Monday, May 11, 2026

hindu

ಹಿಂದೂ ಪುರಾಣಗಳಲ್ಲಿ ‘ಗ್ರೇಟ್ ಮದರ್ಸ್’..!

ಹಿಂದೂ ಪುರಾಣಗಳಲ್ಲಿ ತಾಯ್ತನದ ಬಗ್ಗೆ ಅತ್ಯುತ್ತಮವಾದ ವ್ಯಾಖ್ಯಾನವನ್ನು ನೀಡಿರುವ ಕೆಲವು ತಾಯಂದಿರ ವಿವರಗಳು ಇಲ್ಲಿವೆ: ಸಾಕ್ಷಾತ್ ಭಗವಂತನನೇ ಮಕ್ಕಳನಾಗಿ ಪಡೆದು ಸೇವೆಗಳನ್ನು ಮಾಡುತ್ತಾ ಪ್ರೀತಿ, ವಾತ್ಸಲ್ಯ ಹಂಚಿರುವ ಮಾತೃ ದೇವತೆಗಳಿಗೆ ನಮ್ಮ ಹಿಂದೂ ಪುರಾಣದಲ್ಲಿ ಹಲವರು ಕಾಣಿಸಿಕೊಳ್ಳುತ್ತಾರೆ ತಾಯಿಯ ಮಮಕಾರವನ್ನು,  ದೇವರೇ ಪುತ್ರರಾಗಿ ಜನಿಸಿದ ಆ ಮಹಾತಾಯಿಯರ ಬಗ್ಗೆ ಕೆಲವು ಕುತೂಹಲಕಾರಿ ಸಂಗತಿಗಳು ತಿಳಿದುಕೊಳ್ಳೋಣ ಗೋಪಿಲೋಲ ಮುದ್ದಾದ...

ಹಿಂದೂಗಳು ಹಣೆಗೆ ತಿಲಕ ಹಚ್ಚಲು ಕಾರಣವೇನು…?

ನಾವು ಓರ್ವ ಹಿಂದೂವನ್ನು ಕಂಡುಹಿಡಿಯಬೇಕಾದರೆ, ಅವನ ಕೊರಳಲ್ಲಿ ದೇವರ ದಾರವೋ, ರುದ್ರಾಕ್ಷಿ ಮಾಲೆಯೋ, ಅಥವಾ, ಕೈಗೆ ದೇವರ ದಾರವೇನಾದರೂ ಕಟ್ಟಿದ್ದಾನಾ, ಅಥವಾ ತಿಲಕವಿಟ್ಟಿದ್ದಾನಾ ಇಲ್ಲವಾ ಎಂದು ನೋಡಿ ತಿಳಿದುಕೊಳ್ಳುತ್ತೇವೆ. ಹೀಗೆ ಹಿಂದುತ್ವವನ್ನು ಸೂಚಿಸುವ ಚಿಹ್ನೆಯೇ ತಿಲಕ. ಹಾಗಾದ್ರೆ ಹಿಂದೂಗಳು ತಿಲಕ ಹಚ್ಚೋದ್ಯಾಕೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಪುರುಷನಿಗಿಂತ, ಮಹಿಳೆಯರು ಕುಂಕುಮವಿಡಲೇಬೇಕು ಅನ್ನೋ...

ಮರೆಯಾದ ಸಾಮರಸ್ಯದ ಮಹಾನ್ ಸಂತ ಇಬ್ರಾಹಿಂ ಸುತಾರ

ಮರೆಯಾದ ಸಾಮರಸ್ಯದ ಮಹಾನ್ ಸಂತ ಇಬ್ರಾಹಿಂ ಸುತಾರರಾಜ್ಯಾದ್ಯಂತ ಹಿಜಾಬ್ ವಿವಾದ ಭುಗಿಲೆದ್ದಿದೆ. ಈ ವಿವಾದ ಹೆಚ್ಚುತ್ತಿರುವ ನಡುವೆ ಹಿಂದೂ ಮುಸ್ಲಿಂ ಸಾಮರ‍್ಯದ ಕೇಂದ್ರವಾಗಿದ್ದ ವಿಶೇಷ ವ್ಯಕ್ತಿಯೊಬ್ಬರು ನಮ್ಮನ್ನಗಲಿದ್ದಾರೆ. ಹಿಜಾಬ್ ಬೇಕೇ ಬೇಕು ಅಂತ ಮುಸ್ಲಿಂ ಒಂದಷ್ಟು ಜನರಿದ್ದರೆ ಅವರು ಹಿಜಾಬ್ ಧರಿಸಿದರೆ ನಾವು ಕೇಸರಿ ಶಾಲು ಧರಿಸಿ ಬರುತ್ತೇವೆ ಅಂತ ಸಿಡಿದೆದ್ದಿರೋ ಮತ್ತೊಂದಷ್ಟು ಹಿಂದೂ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img