್ಲಾಂ ಸಂಸ್ಥೆಯವರು ದೇಶದ್ರೋಹಿಗಳು, ಹಿಂದೂ ಸಮಾಜವನ್ನು ಕೆಣಕಿದರೇ ಮುಂದೆ ಮಸೀದಿ ಒಳಗಡೆ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮತ್ತೊಮ್ಮೆ ಬಾಯಿ ಹರಿಬಿಟ್ಟಿದ್ದಾರೆ. ನಗರದ ಈದ್ಗಾ ಮೈದಾನದಲ್ಲಿ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಹುಬ್ಬಳ್ಳಿ ಈದ್ಗಾ...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img