Friday, March 27, 2026

hindu

Navaratri Special: ನವರಾತ್ರಿಯ ಮೊದಲ ದಿನ ಪೂಜಿಸಲ್ಪಡುವ ಶೈಲಪುತ್ರಿ ಯಾರು..?

Spiritual: ಇಂದಿನಿಂದ ನವರಾತ್ರಿ ಶುರುವಾಗಿದೆ. ಮೊದಲ ದಿನವಾದ ಇಂದು ಪಾರ್ವತಿಯ ರೂಪವಾದ ಶೈಲಪುತ್ರಿಯನ್ನು ಆರಾಧಿಸಲಾಗುತ್ತದೆ. ಪರ್ವತ ರಾಜನಾದ ಹಿಮವಂತನ ಪುತ್ರಿಯೇ ಶೈಲ ಪುತ್ರಿ. https://youtu.be/lv4Ra25ZIHI ದಕ್ಷ ರಾಜನ ಪುತ್ರಿಯಾಗಿ ಜನಿಸಿದ್ದ ದಾಕ್ಷಾಯಿಣಿ ಶಿವನನ್ನು ವರಿಸಿದ ಬಳಿಕ, ತಂದೆಯ ಸಿಟ್ಟಿಗೆ ಗುರಿಯಾಗುತ್ತಾಳೆ. ದಕ್ಷ ರಾಜ ಯಜ್ಞ ಮಾಡಲು ನಿರ್ಧರಿಸಿ ಎಲ್ಲರನ್ನೂ ಕರೆಯುತ್ತಾನೆ. ಆದರೆ ತನ್ನ ಮಗಳು ದಾಕ್ಷಾಯಿಣಿ- ಶಿವನನ್ನು...

Bengaluru Protest Case: ಗಣೇಶನನ್ನೂ ಕಂಬಿಯ ಹಿಂದೆ ಹಾಕಿದ್ದಾರೆ ಎಂದು ಮೋದಿ ವಾಗ್ದಾಳಿ

Bengaluru News: ಮಂಡ್ಯದ ನಾಗಮಂಗಲದಲ್ಲಿ ಸಾರ್ವಜನಿಕ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ನಡೆದಿತ್ತು. ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಇದರ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಪೊಲೀಸರು ಗಣೇಶನನ್ನು ಪೊಲೀಸ್ ಗಾಡಿಯಲ್ಲಿ ಕೂರಿಸಿದ್ದು, ಸಖತ್ ವೈರಲ್ ಆಗಿ, ಹಲವರು ಇದಕ್ಕೆ ಆಕ್ರೋಶ ಹೊರಹಾಕಿದ್ದರು. https://youtu.be/-HsV1A1_1CQ ಇದೀಗ ಪ್ರಧಾನಿ ಮೋದಿ ಕೂಡ ಈ ಬಗ್ಗೆ ಮಾತನಾಡಿದ...

‘ಲಾಲ್‌ಬಾಗ್‌ ರಾಜ’ನ ದರ್ಶನದ ವೇಳೆ ಬೇಧ-ಭಾವ: ನೆಟ್ಟಿಗರಿಂದ ಆಕ್ರೋಶ

Mumbai News: ಮುಂಬೈನಲ್ಲಿ ಗಣೇಶ ಚತುರ್ಥಿಯನ್ನು ಎಷ್ಟು ವಿಜೃಂಭಣೆಯಿಂದ ಆಚರಿಸಲಾಗುತ್ತದೆ ಎಂದು ಎಲ್ಲರಿಗೂ ಗೊತ್ತು. ಅದರಲ್ಲೂ ಲಾಲ್‌ಭಾಗ್‌ ಚಾ ರಾಜಾ ಅಂತಲೇ ಒಂದು ದೊಡ್ಡ ಗಣಪತಿಯನ್ನು ಇರಿಸಲಾಗುತ್ತದೆ. ಇದು ಶ್ರೀಮಂತರ ಗಣಪತಿ ಅಂತಲೇ ಪ್ರಸಿದ್ಧಿ ಪಡೆದಿದೆ. ಯಾಕಂದ್ರೆ, ಅಂಬಾನಿಯಂಥ ಶ್ರೀಮಂತರು ಸೇರಿ, ಗಣ್ಯ ವ್ಯಕ್ತಿಗಳು, ಸೆಲೆಬ್ರಿಟಿಗಳು ಈ ಗಣಪತಿಯ ದರ್ಶನ ಪಡೆದು, ದೊಡ್ಡ ದೊಡ್ಡ...

ಸಂಚಾರ ನಿಯಮ ಉಲ್ಲಂಘಿಸಿ ಓಡಾಡುವ ಪೊಲೀಸರಿಗೇ ದಂಡ ವಿಧಿಸಿದ ಪೊಲೀಸರು

Hubli News: ಹುಬ್ಬಳ್ಳಿ: ಜನರ ಸುರಕ್ಷಿತವಾಗಿ ಸರ್ಕಾರ ಸಂಚಾರಿ ನಿಯಮಗಳನ್ನು ಜಾರಿಗೆ ತಂದಿದೆ. ಆದರೆ ಕೆಲವರು ಮಾತ್ರ ನಿಯಮ ಉಲ್ಲಂಘಿಸಿ ಓಡಾಡತ್ತಾರೆ. ಹೀಗೆ ನಿಯಮ ಉಲ್ಲಂಘಿಸಿ ಓಡಾಡುವ ವಾಹನ ಸವಾರರಿಗೆ ಸಂಚಾರಿ ಪೊಲೀಸರು ತಡೆದು ದಂಡ ವಿಧಿಸಿ ಬುದ್ದಿ ಕಲಿಸತ್ತಾರೆ. ಅದರಂತೆ ಇದೀಗ ಹುಬ್ಬಳ್ಳಿಯ ಸಂಚಾರಿ ಪೊಲೀಸರು ಸಂಚಾರಿ ನಿಯಮ ಉಲ್ಲಂಘಿಸಿ ವಾಹನ ಸಂಚಾರ...

ಪತಿಯ ಕಾಟ ತಾಳಲಾರದೇ ಹಿಂದೂ ಧರ್ಮಕ್ಕೆ ಮತಾಂತರಗೊಂಡು ಮೀನಾಕ್ಷಿಯಾದ ಮೆಹನಾಜ್

National News: ಇಂದಿನ ಕಾಲದಲ್ಲಿ ಕೆಲ ಹಿಂದೂಗಳು, ತಮಗೆ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಮತಗಳು ಇಷ್ಟ ಅಂತಾ, ಮತಾಂತರಗೊಂಡು, ಬಳಿಕ ಆ ಮತದಲ್ಲಿ ನಮಗೆ ಅನ್ಯಾಯವಾಗಿದೆ ಎಂದು ಕಣ್ಣೀರಿಡುತ್ತ ಬಂದಿದ್ದನ್ನು ನಾವು ನೋಡಿದ್ದೇವೆ. ಅಷ್ಟೇ ಅಲ್ಲದೇ, ಲವ್ ಜಿಹಾದ್ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಮೋಸ ಮಾಡಿ ಮದುವೆಯಾದ ಕೆಲ ಮುಸ್ಲಿಂ ಯುವಕರು, ಮದುವೆಯ ಬಳಿಕ...

Horoscope: ಈ ರಾಶಿಯವರಿಗೆ ಸದಾಕಾಲ ತಮ್ಮ ಭವಿಷ್ಯದ್ದೇ ಚಿಂತೆ

Horoscope: ಕೆಲವು ರಾಶಿಯವರಿಗೆ ಕೋಪ ಮಾಡಿಕೊಳ್ಳುವ ಸ್ವಭಾವ. ಮತ್ತೆ ಕೆಲ ರಾಶಿಯವರಿಗೆ ಸದಾ ಕಾಲ ನಗು ನಗುತ್ತಲಿರುವ ಸ್ವಭಾವ, ಇನ್ನು ಕೆಲವರಿಗೆ ಇನ್ನೊಬ್ಬರ ಬಗ್ಗೆ ಬರೀ ನೆಗೆಟಿವ್ ಆಗಿಯೇ ಮಾತನಾಡುವ ಸ್ವಭಾವ. ಹೀಗೆ ಒಂದೊಂದು ರಾಶಿಯವರಿಗೆ ಒಂದೊಂದು ಸ್ವಭಾವವಿರುತ್ತದೆ. ಅದೇ ರೀತಿ ಇಂದು ನಾವು ಯಾವ ರಾಶಿಯವರಿಗೆ ಸದಾಕಾಲ ತಮ್ಮ ಭವಿಷ್ಯದ್ದೇ ಚಿಂತೆ ಇರುತ್ತದೆ...

Horoscope: ನಿದ್ದೆಯನ್ನು ಹೆಚ್ಚು ಪ್ರೀತಿಸುವ ರಾಶಿಯವರು ಇವರು

Horoscope: ಕೆಲವು ರಾಶಿಯವರಿಗೆ ಕೋಪ ಮಾಡಿಕೊಳ್ಳುವ ಸ್ವಭಾವ. ಮತ್ತೆ ಕೆಲ ರಾಶಿಯವರಿಗೆ ಸದಾ ಕಾಲ ನಗು ನಗುತ್ತಲಿರುವ ಸ್ವಭಾವ, ಇನ್ನು ಕೆಲವರಿಗೆ ಇನ್ನೊಬ್ಬರ ಬಗ್ಗೆ ಬರೀ ನೆಗೆಟಿವ್ ಆಗಿಯೇ ಮಾತನಾಡುವ ಸ್ವಭಾವ. ಹೀಗೆ ಒಂದೊಂದು ರಾಶಿಯವರಿಗೆ ಒಂದೊಂದು ಸ್ವಭಾವವಿರುತ್ತದೆ. ಅದೇ ರೀತಿ ಇಂದು ನಾವು ಯಾವ ರಾಶಿಯವರಿಗೆ ನಿದ್ದೆ ಅಂದ್ರೆ ಹೆಚ್ಚು ಪ್ರೀತಿ, ಸೋಂಬೇರಿ...

ಪುತ್ರನಿಗಷ್ಟೇ ಅಪ್ಪ-ಅಮ್ಮನ ಅಂತ್ಯಸಂಸ್ಕಾರ ಮಾಡುವ ಅನುಮತಿ ಇರುವುದೇಕೆ..?

Spiritual: ಹಿಂದೂ ಧರ್ಮದಲ್ಲಿ ಅನೇಕ ಪದ್ಧತಿಗಳನ್ನು ಅನುಸರಿಸಲಾಗುತ್ತದೆ. ಅನಾದಿ ಕಾಲದಿಂದಲೂ, ಹಿರಿಯರು ಅನುಸರಿಸಿಕೊಂಡು ಪದ್ಧತಿಯನ್ನು, ಇಂದಿನವರೆಗೂ ಹಲವು ಹಿಂದೂಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದಾರೆ. ಅದೇ ರೀತಿ ಹಿಂದಿನ ಕಾಲದಿಂದಲೂ ಬಂದಂಥ ಪದ್ಧತಿ ಅಂದ್ರೆ, ಅಪ್ಪ ಅಥವಾ ಅಮ್ಮ ತೀರಿಹೋದಾಗ, ಪುತ್ರನೇ ಅವರ ಅಂತ್ಯಸಂಸ್ಕಾರ ಮಾಡಬೇಕು ಅನ್ನೋದು. ಇಂದಿನ ಕಾಲದಲ್ಲಿ ಹೆಣ್ಣು ಮಕ್ಕಳು ಕೂಡ, ಅಪ್ಪ-...

ಅಡುಗೆ ಮನೆಯಲ್ಲಿ ಈ ವಸ್ತುಗಳು ಎಂದಿಗೂ ಖಾಲಿಯಾಗದಂತೆ ನೋಡಿಕೊಳ್ಳಿ.

Horoscope: ಒಂದು ಮನೆಯಲ್ಲಿ ಮುಖ್ಯವಾಗಿ ಇರಬೇಕಾಗಿದ್ದು ಅಂದ್ರೆ ಅಡುಗೆ ಮನೆ. ಯಾಕೆ ಅಡುಗೆ ಮನೆಗೆ ಅಷ್ಟು ಪ್ರಾಶಸ್ತ್ಯವೆಂದರೆ, ನೀವು ತಿನ್ನುವ ಆಹಾರ ಅಲ್ಲೇ ತಯಾರಾಗುತ್ತದೆ. ಹಾಗಾಗಿಯೇ ಅಮ್ಮ ಪ್ರತಿದಿನ ಎದ್ದು, ಮನೆ ಎಲ್ಲ ಗುಡಿಸಿ, ಅಡುಗೆ ಮನೆಯನ್ನು ಸ್ವಚ್ಛಗೊಳಿಸಿ, ಬಳಿಕ ಅಡುಗೆ ಮಾಡಲು ಪ್ರಾರಂಭಿಸುತ್ತಾರೆ. ಯಾಕಂದ್ರೆ ಅಡುಗೆ ಮನೆ ಎಷ್ಟು ಸ್ವಚ್ಛವಾಗಿ ಇರುತ್ತದೆಯೋ, ಅಷ್ಟು...

ಈ ರಾಶಿಯ ಹೆಣ್ಣು ಮಕ್ಕಳನ್ನು ಅಷ್ಟು ಸುಲಭವಾಗಿ ಮೋಸ ಮಾಡಲು ಸಾಧ್ಯವಿಲ್ಲ.

Horoscope: ಹೆಣ್ಣು ಮಕ್ಕಳ ಜೊತೆ ಸ್ನೇಹ ಬೆಳೆಸಿ, ಬಳಿಕ ಅವರಿಗೆ ಮೋಸ ಮಾಡಿದ ಎಷ್ಟೋ ಕೇಸ್ ಬಗ್ಗೆ ನಾವು ಕೇಳಿರುತ್ತೇವೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ಹೆಣ್ಣು ಮಕ್ಕಳಿಗೆ ಮೋಸ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ನೀವು ಯಾವ ಹೆಣ್ಣು ಮಕ್ಕಳಿಗೆ ಮೋಸ ಮಾಡಿದರೂ, ಈ ಎರಡು ರಾಶಿಯ ಹೆಣ್ಣು ಮಕ್ಕಳಿಗೆ ಮೋಸ...
- Advertisement -spot_img

Latest News

ನೀವು ಹೇಗಿದ್ದರೂ ಜನ ಮಾತಾಡುತ್ತಲೇ ಇರುತ್ತಾರೆ.. ಇದಕ್ಕೆ ಇಲ್ಲಿದೆ ಶಿವ-ಪಾರ್ವತಿಯ ಉದಾಹರಣೆ..

Life lesson: ನೀವು ಜೀವನದಲ್ಲಿ ಹೇಗಿದ್ದರೂ ಜನ ಮಾತನಾಡೇ ಮಾತನಾಡುತ್ತಾರೆ. ಕೆಲವರು ಜನರನ್ನು ಮೆಚ್ಚಿಸೋಕ್ಕೆ ಅಂತಲೇ ಬದುಕುತ್ತಾರೆ. ನಾಲ್ಕು ಜನ ಏನಂತಾರೋ ಏನೋ ಅಂತಲೇ ಬದುಕುತ್ತಾರೆ....
- Advertisement -spot_img