Wednesday, March 18, 2026

Hindu Unity

ಬಸವಣ್ಣ ಲಿಂಗಾಯತ ಧರ್ಮ ಸ್ಥಾಪಕರಲ್ಲ – ಕಿಡಿ ಹೊತ್ತಿಸಿದ ಯತ್ನಾಳ್ ಹೇಳಿಕೆ!

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಲಿಂಗಾಯತ ಧರ್ಮ, ಜಾತಿಗಣತಿ, ಮತ್ತು ಮೀಸಲಾತಿ ಕುರಿತಾಗಿ ನೀಡಿರುವ ವಾಗ್ದಾಳಿ ಹೊಸ ರಾಜಕೀಯ ಚರ್ಚೆಗೊಂದು ದಾರಿ ತೆರೆದಿದೆ. ಬಸವಣ್ಣನವರು ಲಿಂಗಾಯತ ಧರ್ಮ ಸ್ಥಾಪಕರಲ್ಲ ಎಂಬ ಅವರ ಹೇಳಿಕೆ, ರಾಜ್ಯದ ಧಾರ್ಮಿಕ ಮತ್ತು ರಾಜಕೀಯ ವಲಯದಲ್ಲಿ ಭಾರಿ ವಿವಾದವನ್ನು ಉಂಟುಮಾಡಿದೆ. ಬಸವಣ್ಣ ಮಹಾನ್ ಕ್ರಾಂತಿಕಾರಿ. ಅವರು ಹಿಂದೂ ಧರ್ಮದ...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img