ಶಾಲಾ-ಕಾಲೇಜುಗಳಲ್ಲಿ ಹಿಜಾಬ್ಗೆ ಅನುಮತಿ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು, ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ಹಾಗೂ ಜಾಗೃತಿ ಅಭಿಯಾನಗಳನ್ನು ಆರಂಭಿಸಿವೆ.
ಹಿಜಾಬ್ ವಿಚಾರವಾಗಿ ರಾಜ್ಯ ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ ಹಾಗೂ ಇತರ ಹಿಂದೂಪರ ಸಂಘಟನೆಗಳು, ಹುಬ್ಬಳ್ಳಿಯಲ್ಲಿ ವಿಭಿನ್ನ ಅಭಿಯಾನಕ್ಕೆ ಚಾಲನೆ ನೀಡಿವೆ. ದಿನಿಂದ ರಾಜ್ಯದಾದ್ಯಂತ ಶಾಲಾ-ಕಾಲೇಜುಗಳ...
ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ವಿವಿಧ ಹಿಂದೂ ಸಂಘಟನೆಗಳು ಬಾಂಗ್ಲಾದೇಶ ಹೈಕಮಿಷನ್ ಎದುರು ಬೃಹತ್ ಪ್ರತಿಭಟನೆ ನಡೆಸಿವೆ. ಪ್ರತಿಭಟನಾಕಾರರು ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಮೇಲೆ ನಡೆಯುತ್ತಿರುವ ಹಲ್ಲೆ, ಕೊಲೆ, ಅತ್ಯಾಚಾರ ಹಾಗೂ...
Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...