Tuesday, October 28, 2025

hinduism

‘ಹಿಂದುಗಳು ಆತ್ಮರಕ್ಷಣೆಗೆ ಶಸ್ತ್ರಾಸ್ತ್ರಗಳನ್ನ ಇಟ್ಟುಕೊಳ್ಳಿ’ – ನಾರಾಯಣಸಾ ಭಾಂಡಗೆ ವಿವಾದಾತ್ಮಕ ಹೇಳಿಕೆ!

ಹಿಂದುಗಳು ಆತ್ಮರಕ್ಷಣೆಗೆ ಶಸ್ತ್ರ ಇಟ್ಟುಕೊಳ್ಳಿ ಅಂತ ಸಂಸದ ನಾರಾಯಣಸಾ ಭಾಂಡಗೆ ಹೇಳಿರೋ ಹೇಳಿಕೆ ಭಾರಿ ವಿವಾದಕ್ಕೀಡಾಗಿದೆ. ಹಿಂದುಗಳು ತಮ್ಮ ಆತ್ಮರಕ್ಷಣೆಗಾಗಿ ಶಸ್ತ್ರಗಳು ಮತ್ತು ಆಯುಧಗಳನ್ನು ಇಟ್ಟುಕೊಳ್ಳಬೇಕು. ಎಲ್ಲ ಕಡೆ ಪೊಲೀಸರ ಹಾಜರಾತಿ ಸಾಧ್ಯವಿಲ್ಲ. ನಾವು ನಮ್ಮನ್ನು ರಕ್ಷಿಸಿಕೊಳ್ಳದೆ ಇದ್ದರೆ, ದೇಶವನ್ನು ಹೇಗೆ ರಕ್ಷಿಸಬಹುದು? ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ವಿವಾದಾತ್ಮಕ ಹೇಳಿಕೆ...

ಸಿಎಂ ಹೇಳಿದ್ರೂ ಡೋಂಟ್‌ ಕೇರ್!, ಟಿಟಿಡಿಯಲ್ಲೇ ಉಳಿದಿದ್ದ ಕ್ರೈಸ್ತ ಅಧಿಕಾರಿ : ಮುಂದೇನಾಯ್ತು..?

ಬೆಂಗಳೂರು : ಈ ಹಿಂದೆ ತಿರುಪತಿ ತಿರುಮಲ ದೇವಸ್ಥಾನದಲ್ಲಿನ ಹಿಂದುಯೇತರ ಉದ್ಯೋಗಿಗಳಿಗೆ ಕೊಕ್‌ ನೀಡಿದ್ದ ಟಿಟಿಡಿ ಆಡಳಿತ ಮಂಡಳಿಯು, ಇದೀಗ ಮತ್ತೊಬ್ಬ ಸಿಬ್ಬಂದಿಗೆ ಶಾಕ್‌ ನೀಡಿದೆ. ಟಿಟಿಡಿ ಆಡಳಿತ ಮಂಡಳಿಯ ಅಡಿ ದೇವಸ್ಥಾನದಲ್ಲಿ ಯಾರೇ ಕೆಲಸ ಮಾಡಬೇಕಾದರೆ ಅವರು ಹಿಂದೂ ಧರ್ಮವನ್ನು ಪಾಲಿಸಬೇಕಾಗುತ್ತದೆ. ಟಿಟಿಡಿಯ ನಿಯಮಗಳಿಗೆ ನಿಷ್ಠರಾಗಿರಬೇಕು. ಹೀಗೆಯೇ ಟಿಟಿಡಿಯಲ್ಲಿ ಉದ್ಯೋಗಕ್ಕೆ ಸೇರುವಾಗ ಹಿಂದೂ ಧರ್ಮವನ್ನು...

ಅಡುಗೆ ಮನೆಯಲ್ಲಿ ಎಂದಿಗೂ ಈ ವಸ್ತುಗಳು ಖಾಲಿಯಾಗದಂತೆ ನೋಡಿಕೊಳ್ಳಿ

Spiritual: ಕೆಲವರು ಹಿಂದೂ ಧರ್ಮದ ಕೆಲ ನಿಯಮಗಳನ್ನು ಮೂಢನಂಬಿಕೆ ಎಂದು ಹೇಳಬಹುದು. ಆದರೆ ಅದನ್ನು ಅನುಭವಿಸಿದವರಿಗೆ ಮಾತ್ರ, ಅದು ಮೂಢನಂಬಿಕೆಯೇ, ಸತ್ಯವೇ ಅಂತಾ ಗೊತ್ತಿರುತ್ತದೆ. ಅದರಲ್ಲಿ ಕೆಲವರಿಗೆ ಬಡತನ ಬರುವ ಮುನ್ನವೇ, ಮನೆಯಲ್ಲಿ ಕೆಲವು ದಿನಸಿ ವಸ್ತುಗಳು ಪೂರ್ತಿಯಾಗಿ ಖಾಲಿಯಾಗುತ್ತದೆ. ಇದರ ಅರ್ಥವೇನೆಂದರೆ, ಆ ಮನೆಯ ಆರ್ಥಿಕ ಪರಿಸ್ಥಿತಿ ಹದಗೆಡುವ ಮುನ್ಸೂಚನೆ ಎಂದರ್ಥ. ಹಾಗಾಗಿ ಆರ್ಥಿಕ...

ಧಮ್ಕಿ ಕೊಟ್ಟವನಿಗೆ ನನ್ನ ಮೌಲ್ಯ ಗೊತ್ತಿಲ್ಲ: ಯಶ್ ಪಾಲ್ ಎ.ಸುವರ್ಣ!

https://www.youtube.com/watch?v=YgPjdTrMRJ0 ಉಡುಪಿ: ಹಿಂದುತ್ವದ ವಿಚಾರದಲ್ಲಿ ಕೆಲಸ ಮಾಡುವಾಗ ಬೆದರಿಕೆಗಳು ಸಾಮಾನ್ಯ. ಧಮ್ಕಿ ಕೊಟ್ಟವನಿಗೆ ನನ್ನ ವ್ಯಾಲ್ಯೂ ಎಷ್ಟು ಎಂತ ಗೊತ್ತಿಲ್ಲ. ಧಮ್ಕಿ ಬಂತು ಅಂತ ನನ್ನ ಕೆಲಸದ ಶೈಲಿ, ರಾಷ್ಟ್ರೀಯತೆ, ಹಿಂದುತ್ವದ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಬಿಜೆಪಿ ಮುಖಂಡ ಯಶ್ ಪಾಲ್ ಎ.ಸುವರ್ಣ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬಂದಿರುವ ಬೆದರಿಕೆಯ ವಿಚಾರವಾಗಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ...
- Advertisement -spot_img

Latest News

ಸಿಜೆಐ ಸ್ಥಾನಕ್ಕೆ ಸೂರ್ಯಕಾಂತ್ – ನವೆಂಬರ್ 24ಕ್ಕೆ ಅಧಿಕಾರ ಸ್ವೀಕಾರ!

ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ....
- Advertisement -spot_img