Thursday, June 25, 2026

Hindu-Muslim tension

ಮದ್ದೂರಲ್ಲಿ ಯತ್ನಾಳ್ ಘರ್ಜನೆ – BSY, BJP ಬಂದಾಗಲೂ ಇಷ್ಟು ಜನ ಸೇರಿರಲಿಲ್ಲ!

ಇತ್ತೀಚೆಗಿನ ಕಲ್ಲು ತೂರಾಟದಿಂದಾಗಿ ಉದ್ವಿಗ್ನ ಸ್ಥಿತಿಯಲ್ಲಿದ್ದ ಮದ್ದೂರು ಪಟ್ಟಣಕ್ಕೆ ಇಂದು ಹಿಂದೂ ಫೈರ್ ಬ್ರ್ಯಾಂಡ್ ಎಂದೇ ಗುರುತಿಸಿಕೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿಕೊಟ್ಟರು. ಯತ್ನಾಳ್.. ಯತ್ನಾಳ್‌ ಅಂತಿದ್ದ ಮದ್ದೂರು ಜನರ ನೋಡೋಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಬಂದಿದ್ದಾರೆ. ಹಿಂದೂ ಅಭಿಮಾನಿಗಳ ಕೂಗಿಗೆ ಕಿವಿಗೊಟ್ಟ ಫೈರ್ ಬ್ರಾಂಡ್ ಮದ್ದೂರಿಗೆ ಭೇಟಿ ಕೊಟ್ಟು ತಮ್ಮ ಶಕ್ತಿ...
- Advertisement -spot_img

Latest News

Shivamogga: ಮುಸ್ಲಿಂರ ಓಲೈೆಕೆಗಾಗಿ ಕಾಂಗ್ರೆಸ್‌ನವರು RSS ವಿರುದ್ದ ಮಾತನಾಡುತ್ತಿದ್ದಾರೆ: ಅರಗ ಜ್ಞಾನೇಂದ್ರ

Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ್ರೆ,...
- Advertisement -spot_img