Tuesday, March 10, 2026

#hindu temple

ಪೂಜೆಗೆ ಯಾವ ಸಮಯ ಉತ್ತಮ : ಸಮಯ- ಭಕ್ತಿ ಮುಖ್ಯವೇ ?

ನಿತ್ಯ ಪೂಜೆಯನ್ನ ಬೆಳಗ್ಗೆ ಮಾಡಬೇಕಾ? ಸಂಧ್ಯಾಕಾಲ ಸೂಕ್ತವೋ ? ಎಂಬ ಪ್ರಶ್ನೆ ಅನೇಕರಲ್ಲಿ ಇರುತ್ತದೆ. ಸಾಮಾನ್ಯವಾಗಿ ಬ್ರಾಹ್ಮೀ ಮುಹೂರ್ತ ಹಾಗೂ ಗೋದೂಳಿ ಮುಹೂರ್ತ ಎರಡೂ ದೈವಾರಾಧನೆಗೆ ಅತ್ಯುತ್ತಮ ಸಮಯವೆಂದು ಶಾಸ್ತ್ರಗಳು ಹೇಳುತ್ತವೆ. ಆದರೆ ಇದಕ್ಕಿಂತ ಮುಖ್ಯವಾದದ್ದು ನಮ್ಮ ಮನಸ್ಸಿನ ನಿರ್ಮಲತೆ, ಭಕ್ತಿ ಮತ್ತು ಭಗವಂತನ ಸ್ಮರಣೆ. ಅಧ್ಯಾತ್ಮದ ದೃಷ್ಟಿಯಿಂದ, ಜೀವನದಲ್ಲಿ ಸಂಭವಿಸುವ ಪ್ರತಿಯೊಂದು ಸಂಗತಿಯೂ ದೈವ...

ಹಾಸನಾಂಬೆ ದೇಗುಲ ಬಾಗಿಲು ಬಂದ್, ಮುಂದಿನ ವರ್ಷ ದರ್ಶನ ಯಾವಾಗ?

ಹಾಸನದ ಪ್ರಸಿದ್ಧ ದೇವತೆ ಹಾಸನಾಂಬೆ ದೇವಿ ದರ್ಶನೋತ್ಸವ ಯಶಸ್ವಿಯಾಗಿ ಪೂರ್ಣಗೊಂಡಿದೆ. ವರ್ಷದಲ್ಲಿ ಒಂದೇ ಬಾರಿ ಸಾರ್ವಜನಿಕರಿಗೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಈ ಬಾರಿ ಬುಧವಾರ ಅಧಿಕೃತವಾಗಿ ಮುಚ್ಚಲ್ಪಟ್ಟಿದೆ.ಈ ಕುರಿತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. 2025ನೇ ಸಾಲಿನ ಹಾಸನಾಂಬೆ ದರ್ಶನೋತ್ಸವ ಯಶಸ್ವಿಯಾಗಿ ಪೂರ್ಣಗೊಂಡಿದೆ....

ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು – ವೀರೇಂದ್ರ ಹೆಗ್ಗಡೆ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಹೇಳಿದ್ದ ಮಾಸ್ಕ್‌ಮ್ಯಾನ್‌ ನಾಟಕ, ಕೊನೆಗೂ ಬಯಲಾಗಿದೆ. ಹೆಚ್ಚಿನ ವಿಚಾರಣೆ ಅಗತ್ಯ ಹಿನ್ನೆಲೆ ಚಿನ್ನಯ್ಯನನ್ನ, SIT ಅಧಿಕಾರಿಗಳು ಬಂಧಿಸಿದ್ರು. 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ, ಬೆಳ್ತಂಗಡಿ ನ್ಯಾಯಾಲಯ ಆದೇಶಿಸಿದೆ. ಈ ಬೆನ್ನಲ್ಲೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು, ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಜನರ ಪ್ರೀತಿ ಕ್ಷೇತ್ರದ ಮೇಲೆ ಹೀಗೆಯೇ...

ಒಂದು ದೇಗುಲ, 2 ದೇಶಗಳ ತಿಕ್ಕಾಟ : ಬೌದ್ಧ ರಾಷ್ಟ್ರಗಳಲ್ಲಿ ಶಿವನಿಗಾಗಿ ಫೈಟ್!

ಬೆಂಗಳೂರು: ಕಾಂಬೋಡಿಯಾ ಹಾಗೂ ಥಾಯ್ಲೆಂಡ್‌ ನಡುವೆ ತೀವ್ರ ಘರ್ಷಣೆ ಮುಂದುವರೆದಿದೆ. ಶಿವನ ದೇವಸ್ಥಾನದ ವಿಚಾರಕ್ಕೆ ನಡೆದ ಗಲಭೆಯಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಬುಧವಾರ ದಟ್ಟವಾದ ಅರಣ್ಯಕ್ಕೆ ಸೇರಿರುವ ಡ್ಯಾಂಗ್ರೆಕ್ ಪರ್ವತ ಶ್ರೇಣಿಯಲ್ಲಿ ಕಾಂಬೋಡಿಯನ್ ಡ್ರೋನ್ ಪತ್ತೆಯಾಗಿದೆ ಎಂದು ಥಾಯ್ಲೆಂಡ್‌ ಆರೋಪಿಸಿತ್ತು. ಇದಾದ ಸ್ವಲ್ಪ ಹೊತ್ತಿನ ಬಳಿಕ, ನೆಲಬಾಂಬ್ ಸ್ಫೋಟಗೊಂಡು ಐವರು ಥಾಯ್ಲೆಂಡ್‌...

ಶ್ರೀಕಂಠೇಶ್ವರನ ಹುಂಡಿಯಲ್ಲಿ ಕೋಟಿ, ಕೋಟಿ! : ತುಂಬಿದ ನಂಜನಗೂಡಿನ ಶ್ರೀಕಂಠೇಶ್ವರನ ಹುಂಡಿ

ನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆದಿದೆ. ದೇವಾಲಯದ ದಾಸೋಹ ಭವನದಲ್ಲಿ ಬುಧವಾರ 31 ಹುಂಡಿಗಳ ಎಣಿಕೆ ಕಾರ್ಯ ನಡೆಯಿತು. ಈ ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ಎಣಿಕೆ ಮಾಡಿದ ನಂತರ, ಸುಮಾರು 1.8 ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ ಎಂದು ವರದಿಯಾಗಿದೆ. ಇದರಲ್ಲಿ ₹1,80,67,108 ನಗದು, 74.5 ಗ್ರಾಮ್ ಚಿನ್ನ, 1.78 ಕೆ.ಜಿ ಬೆಳ್ಳಿ,...

Bangladesh: ಭಾರತದ 3 ರಾಜ್ಯ ನಮ್ಮವು ,ವಿವಾದ ಸೃಷ್ಟಿಸಿದ ಬಾಂಗ್ಲಾದೇಶ!

ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ತ್ರಿಪುರ ರಾಜ್ಯಗಳು ಬಾಂಗ್ಲಾದ ಭಾಗಗಳು ಅಂತ ಹೇಳಿಕೆ ನೀಡುವ ಮೂಲಕ ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಆಪ್ತ ಮಹ್ಫುಜ್ ಆಲಂ ವಿವಾದವನ್ನು ಹುಟ್ಟುಹಾಕಿದ್ದಾರೆ. ಈ ಮೂರು ರಾಜ್ಯಗಳು ನಮ್ಮವು ಎಂದು ಹೇಳಿಕೆ ನೀಡಿರುವುದರ ಜೊತೆಗೆ ಬಾಂಗ್ಲಾದ ಶೇಖ್ ಹಸೀನಾ ಪದಚ್ಯುತಿಗೆ ಕಾರಣವಾದ ದಂಗೆಗೆ ಭಾರತ ಮಾನ್ಯತೆ...

ಅಕ್ರಮ ಚಿನ್ನ ಸಾಗಾಟ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ, ವ್ಯಕ್ತಿಯ ಬಂಧನ…

Hubli News: ಹುಬ್ಬಳ್ಳಿ: ಅಕ್ರಮವಾಗಿ ಯಾವುದೇ ದಾಖಲೆಗಳಿಲ್ಲದೆ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭವರಣ ವಶಪಡಿಸಿಕೊಳ್ಳಲಾಗಿದೆ ಎಂದು ಕಾನೂನು ಸುವ್ಯವಸ್ಥೆ ಡಿಸಿಪಿ ಮಹಾನಿಂಗ ನಂದಗಾವಿ ಹೇಳಿದರು. ನಗರದಲ್ಲಿಂದು ಮಾಹಿತಿ ನೀಡಿದ ಅವರು, ವ್ಯಕ್ತಿಯೋರ್ವ ಖಾಸಗಿ ಬಸ್ ನಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇಲೆ ಧಾರವಾಡ ಎಸ್ ಡಿ ಎಂ...

Navaratri Special: Temple: ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನದ ವಿಶೇಷತೆಗಳು

Spiritual Story: ಇಡೀ ಕರ್ನಾಟಕದಲ್ಲಿ ಎಲ್ಲರೂ ಆರಾಧಿಸುವ, ಎಲ್ಲರೂ ಒಮ್ಮೆಯಾದರೂ ಭೇಟಿ ನೀಡಿ, ಆಶೀರ್ವಾದ ಪಡೆಯಲೇಬೇಕು ಎಂದು ಬಯಸುವ ಶಕ್ತಿ ಪೀಠ ಎಂದರೆ, ಕಟೀಲು ದುರ್ಗಾ ಪರಮೇಶ್ವರಿ ಕ್ಷೇತ್ರ. ಇಂದು ನಾವು ಈ ಕ್ಷೇತ್ರದ ಹಿನ್ನೆಲೆ, ವಿಶೇಷತೆಗಳನ್ನು ಹೇಳಲಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಟೀಲಿನಲ್ಲಿ ದುರ್ಗಾ ಪರಮೇಶ್ವರಿ ಕ್ಷೇತ್ರವಿದೆ. ನಂದಿನಿ ನದಿ ತೀರದಲ್ಲಿ ದುರ್ಗಾಪರಮೇಶ್ವರಿ...

Indian Temple: ಈ ದೇವಸ್ಥಾನದಲ್ಲಿ ಎಂಥ ದುಷ್ಟಶಕ್ತಿ ಇದ್ದರೂ, ಉಚ್ಛಾಟನೆ ಶತಸಿದ್ಧ

Temple Story: ಭಾರತದಲ್ಲಿ ದಿಕ್ಕಿಗೊಂದು ದೇವಸ್ಥಾನವಿದೆ. ಆದರೆ ಕೆಲವೇ ಕೆಲವು ದೇವಸ್ಥಾನಗಳು ಪ್ರಸಿದ್ಧ ಮತ್ತು ಪವಾಡಕ್ಕೆ ಹೆಸರುವಾಸಿಯಾಗಿದೆ. ಅಂಥ ದೇವಸ್ಥಾನದಲ್ಲಿ ರಾಜಸ್ಥಾನದ ಬಾಲಾಜಿ ದೇವಸ್ಥಾನವೂ ಒಂದು. ಈ ದೇವಸ್ಥಾನದ ಬಗ್ಗೆ ತಿಳಿಯೋಣ ಬನ್ನಿ.. https://youtu.be/lv4Ra25ZIHI ರಾಜಸ್ಥಾನದ ದೌಸಾ ಎಂಬಲ್ಲಿ ಬಾಲಾಜಿ ದೇವಸ್ಥಾನವಿದೆ. ಬಾಲಾಜಿ ಎಂದರೆ, ದಕ್ಷಿಣ ಭಾರತದಲ್ಲಿ ತಿರುಪತಿ ಎಂದರ್ಥ. ಆದರೆ ರಾಜಸ್ಥಾನದ ಬಾಲಾಜಿ ದೇವಸ್ಥಾನದಲ್ಲಿ ಬಾಲಾಜಿ...

ನಿಮಗೆ ಈ ಅತ್ತೆ-ಸೊಸೆ ದೇವಸ್ಥಾನದ ವಿಶೇಷತೆಗಳೇನು ಗೊತ್ತಾ..? ಇದು ಯಾವೂರಲ್ಲಿದೆ ಗೊತ್ತಾ..?

Spiritual Story: ನೀವು ಪತಿ-ಪತ್ನಿ ದೇವಸ್ಥಾನ ಅಂದ್ರೆ ಶಿವ-ಪಾರ್ವತಿ, ರಾಮ-ಸೀತೆ, ಇಂಥ ದೇವಸ್ಥಾನದ ಬಗ್ಗೆ ಕೇಳಿರುತ್ತೀರಿ, ಹೋಗಿರುತ್ತೀರಿ. ಇನ್ನು ಅಣ್ಣ ತಂಗಿ ದೇವಸ್ಥಾನವೆಂದರೆ, ಪುರಿ ಜಗನ್ನಾಥ ದೇವಸ್ಥಾನ. ತಾಯಿ ಮಗನ ದೇವಸ್ಥಾನ ಅಂದ್ರೆ, ಗಣಪತಿ ಪಾರ್ವತಿ ದೇವಸ್ಥಾನ ಇಂಥ ದೇವಸ್ಥಾನಗಳು. ಆದ್ರೆ ನೀವು ಯಾವತ್ತಾದರೂ ಅತ್ತೆ-ಸೊಸೆ ದೇವಸ್ಥಾನದ ಬಗ್ಗೆ ಕೇಳಿದ್ದೀರಾ..? ಇದು ಎಲ್ಲಿದೆ ಅಂತಾ...
- Advertisement -spot_img

Latest News

Health Tips: ವೈದ್ಯರಿಗೆ 7 ತರಹದ ಶಾಪ? ಅಲೋಪತಿ ಅಂಥ ಯಾಕ್ ಹೇಳ್ತಾರೆ.?

Health Tips: ವೈದ್ಯರಾಗಿರುವ ಡಾ.ಪ್ರಕಾಶ್ ರಾವ್ ಅವರು ವೈದ್ಯರಿಗಿರುವ 7 ತರಹದ ಶಾಪಗಳ ಬಗ್ಗೆ ಕುತೂಹಲಕಾರಿ ಮಾಹಿತಿ ನೀಡಿದ್ದಾರೆ. https://youtu.be/3KwF4E41CVw ಜನರಿಗೆ ಯಾವ ಆಸ್ಪತ್ರೆಗೆ ಹೋಗಬೇಕು ಅನ್ನೋ ಕಳವಳ...
- Advertisement -spot_img