Saturday, June 27, 2026

Hindu rights

ಬಾಂಗ್ಲಾ ಹಿಂದೂ ಸಿಡಿದೆದ್ದರೆ ಜಗತ್ತಿನ ಬೆಂಬಲ ಖಚಿತ!

ಬಾಂಗ್ಲಾದೇಶದಲ್ಲಿನ ಹಿಂದೂಗಳು ತಮ್ಮ ಮೇಲಿನ ದೌರ್ಜನ್ಯಗಳ ವಿರುದ್ಧ ಸ್ವದೇಶದಲ್ಲಿಯೇ ಉಳಿದು ಹೋರಾಟಕ್ಕೆ ಮುಂದಾದರೆ, ವಿಶ್ವದಾದ್ಯಂತ ಇರುವ ಸಮಸ್ತ ಹಿಂದೂಗಳ ಬೆಂಬಲ ಅವರಿಗೆ ಲಭಿಸಲಿದೆ ಎಂದು RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. RSS ಶತಮಾನೋತ್ಸವದ ಅಂಗವಾಗಿ ಮುಂಬೈನ ವರ್ಲಿಯ ನೆಹರೂ ಸೆಂಟರ್‌ನಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದರು. ಬಾಂಗ್ಲಾದೇಶದಲ್ಲಿ ಸುಮಾರು 1.25...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img