Tuesday, January 20, 2026

hindu

ರಾವಣನಿಗಿತ್ತು ಚಿತ್ರ ವಿಚಿತ್ರ ಆಸೆ: ಈ ಆಸೆ ಈಡೇರಿದಿದ್ದರೆ, ದುಷ್ಟತನವೇ ತಾಂಡವವಾಡುತ್ತಿತ್ತು

Spiritual: ರಾವಣ ಕುಬೇರನಿಂದ ಲಂಕೆಯನ್ನು ಕಸಿದ ಬಳಿಕ, ಹಲವು ಆಸೆಗಳನ್ನು ಈಡೇರಿಸಿಕೊಳ್ಳಬೇಕು ಎಂದೆಣಿಸಿದ್ದ. ಆದರೆ ಆತನ ಈ ಆಸೆಗಳೆಲ್ಲ ಈಡೇರಿದ್ದಿದ್ದರೆ, ಲೋಕದಲ್ಲಿ ದುಷ್ಟತನವೇ ತಾಂಡವವಾಡುತ್ತಿತ್ತು. ಆದರೆ ಆತನ ಆಸೆ ಈಡೇರುವ ಮುನ್ನವೇ, ಆತ ರಾಮನಿಂದ ಸಂಹರಿಸಲ್ಪಟ್ಟ. ಹಾಗಾದ್ರೆ ರಾವಣನಿಗೆ ಇದ್ದ ವಿಚಿತ್ರ ಆಸೆ ಯಾವುದು ಅಂತಾ ತಿಳಿಯೋಣ ಬನ್ನಿ.. ಸ್ವರ್ಗಕ್ಕೆ ಮೆಟ್ಟಿಲು: ಸ್ವರ್ಗಕ್ಕೆ ಮೆಟ್ಟಿಲು ಮಾಡಬೇಕು...

Temple: ಮಂಗಳ ದೋಷವಿದ್ದರೆ ಈ ದೇವಸ್ಥಾನಕ್ಕೆ ಹೋಗಬೇಕಂತೆ..

Temple: ಮಂಗಳದೋಷವಿದ್ದರೆ, ಬೇಗ ವಿವಾಹವಾಗುವುದಿಲ್ಲ. ವಿವಾಹವಾದರೂ ಜೀವನ ಚೆನ್ನಾಗಿರುವುದಿಲ್ಲ. ಅಥವಾ ಎರಡೆರಡು ಮದುವೆಯಾಗುತ್ತದೆ. ಜಾತಕ ತೋರಿಸಿದಾಗ, ನಿಮ್ಮ ಜಾತಕದಲ್ಲಿ ಮಂಗಳ ದೋಷವಿದೆಯಾ ಎಂದು ಜ್ಯೋತಿಷಿಗಳು ಹೇಳುತ್ತಾರೆ. ಆ ರೀತಿ ಮಂಗಳದೋಷವಿದ್ದಲ್ಲಿ, ಈ ದೇವಸ್ಥಾನಕ್ಕೆ ಭೇಟಿ ಕೊಡುತ್ತಾರಂತೆ. ಹಾಾಗಾದ್ರೆ ಯಾವುದು ಆ ದೇವಸ್ಥಾನವೆಂದು ತಿಳಿಯೋಣ ಬನ್ನಿ.. https://youtu.be/osUHcebGF00 ಮಹಾರಾಷ್ಟ್ರದ ಅಲಮ್ನೇರ್ ಎಂಬಲ್ಲಿ ಮಂಗಳನ ದೇವಸ್ಥಾನವಿದೆ. ಇದನ್ನು ಅಲಮ್ನೇರ್ ಮಂಗಲ್...

Temple: ಬದರಿನಾಥದಲ್ಲಿ ಶಂಖ ಊದದಿರಲು ಕಾರಣವೇನು..?

Spiritual: ಉತ್ತರಾಖಂಡನ ಚಮೋಲಿ ಜಿಲ್ಲೆಯ ಅಲಕಾನಂದ ನದಿ ದಡದಲ್ಲಿ ಬದರಿನಾಥ ದೇವಸ್ಥಾನವಿದೆ. ಚಾರ್‌ಧಾಮ್ ಯಾತ್ರೆಯಲ್ಲಿ ಬದರಿನಾಥ್ ಕೂಡ ಒಂದು. ಬದರಿನಾಥ್‌ನಲ್ಲಿ ಶ್ರೀವಿಷ್ಣುವನ್ನು ಪೂಜಿಸಲಾಗುತ್ತದೆ. ಪೂಜೆಯ ವೇಳೆ ಗಂಟೆ, ಜಾಗಟೆ, ಆರತಿ ಎಲ್ಲವೂ ಬಳಸಲಾಗುತ್ತದೆ. ಆದರೆ ಶಂಖ ಮಾತ್ರ ಊದಲಾಗುವುದಿಲ್ಲ. ಹಾಗಾದ್ರೆ ಬದರಿನಾಥದಲ್ಲಿ ಶಂಖ ಊದದಿರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ. https://youtu.be/BablVeB3IKI ಶ್ರೀ ವಿಷ್ಣು ಶಂಖಚೂರ್ಣ ಎಂಬ...

ಹಣದ ಸಮಸ್ಯೆ ಬರಬಾರದು, ನೆಮ್ಮದಿ ಇರಬೇಕು ಅಂದ್ರೆ ಈ ಕೆಲಸ ಮಾಡಿ

Spiritual: ಹಣದ ಸಮಸ್ಯೆ ಎಲ್ಲರಿಗೂ ಇರುತ್ತದೆ. ಶ್ರೀಮಂತರಿಗೂ ಹಣದ ಸಮಸ್ಯೆ ಇರುತ್ತದೆ ಎಂಬುದು ವಿಪರ್ಯಾಸದ ಸಂಗತಿ. ಏಕೆಂದರೆ, ಮನುಷ್ಯನ ಆಸೆಗೆ ಮಿತಿ ಇಲ್ಲ. ಎಷ್ಟೇ ಆಸ್ತಿ ಅಂತಸ್ತು ಇದ್ದರೂ, ಅದಕ್ಕೆ ತಕ್ಕಂತೆ ಅವರ ಜೀವನಶೈಲಿ ಇರುತ್ತದೆ. ಸಾಮಾನ್ಯ ಜನರು ಕಡಿಮೆ ಬೆಲೆಯ ಬಟ್ಟೆ ಖರೀದಿಸಿದ್ರೆ, ಶ್ರೀಮಂತರು ಬ್ರ್ಯಾಂಡೆಡ್ ಬಟ್ಟೆ ಧರಿಸುತ್ತಾರೆ. ಸಾಮಾನ್ಯರಿಗಿಂತ ಹೆಚ್ಚು ಶ್ರೀಮಂತರು ಪ್ರವಾಸಕ್ಕಾಗಿ...

ಬಾಲ ಸಂತ ಎಂದು ಕರೆಯಲ್ಪಡುವ ಅಭಿನವ್ ಅರೋರಾಗೆ ಬಿಷ್ಣೋಯ್ ಗ್ಯಾಂಗ್‌ ಕಡೆಯಿಂದ ಬೆದರಿಕೆ..?

National News: ತನ್ನನ್ನು ತಾನೇ ಬಾಲ ಸಂತ ಎಂದು ಕರೆದುಕೊಳ್ಳುವ ಅಭಿನವ್ ಅರೋರಾಗೆ ಬಿಷ್ಣೋಯ್ ಗ್ಯಾಂಗ್ ಕಡೆಯಿಂದ ಜೀವ ಬೆದರಿಕೆ ಬಂದಿದೆ ಎಂದು ಆತನ ತಾಯಿ ಮೀಡಿಯಾ ಮುಂದೆ ಹೇಳಿದ್ದಾರೆ. ಆದರೆ ಇದು ಎಷ್ಟರ ಮಟ್ಟಿಗೆ ನಿಜ ಅನ್ನೋದು ಮಾತ್ರ ದೇವರಿಗೇ ಗೊತ್ತು. ಯಾಕಂದ್ರೆ ಅಭಿನವ್ ಅರೋರಾ ತಂದೆ ತಾಯಿ, ಫಾಲೋವರ್ಸ್ ಹೆಚ್ಚಿಸಲು, ಮಗನನ್ನು ಫೇಮಸ್...

ಕಾಸ್ಟ್ಲೀ ಬ್ಯಾಗ್ ಬಳಸಿ ಟ್ರೋಲ್ ಆದ ಆಧ್ಯಾತ್ಮಕ ಪ್ರಚಾರಕಿ ಜಯಾ ಕಿಶೋರಿ

National News: ಆಧ್ಯಾತ್ಮದ ಬಗ್ಗೆ ಮಾತನಾಡುತ್ತ, ಹಲವು ರಾಜ್ಯ, ದೇಶಗಳನ್ನು ಸುತ್ತಿ ಪ್ರಚಾರ ಮಾಡುವ ಆಧ್ಯಾತ್ಮಕ ಪ್ರಚಾರಕಿ ಜಯಾ ಕಿಶೋರಿ, ಕಾಸ್ಟ್ಲೀ ಬ್ಯಾಗ್ ಬಳಸಿ, ಟ್ರೋಲ್ ಆಗಿದ್ದಾರೆ. ಅವರು 2 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಬ್ಯಾಗ್ ಬಳಸಿದ್ದು, ಇದು ದುಬಾರಿ ಡಿಯೋ ಹ್ಯಾಂಡ್ ಬ್ಯಾಗ್ ಆಗಿದೆ. ಏರ್ಪೋರ್ಟ್‌ನಲ್ಲಿ ಜಯಾಕಿಶೋರಿ ಈ ಬ್ಯಾಗ್ ಹಿಡಿದು, ಪಾಪರಾಜಿಗಳಿಗೆ ಪೋಸ್...

Chanakya Neeti: ಪ್ರತೀ ಹೆಣ್ಣಿನಲ್ಲಿ ಇರಲೇಬೇಕಾದ 3 ವಿಶೇಷ ಗುಣಗಳಿದು

Chanakya Neeti: ಹಿರಿಯರ ಪ್ರಕಾರ ಹೆಣ್ಣು ಮಕ್ಕಳಿಗೆ ಎರಡೆರಡು ಮನೆಂತೆ. ಮದುವೆಗೂ ಮುನ್ನ ತವರು ಮನೆ ಮದುವೆಯ ಬಳಿಕ ಗಂಡನ ಮನೆ. ಆದರೆ ಹೇಳಿಕೊಳ್ಳಲಷ್ಟೇ ಆಕೆಗೆ ಎರಡೆರಡು ಮನೆ. ತವರು ಮನೆಯಲ್ಲಿದ್ದಾಗ, ಮುಂದೆ ಆಕೆ ಬೇರೆ ಮನೆಗೆ ಹೋಗುವವಳು ಎನ್ನುವ ಮಾತು ಕೇಳುವ ಪರಿಸ್ಥಿತಿ ಒಂದೆಡೆಯಾದರೆ, ಮದುವೆ ಬಳಿಕ ಕೊಟ್ಟ ಹೆಣ್ಣು ಕುಲಕ್ಕೆ ಹೊರ...

ಮಹಿಳೆಯರು ಈ ವಿಚಾರದಲ್ಲಿ ಪುರುಷರಿಗಿಂತ ಮೇಲು ಅಂತಾರೆ ಚಾಣಕ್ಯರು

Spiritual: ಚಾಣಕ್ಯರು ತಮ್ಮ ನೀತಿಯಲ್ಲಿ ಜೀವನ ನಿಭಾಯಿಸುವ ರೀತಿ, ಶ್ರೀಮಂತರಾಗುವ ರೀತಿ, ಶ್ರೀಮಂತಿಕೆ ಉಳಿಸಿಕೊಳ್ಳುವ ರೀತಿ, ವಿವಾಹವಾಗಲು ಅನುಸರಿಸಬೇಕಾದ ಕ್ರಮ ಎಲ್ಲದರ ಬಗ್ಗೆಯೂ ಹೇಳಿದ್ದಾರೆ. ಅದೇ ರೀತಿ ಪುರುಷರು ಯಾವ ವಿಚಾರದಲ್ಲಿ ಮಹಿಳೆಯರನ್ನು ಸೋಲಿಸಲು ಸಾಧ್ಯವಿಲ್ಲ ಅನ್ನೋ ಬಗ್ಗೆಯೂ ಹೇಳಿದ್ದಾರೆ. ಅದು ಯಾವ ವಿಚಾರ ಅಂತಾ ತಿಳಿಯೋಣ ಬನ್ನಿ.. https://youtu.be/rUWiYYyrxqk ಮೊದಲನೇಯ ವಿಚಾರ ಧೈರ್ಯ: ಹೆಣ್ಣು ಮಕ್ಕಳಿಗೆ ಗಂಡು...

ಇಂಥ ಜಾಗದಲ್ಲಿ ತಾಳ್ಮೆಯಿಂದ ಇದ್ದರೆ ನೀವು ಸದಾ ನೆಮ್ಮದಿಯಿಂದ ಇರುತ್ತೀರಿ

Spiritual: ನೆಮ್ಮದಿ ಅನ್ನೋ ಪ್ರತೀ ಮನುಷ್ಯನಿಗೂ ಬೇಕಾಗುತ್ತದೆ. ರಾಶಿ ರಾಶಿ ಹಣವಿದ್ದು, ಮನೆಯಲ್ಲಿ ಸುಂದರ ಪತ್ನಿ, ಗಂಡು ಮಕ್ಕಳು, ಅಪ್ಪ-ಅಮ್ಮ, ಅಣ್ಣ- ತಂಗಿ, ಎಲ್ಲರೂ ಇದ್ದು, ಆರೋಗ್ಯವೂ ಚೆನ್ನಾಗಿದ್ದರೂ, ಕೆಲವರಿಗೆ ನೆಮ್ಮದಿ ಅನ್ನೋದು ಇರೋದಿಲ್ಲ. ಹಾಗಾದರೆ ನಿಮಗೆ ನೆಮ್ಮದಿ ಬೇಕಂದ್ರೆ ಏನು ಮಾಡಬೇಕು ಅಂತಾ ಚಾಣಕ್ಯರು ಹೇಳಿದ್ದಾರೆ ನೋಡಿ. https://youtu.be/rUWiYYyrxqk ಚಾಣಕ್ಯರ ಪ್ರಕಾರ ನಮಗೆ ನೆಮ್ಮದಿ ಬೇಕು...

Spiritual: ಹಿಂದೂ ಧರ್ಮದ ಸಪ್ತ ಚಿರಂಜೀವಿಗಳ ಬಗ್ಗೆ ನಿಮಗೆಷ್ಟು ಗೊತ್ತು..?: ಭಾಗ 2

Spiritual: ಹಿಂದೂ ಧರ್ಮದಲ್ಲಿ ಇರುವ ಸಪ್ತ ಚಿರಂಜೀವಿಗಳಲ್ಲಿ ಮೂವರ ಬಗ್ಗೆ ನಾವು ನಿಮಗೆ ವಿವರಿಸಿದ್ದೇವೆ. ಇನ್ನುಳಿನ ನಾಲ್ವರ ಬಗ್ಗೆ ಈ ಭಾಗದಲ್ಲಿ ತಿಳಿಯೋಣ. ಕೃಪಾಚಾರ್ಯ: ಕೃಪಾಚಾರ್ಯರನ್ನು ಬ್ರಹ್ಮನ ನಾಲ್ಕನೇಯ ಅವತಾರವೆಂದು ಹೇಳಲಾಗುತ್ತದೆ. ಮಹಾಭಾರತ ಯುದ್ಧದಲ್ಲಿ ಪಾಂಡವರ ವಿರುದ್ಧ ಹೋರಾಡಿ ಬದುಕುಳಿದ ಕೌರವರಲ್ಲಿ ಕೃಪಾಚಾರ್ಯರೂ ಒಬ್ಬರಾಗಿದ್ದಾರೆ. ಯುದ್ಧದ ಬಳಿಕ ಪಾಂಡವರಿಗೆ ಶರಣಾಗಿ, ಹಸ್ತಿನಾಪುರಕ್ಕೆ ತೆರಳಿ, ಅರ್ಜುನನ ಮಗ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img