ಹಿಂದೂಗಳಲ್ಲಿ ಹಲವು ರೀತಿಯ ಪದ್ಧತಿಗಳಿವೆ. ಅಂಥ ಪದ್ಧತಿಗಳಲ್ಲಿ ಕೆಲ ಪದ್ಧತಿಗಳು ಬರೀ ಹೆಂಗಸರಿಗಷ್ಟೇ ಮತ್ತು ಕೆಲ ಪದ್ಧತಿಗಳು ಬರೀ ಗಂಡಸರಿಗಷ್ಟೇ ಸೀಮಿತವಾಗಿರುತ್ತದೆ. ಅಂಥ ಪದ್ಧತಿಯನ್ನ ಅವರವರೇ ಅನುಸರಿಸಬೇಕು. ಅಂಥ ಪದ್ಧತಿಯಲ್ಲಿ ಅಂತ್ಯಸಂಸ್ಕಾರದ ಪದ್ಧತಿ ಕೂಡ ಒಂದು. ಅಂತ್ಯಸಂಸ್ಕಾರದ ವೇಳೆ ಗಂಡಸರಷ್ಟೇ ಸ್ಮಶಾನಕ್ಕೆ ಹೋಗಬೇಕು ಎಂಬ ಪದ್ಧತಿ ಇದೆ. ಹೆಣ್ಣು ಮಕ್ಕಳಿಗೆ ಈ ವೇಳೆ ಪ್ರವೇಶವಿರುವುದಿಲ್ಲ....
ವಿವಾಹಿತ ಮಹಿಳೆಯರು ತಮಗೆ ಗೊತ್ತಿಲ್ಲದೇ, ಮಾಡುವ ಕೆಲ ತಪ್ಪುಗಳಿಂದ ಹಲವು ಕಷ್ಟಗಳು, ಮಾನಸಿಕ ಹಿಂಸೆಗಳನ್ನ ಅನುಭವಿಸುತ್ತಾರೆ. ಹಾಗಾದ್ರೆ ಯಾವುದು ಆ ತಪ್ಪುಗಳು ಅನ್ನೋದನ್ನ ತಿಳಿಯೋಣ ಬನ್ನಿ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816
https://youtu.be/b-S9a1yvjYA
ಮುಸ್ಸಂಜೆ ಹೊತ್ತಿಗೆ ಅಥವಾ ಮುಸ್ಸಂಜೆ ಬಳಿಕ ಯಾವ ಕೆಲಸ ಮಾಡುವುದಿದ್ದರೂ, ಬೇರೆಯವರಿಗೆ...
Political News: ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಯಲ್ಲಾಪುರದ ಗುಳ್ಳಾಪುರ ಗ್ರಾಮದ ಬಳಿಕ ರಾಷ್ಟ್ರೀಯ...