Monday, May 4, 2026

hirekeruru assembly constituency

ಹೀರೆಕೆರೂರಲ್ಲಿ ಪಾಟೀಲ್ ಕನಸಿಗೆ ಬಣಕಾರ್ ಬಿಸಿ..!

ಕಾಂಗ್ರೆಸ್ ಜೆಡಿಎಸ್ ನ 17 ಶಾಸಕರು ರಾಜೀನಾಮೆ ಕೊಟ್ಟ ಪರಿಣಾಮ ಕುಮಾರಸ್ವಾಮಿ ಸಿಎಂ ಕುರ್ಚಿಕಳೆದುಕೊಂಡ್ರು.. ನಂತರ ಆ ಶಾಸಕರ ರಾಜೀನಾಮೆ ಅಂಗೀಕಾರವಾಗದೆ ಅನರ್ಹರಾದ್ರು. ಆ ಅನರ್ಹ ಶಾಸಕರ ಬಲಿದಾನ ಫಲವೇ ಬಿಎಸ್ ಯಡಿಯೂರಪ್ಪ ಸಿಎಂ ಆಗಿರೋದು.. ಬಿಜೆಪಿ ಪಾಲಿಗೆ 17 ಶಾಸಕರೂ ಇಂಪಾರ್ಟೆಂಟ್ ಅದರಲ್ಲಿ ಹೀರೆಕೆರೂರು ಕ್ಷೇತ್ರದ ಬಿ.ಸಿ ಪಾಟೀಲ್ ಕೂಡ ಒಬ್ರು.. ಅನರ್ಹಗೊಂಡ ಶಾಸಕರ ಗುಂಪಿನಲ್ಲಿ ಹೀರೆಕೆರೂರು ಕಾಂಗ್ರೆಸ್ ಶಾಸಕರಾಗಿದ್ದ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img