Tuesday, January 14, 2025

Hit And Run

Dharwad News: ಹಿಂಟ್ ಆ್ಯಂಡ್ ರನ್ ಆರೋಪಿ ಅಂದರ್

Dharwad News: ಧಾರವಾಡದ ಏಲ್ಡ್ ಡಿಎಸ್ಪಿ ವೃತದ ಬಳಿಯಲ್ಲಿ ನಡೆದಿದ್ದ ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಲೇರೊ ವಾಹನದ ಚಾಲಕನನ್ನು, ಹಿಡಿದು ತರುವಲ್ಲಿ ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ‌. https://youtu.be/RhHW24zPbOs ಕಳೆದ ಅಗಸ್ಟ್ 7 ರಂದು ಬುಲೇರೊ ವಾಹನದ ಹಿಟ್ ಆ್ಯಂಡ್ ರನ್ನನಿಂದಾಗಿ ರೋಹಿತ ಜಗದೀಶ ಕುಂಬಾರ ಯುವಕ ಸಾವನಪ್ಪಿದ್ದರು. ಈ ಕುರಿತು ಪ್ರಕರಣ...

ಹುಬ್ಬಳ್ಳಿಯಲ್ಲಿ ಹಿಟ್ & ರನ್- ಬೈಕ್ ಸವಾರ ಸಾವು

ಹುಬ್ಬಳ್ಳಿ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ  ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಕಾರವಾರ ರಸ್ತೆಯ ಸೇತುವೆ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಪುಂಡಲೀಕ ಎಂಬ ಯುವಕ ಈ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಅಪರಿಚಿತ ವಾಹನವೊಂದು ಡಿಕ್ಕಿಯಾಗಿದೆ. ಪರಿಣಾಮ, ಬೈಕ್ ಸಮೇತ ಸವಾರ ರಸ್ತೆ ಪಕ್ಕಕ್ಕೆ ಹಾರಿ...
- Advertisement -spot_img

Latest News

ಕೇಂದ್ರದ ಕಿವುಡ ಸರ್ಕಾರ ಮತ್ತು ಬಿಜೆಪಿಯ ಮೂಗ ನಾಯಕರ ವಿರುದ್ಧ ಜನ ಧ್ವನಿ ಎತ್ತಬೇಕಿದೆ: ಸಿಎಂ

Political News: ತೆರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ...
- Advertisement -spot_img