Friday, April 3, 2026

HItech

ಹೈಟೆಕ್ ದಂಧೆಗೆ ಬೇಕಿದೆ ಹೈಟೆಕ್ ಬ್ರೇಕ್…!

www.karnatakatv.net : ಹುಬ್ಬಳ್ಳಿ:  ಒಂದೆಡೆ ರಾಜ್ಯ ಸರ್ಕಾರ ಆನ್‍ಲೈನ್ ಜೂಜು‌ ನಿಷೇಧಕ್ಕೆ ಮುಂದಾಗುತ್ತಿದ್ದರೆ, ಇನ್ನೊಂದೆಡೆ ಆಲ್'ಲೈನ್ ಮಟ್ಕಾ ಎಗ್ಗಿಲ್ಲದೆ ಅವ್ಯಾಹತವಾಗಿ ನಡೆಯುತ್ತಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಂತೂ ಅದರ ಆರ್ಭಟ ಜೋರಾಗಿದ್ದು, ವಿದ್ಯಾವಂತರು ಮಾತ್ರವಲ್ಲದೆ ಸ್ಮಾರ್ಟ್ ಪೋನ್ ಬಳಕೆಯ ಬಹುತೇಕರು ಆನ್ ಲೈನ್ ಮಟ್ಕಾದಲ್ಲಿ ಬಲಿಯಾಗುತ್ತಿದ್ದಾರೆ. ಹೌದು.. ಸ್ಮಾರ್ಟ್ ಫೋನ್‍ಗಳು ಎಲ್ಲರ ಕೈಗೆ ಸುಲಭವಾಗಿ ಸಿಗುತ್ತಿದ್ದಂತೆ,...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img