Tuesday, December 23, 2025

Hindu workers anger BJP

BJP ಸೋಲಿನ ಹಿಂದಿನ ಸತ್ಯ ಬಿಚ್ಚಿಟ್ಟ ಯತ್ನಾಳ್!

ಬಿಜೆಪಿ ಕಡಿಮೆ ಕ್ಷೇತ್ರ ಗೆಲ್ಲಲು ಗ್ಯಾರಂಟಿ ಕಾರಣ ಅಲ್ಲ ಅಂತ ಹೇಳಿ ಯತ್ನಾಳ್ ಸತ್ಯ ಬಿಚ್ಚಿಟ್ಟಿದ್ದಾರೆ. ಬಿಜಪಿಯ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಬಿಜೆಪಿ ಕಡಿಮೆ ಕ್ಷೇತ್ರಗಳನ್ನು ಗೆಲ್ಲಲು ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಮಾತ್ರ ಕಾರಣವೆಂದು ಹೇಳುವುದು ತಪ್ಪು ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷದ ಆಡಳಿತ ವೈಫಲ್ಯ, ಹಿಂದೂ ಕಾರ್ಯಕರ್ತರ ನಿರ್ಲಕ್ಷ್ಯ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img