Wednesday, June 24, 2026

hit and run case

ಕಸದ ರಾಶಿಯಲ್ಲಿ ಶವ ಪತ್ತೆ; ತನಿಖೆಯಲ್ಲಿ ಚಾಲಕನ ಕ್ರೂರ ಕೃತ್ಯ ಬಹಿರಂಗ!

ಬೆಂಗಳೂರಿನ ಕೆಂಗೇರಿಯ ಕಸದ ರಾಶಿಯಲ್ಲಿ ಮಹಿಳೆಯ ಶವ ಸಿಕ್ಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಹಿಳೆಯನ್ನು ಯಾರೋ ಅಪರಿಚಿತರು ಕೊಲೆಗೈದಿದ್ದಾರೆ ಎನ್ನುವ ಶಂಕೆಯನ್ನ ಪೊಲೀಸರು ವ್ಯಕ್ತಪಡಿಸಿದ್ರು. ಆದ್ರೆ ಇದು ಕೊಲೆಯಲ್ಲ, ಮಹಿಳೆಯನ್ನ ಆಟೋ ಚಾಲಕ ಆಸ್ಪತ್ರೆ ಕರೆದೊಯ್ಯುವ ಬದಲು ಕಸದ ರಾಶಿಗೆ ಬಿಸಾಡಿ ಹೋಗಿದ್ದ ಎನ್ನುವ ವಿಚಾರ ತನಿಖೆಯಿಂದ ಬಯಲಾಗಿದೆ. ಮೊದಲಿಗೆ ಈ ಘಟನೆ ಕೊಲೆ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img