Saturday, October 25, 2025

#HINDU JANATHA PARTY

Idga Garden: ಈದ್ಗಾ ಮೈದಾನದ ಗಣಪತಿ ಹೆಸರಲ್ಲಿ ಅವ್ಯವಹಾರದ ಆರೋಪ:

ಹುಬ್ಬಳ್ಳಿ; ವಾಣಿಜ್ಯನಗರಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ಸಾಕಷ್ಟು ಹೋರಾಟ ನಡೆದಿದೆ. ಅದೆಷ್ಟೋ ಜನರು ಕೆಲಸ ಕಾರ್ಯವನ್ನು ಬಿಟ್ಟು ಗಣಪತಿ ಪ್ರತಿಷ್ಟಾಪನೆಗೆ ಪಟ್ಟು ಹಿಡಿದು ಅನುಮತಿ ಪಡೆದುಕೊಂಡಿದ್ದಾರೆ. ಸಾಕಷ್ಟು ವಿರೋಧದ ನಡುವೆಯೂ ವಿಜೃಂಭಣೆಯಿಂದ ಗಣಪತಿ ಉತ್ಸವ ನಡೆಸಲಾಯಿತು. ಆದರೆ ಇದೆಲ್ಲದರ ಮಧ್ಯದಲ್ಲಿ ಈಗ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಹುಬ್ಬಳ್ಳಿಯ ಪ್ರತಿಷ್ಠಿತ ಈದ್ಗಾದಲ್ಲಿ ಕಳೆದ...
- Advertisement -spot_img

Latest News

ಸ್ನಾನಕ್ಕೆ ಹೋಗಿ ಸಾವಿನಲ್ಲೂ ಒಂದಾದ ಸಹೋದರಿಯರು!

ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್‌ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...
- Advertisement -spot_img