Monday, October 6, 2025

hk patil

ಪಂಚ ಗ್ಯಾರಂಟಿಗಳಂತೆ ಯುಕೆಪಿ ಯೋಜನೆ ಜಾರಿ! HK ಪಾಟೀಲ

ಉತ್ತರ ಕರ್ನಾಟಕದ ಬಹುದೊಡ್ಡ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಯೋಜನೆಯಡಿ ರೈತರಿಗೆ ಮೂರು ವರ್ಷಗಳ ಅವಧಿಯಲ್ಲಿ ಪರಿಹಾರ ಒದಗಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ ಘೋಷಿಸಿದ್ದಾರೆ. ಬೀಳಗಿಯ ತುಂಗಳ ಗ್ರಾಮದ ವೆಂಕಟೇಶ್ವರ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಾಟೀಲರು ವಿವರಿಸಿದ...

“ಕೃಷ್ಣಾ” ಸಂತ್ರಸ್ತರ ಬಾಳಲ್ಲಿ ಹೊಸ ಭರವಸೆ

ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಗಾಗಿ ಸ್ವಾಧೀನಗೊಂಡ ಭೂಮಿಗೆ, ಕೊನೆಗೂ ಪರಿಹಾರ ನಿಗದಿಯಾಗಿದೆ. ಸೆಪ್ಟಂಬರ್‌ 16ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮುಳುಗಡೆಯಾಗುವ 75,563 ಎಕರೆ ಪ್ರದೇಶದಲ್ಲಿ, ಪ್ರತಿ ಎಕರೆ ನೀರಾವರಿ ಭೂಮಿಗೆ 40 ಲಕ್ಷ ರೂಪಾಯಿ, ಹಾಗೂ ಒಣ ಭೂಮಿಗೆ 30 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಕಾಲುವೆಗಳ...

ಧನಕರ್, ಯತ್ನಾಳ್ ಬೇರೆ… ರಾಜಣ್ಣ ವಜಾ ಬೇರೆನಾ?

ಸಚಿವ ಸ್ಥಾನದಿಂದ ರಾಜಣ್ಣ ವಜಾ, ವಿಧಾನಸಭಾ ಅಧಿವೇಶನದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ವಿಪಕ್ಷಗಳು ರಾಜಣ್ಣ ತಲೆದಂಡವನ್ನೇ ಅಸ್ತ್ರ ಮಾಡಿಕೊಂಡಿದ್ರೆ, ಆಡಳಿತ ಪಕ್ಷ, ಯತ್ನಾಳ್‌ ಉಚ್ಚಾಟನೆಯ ವಿಚಾರದಲ್ಲಿ ತಿರುಗೇಟು ಕೊಟ್ಟಿದೆ. ಮೊದಲು, ರಾಜಣ್ಣ ತಲೆದಂಡ ವಿಚಾರವಾಗಿ ಸದನದಲ್ಲಿ, ಹೆಚ್‌.ಕೆ. ಪಾಟೀಲ್‌ ವಿವರಣೆ ನೀಡೋಕೆ ಮುಂದಾದ್ರು. ಮಾನ್ಯ ರಾಜಣ್ಣ ಅವರು ಸಚಿವ ಸಂಪುಟದಿಂದ ನಿರ್ಗಮನದ ಬಳಿಕ ಅಂತಾ ಹೇಳುತ್ತಿದ್ದಂತೆ, ವಿಪಕ್ಷಗಳು...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img