Friday, June 20, 2025

hinduism

ಅಡುಗೆ ಮನೆಯಲ್ಲಿ ಎಂದಿಗೂ ಈ ವಸ್ತುಗಳು ಖಾಲಿಯಾಗದಂತೆ ನೋಡಿಕೊಳ್ಳಿ

Spiritual: ಕೆಲವರು ಹಿಂದೂ ಧರ್ಮದ ಕೆಲ ನಿಯಮಗಳನ್ನು ಮೂಢನಂಬಿಕೆ ಎಂದು ಹೇಳಬಹುದು. ಆದರೆ ಅದನ್ನು ಅನುಭವಿಸಿದವರಿಗೆ ಮಾತ್ರ, ಅದು ಮೂಢನಂಬಿಕೆಯೇ, ಸತ್ಯವೇ ಅಂತಾ ಗೊತ್ತಿರುತ್ತದೆ. ಅದರಲ್ಲಿ ಕೆಲವರಿಗೆ ಬಡತನ ಬರುವ ಮುನ್ನವೇ, ಮನೆಯಲ್ಲಿ ಕೆಲವು ದಿನಸಿ ವಸ್ತುಗಳು ಪೂರ್ತಿಯಾಗಿ ಖಾಲಿಯಾಗುತ್ತದೆ. ಇದರ ಅರ್ಥವೇನೆಂದರೆ, ಆ ಮನೆಯ ಆರ್ಥಿಕ ಪರಿಸ್ಥಿತಿ ಹದಗೆಡುವ ಮುನ್ಸೂಚನೆ ಎಂದರ್ಥ. ಹಾಗಾಗಿ ಆರ್ಥಿಕ...

ಧಮ್ಕಿ ಕೊಟ್ಟವನಿಗೆ ನನ್ನ ಮೌಲ್ಯ ಗೊತ್ತಿಲ್ಲ: ಯಶ್ ಪಾಲ್ ಎ.ಸುವರ್ಣ!

https://www.youtube.com/watch?v=YgPjdTrMRJ0 ಉಡುಪಿ: ಹಿಂದುತ್ವದ ವಿಚಾರದಲ್ಲಿ ಕೆಲಸ ಮಾಡುವಾಗ ಬೆದರಿಕೆಗಳು ಸಾಮಾನ್ಯ. ಧಮ್ಕಿ ಕೊಟ್ಟವನಿಗೆ ನನ್ನ ವ್ಯಾಲ್ಯೂ ಎಷ್ಟು ಎಂತ ಗೊತ್ತಿಲ್ಲ. ಧಮ್ಕಿ ಬಂತು ಅಂತ ನನ್ನ ಕೆಲಸದ ಶೈಲಿ, ರಾಷ್ಟ್ರೀಯತೆ, ಹಿಂದುತ್ವದ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಬಿಜೆಪಿ ಮುಖಂಡ ಯಶ್ ಪಾಲ್ ಎ.ಸುವರ್ಣ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬಂದಿರುವ ಬೆದರಿಕೆಯ ವಿಚಾರವಾಗಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img