Tuesday, March 31, 2026

#hitting to bpy

Robbery: ಕಳ್ಳನೆಂದು ಶಂಕಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ

ಮಧ್ಯಪ್ರದೇಶ್ : ರೇವಾ ಜಿಲ್ಲೆಯ ಸೋಹಾಗೋ ಗ್ರಾಮದಲ್ಲಿ ದಲಿತ ಯುವಕನನ್ನು ಕಳ್ಳತನ ಮಾಡುವುದಕ್ಕೆ ಬಂದಿದ್ದನೆಂದು ಗ್ರಾಮಸ್ಥರು ಅವನನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿ ಕೊರಳಿಗೆ ಚಪ್ಪಲಿ ಹಾರ ಹಾಕಿ ಅವಮಾನಿಸಿರುವ ಘಟನೆ ನಡೆದಿದೆ. https://twitter.com/FreePressMP/status/1677602884849106944?s=20 ಕೆಲವು ದಿನಗಳಿಂದ ಮಧ್ಯಪ್ರದೇಶದಲ್ಲಿ ಆದಿವಾಸಿ ಮತ್ತು ದಲಿತರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಬಿಜೆಪಿ ಮುಖಂಡನೊಬ್ಬ ಆದಿವಾಸಿ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿರುವುದು...
- Advertisement -spot_img

Latest News

ಕುಕ್ಕರ್ ಬ್ಲಾಸ್ಟ್ ಪ್ರಕರಣ: ಭಯೋತ್ಪಾದಕನದ್ದು ಪಶ್ಚಾತಾಪದ ಹೇಳಿಕೆ ಅಲ್ಲ ಎಂದ ಸಿ.ಟಿ.ರವಿ

News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...
- Advertisement -spot_img