ಮಧ್ಯಪ್ರದೇಶದ ಭೋಪಾಲ್ನಲ್ಲಿ ಸಚಿನ್ ಎಂಬ ಹೆಸರಿನಲ್ಲಿ ಹಿಂದೂ ಯುವತಿಯನ್ನು ಬಲೆಗೆ ಬೀಳಿಸಿ ಅತ್ಯಾಚಾರ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಶಾದ್ ಸಿದ್ದಿಖಿ ಎಂಬ ಯುವಕ ತನ್ನ ನಿಜವಾದ ಗುರುತನ್ನು ಮುಚ್ಚಿಟ್ಟು ಹಿಂದೂ ಹುಡುಗಿಯರ ಮೇಲೆ ಮೋಸ ಮಾಡುತ್ತಿದ್ದಾನೆ ಎಂಬ ಆರೋಪ ಎದುರಿಸುತ್ತಿದ್ದಾನೆ. ಆತ ತನಗೆ ಮಚಲಿ ಗ್ಯಾಂಗ್ ಸದಸ್ಯತ್ವವಿದೆ ಹಾಗೂ ಹಿಂದೂ ಯುವತಿಯರನ್ನು ಗರ್ಭಿಣಿಯರನ್ನಾಗಿ...
ಮಂಡ್ಯ: ಜಿಲ್ಲೆಯಲೊಂದು ಅಮಾನವೀಯ ಕೃತ್ಯ ನಡೆದಿದೆ. ಇತ್ತೀಚಿಗಷ್ಟೇ ಮಳವಳ್ಳಿಯ ದಿವ್ಯ ಎಂಬ ಪುಟ್ಟ ಕಂದಮ್ಮನ ಮೇಲೆ ಶಿಕ್ಷಕ ಅತ್ಯಾಚಾರ ಎಸಗಿ ಕೊಲೆಮಾಡಿರುವ ಘಟನೆ ಮಾಸುವಸ್ಟರಲ್ಲೇ, ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಬಾಲಕಿ ಮೇಲೆ ಮುಸ್ಲಿಂ ವ್ಯಕ್ತಿಯಿಂದ ಅತ್ಯಾಚಾರ ಎಸಗಲಾಗಿದೆ. ಬಾಲಕಿ ಬೆದರಿಸಿ, ಮನೆಯವರಿಗೆಲ್ಲ ಊಟದಲ್ಲಿ ಮತ್ತು ಬರುವ ಔಷಧಿ ಬೆರೆಸಿದ್ದ ಕಿರಾತಕ. ಮೊಬೈಲ್ನಲ್ಲಿ...
Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್ ಹಾಲ್ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ...