Film News:
ವೇದಾಸ್ ಇನ್ಫಿನೈಟ್ ಪಿಕ್ಚರ್ಸ್ ಬ್ಯಾನರ್ ನಡಿ ನಿರ್ಮಾಪಕರಾದ ವಿಘ್ನೇಶ್ವರ್ ಯು ಮತ್ತು ವಿಜಯ್ ಗೌಡ ಬಿದರಹಳ್ಳಿ ಅತೀವ ಸಿನಿಮೋತ್ಸಾಹದಿಂದ ಚೊಚ್ಚಲ ಬಾರಿಗೆ ನಿರ್ಮಾಣ ಮಾಡುತ್ತಿರುವ ಹಿರಣ್ಯ ಸಿನಿಮಾದ ಹೊಸ ಪೋಸ್ಟರ್ ಗಣೇಶ್ ಚತುರ್ಥಿಗೆ ಬಿಡುಗಡೆಯಾಗಿದೆ. ಮ್ಯಾಸೀವ್ ಸ್ಟಾರ್ ರಾಜವರ್ಧನ್ ನಾಯಕನಾಗಿ ಮಾಸ್ ಅವತಾರದಲ್ಲಿ ಧಗಧಗಿಸಿದ್ದು, ಬಾಯಲ್ಲಿ ಸಿಗರೇಟ್ ಹಿಡಿದು, ಪಕ್ಕ ರಾ ಲುಕ್...
Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಪದ್ಮಶ್ರೀ ಪ್ರೊ. ಡಾ. ಸಿ.ಎನ್.ಮಂಜುನಾಥ್ ರವರು ಸಂಸದೀಯ ಅಧಿವೇಶನದಲ್ಲಿ ಮಹತ್ವದ ಸಾರ್ವಜನಿಕ ವಿಷಯವನ್ನು ಉಲ್ಲೇಖಿಸಿ,...