Wednesday, November 19, 2025

hiublihighwauy

Police: ಸಾವಿನ ಹೆದ್ದಾರಿಯಲ್ಲಿ ಮತ್ತೊಂದು ಬಲಿ  ಕಾನ್ಸ್ಟೇಬಲ್ ಧಾರುಣ ಸಾವು

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಧ್ಯೆ ಇರುವ ಕಿಲ್ಲರ್ ಬೈಪಾಸ್ ನಲ್ಲಿ ಮತ್ತೆ ಅಪಘಾತವಾಗಿದ್ದು ಈ ಘಟನೆಯಲ್ಲಿ  ಪೊಲೀಸ್ ಕಾನ್ಸ್ಟೇಬಲ್ ದಾರುಣವಾಗಿ ಸಾವಿಗೀಡಾಗಿದ್ದಾರೆ. ಧಾರವಾಡ ತಾಲೂಕಿನ ಗರಗ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹುಚ್ಚೇಶ್ ಹಿರೇಗೌಡರ 37 ಎಂಬುವವರೇ ಅಪಘಾತದಲ್ಲಿ ಸಾವಿಗೀಡಾದವರು. ಲಕ್ಷ್ಮಿ ಎಂಬ ಇನ್ನೋರ್ವ ಮಹಿಳಾ ಕಾನ್ಸ್ಟೇಬಲ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಇಬ್ಬರನ್ನು ಚಬ್ಬಿ ಗಣೇಶೋತ್ಸವದ...
- Advertisement -spot_img

Latest News

ಇಂದಿನಿಂದಲೇ ಉದ್ಯೋಗದಾತರಾಗುವತ್ತ ವಿದ್ಯಾರ್ಥಿಗಳು ಚಿಂತನಶೀಲರಾಗಬೇಕು

Bengaluru News: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ...
- Advertisement -spot_img