Sunday, April 20, 2025

#hitting to bpy

Robbery: ಕಳ್ಳನೆಂದು ಶಂಕಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ

ಮಧ್ಯಪ್ರದೇಶ್ : ರೇವಾ ಜಿಲ್ಲೆಯ ಸೋಹಾಗೋ ಗ್ರಾಮದಲ್ಲಿ ದಲಿತ ಯುವಕನನ್ನು ಕಳ್ಳತನ ಮಾಡುವುದಕ್ಕೆ ಬಂದಿದ್ದನೆಂದು ಗ್ರಾಮಸ್ಥರು ಅವನನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿ ಕೊರಳಿಗೆ ಚಪ್ಪಲಿ ಹಾರ ಹಾಕಿ ಅವಮಾನಿಸಿರುವ ಘಟನೆ ನಡೆದಿದೆ. https://twitter.com/FreePressMP/status/1677602884849106944?s=20 ಕೆಲವು ದಿನಗಳಿಂದ ಮಧ್ಯಪ್ರದೇಶದಲ್ಲಿ ಆದಿವಾಸಿ ಮತ್ತು ದಲಿತರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಬಿಜೆಪಿ ಮುಖಂಡನೊಬ್ಬ ಆದಿವಾಸಿ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿರುವುದು...
- Advertisement -spot_img

Latest News

ಜನಿವಾರ ತೆಗೆಸಿದ ಪ್ರಕರಣ: ಬೀದರ್ ವಿದ್ಯಾರ್ಥಿಗೆ ಫ್ರೀ ಎಂಜನಿಯರಿಂಗ್ ಸೀಟ್ ಎಂದ ಸಚಿವ ಈಶ್ವರ್ ಖಂಡ್ರೆ

Bidar News: ಜನಿವಾರ ಧರಿಸಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಈಶ್ವರ್ ಖಂಡ್ರೆ, ವಿದ್ಯಾರ್ಥಿ ಮನೆಗೆ ಭೇಟಿ ನೀಡಿ,...
- Advertisement -spot_img