Saturday, May 2, 2026

hk patil

ಫೋನ್‌ ಕಾಲ್‌‌ ಟ್ಯಾಪಿಂಗ್, ಸದನದಲ್ಲಿ ಭಾರೀ ಗದ್ದಲ!

ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಕಾನೂನು ಸಚಿವ ಎಚ್‌.ಕೆ. ಪಾಟೀಲ್ ನೀಡಿದ ಹೇಳಿಕೆ ಹೊಸ ವಿವಾದಕ್ಕೆ ಕಾರಣವಾಯಿತು. ತಮ್ಮ ಹೇಳಿಕೆಯಲ್ಲಿ ರಾಜ್ಯಪಾಲರಿಗೆ ಕೇಶವ ಕೃಪೆಯಿಂದ ಫೋನ್ ಬರುತ್ತೆ ಎಂದು ಹೇಳಿದ್ದಕ್ಕೆ ಬಿಜೆಪಿ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರ ಆಡಳಿತರೂಢ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ಬಿರುಸಾದ ಚರ್ಚೆಗೆ ಕಾರಣವಾಯಿತು. ವಿರೋಧ ಪಕ್ಷದ ನಾಯಕ...

ಸರ್ಕಾರದಿಂದ ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಅನುದಾನ ಘೋಷಣೆ – ನಿಮ್ಹಾನ್ಸ್ ಮಾದರಿಯಲ್ಲಿ 2 ಹೊಸ ಆಸ್ಪತ್ರೆಗಳು!

ಕರ್ನಾಟಕ ಸರ್ಕಾರವು ಮೈಸೂರು ಮತ್ತು ಕಲಬುರಗಿ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ನಿಮ್ಹಾನ್ಸ್ ಮಾದರಿಯ ಅಭಿವೃದ್ಧಿತ ವೈದ್ಯಕೀಯ ಸಂಸ್ಥೆಗಳನ್ನು ಸ್ಥಾಪಿಸಲು ಮಹತ್ವದ ನಿರ್ಣಯ ಕೈಗೊಂಡಿದೆ. ಪ್ರತಿಯೊಂದು ಸಂಸ್ಥೆಗೆ ₹100 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಮಂಜೂರಿ ನೀಡಲಾಗಿದೆ. ನಿಮ್ಹಾನ್ಸ್‌ ಮಾದರಿಯ ಆಸ್ಪತ್ರೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಆಯಾ ಭಾಗದ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆಯನ್ನು...

ಪಂಚ ಗ್ಯಾರಂಟಿಗಳಂತೆ ಯುಕೆಪಿ ಯೋಜನೆ ಜಾರಿ! HK ಪಾಟೀಲ

ಉತ್ತರ ಕರ್ನಾಟಕದ ಬಹುದೊಡ್ಡ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಯೋಜನೆಯಡಿ ರೈತರಿಗೆ ಮೂರು ವರ್ಷಗಳ ಅವಧಿಯಲ್ಲಿ ಪರಿಹಾರ ಒದಗಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ ಘೋಷಿಸಿದ್ದಾರೆ. ಬೀಳಗಿಯ ತುಂಗಳ ಗ್ರಾಮದ ವೆಂಕಟೇಶ್ವರ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಾಟೀಲರು ವಿವರಿಸಿದ...

“ಕೃಷ್ಣಾ” ಸಂತ್ರಸ್ತರ ಬಾಳಲ್ಲಿ ಹೊಸ ಭರವಸೆ

ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಗಾಗಿ ಸ್ವಾಧೀನಗೊಂಡ ಭೂಮಿಗೆ, ಕೊನೆಗೂ ಪರಿಹಾರ ನಿಗದಿಯಾಗಿದೆ. ಸೆಪ್ಟಂಬರ್‌ 16ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮುಳುಗಡೆಯಾಗುವ 75,563 ಎಕರೆ ಪ್ರದೇಶದಲ್ಲಿ, ಪ್ರತಿ ಎಕರೆ ನೀರಾವರಿ ಭೂಮಿಗೆ 40 ಲಕ್ಷ ರೂಪಾಯಿ, ಹಾಗೂ ಒಣ ಭೂಮಿಗೆ 30 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಕಾಲುವೆಗಳ...

ಧನಕರ್, ಯತ್ನಾಳ್ ಬೇರೆ… ರಾಜಣ್ಣ ವಜಾ ಬೇರೆನಾ?

ಸಚಿವ ಸ್ಥಾನದಿಂದ ರಾಜಣ್ಣ ವಜಾ, ವಿಧಾನಸಭಾ ಅಧಿವೇಶನದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ವಿಪಕ್ಷಗಳು ರಾಜಣ್ಣ ತಲೆದಂಡವನ್ನೇ ಅಸ್ತ್ರ ಮಾಡಿಕೊಂಡಿದ್ರೆ, ಆಡಳಿತ ಪಕ್ಷ, ಯತ್ನಾಳ್‌ ಉಚ್ಚಾಟನೆಯ ವಿಚಾರದಲ್ಲಿ ತಿರುಗೇಟು ಕೊಟ್ಟಿದೆ. ಮೊದಲು, ರಾಜಣ್ಣ ತಲೆದಂಡ ವಿಚಾರವಾಗಿ ಸದನದಲ್ಲಿ, ಹೆಚ್‌.ಕೆ. ಪಾಟೀಲ್‌ ವಿವರಣೆ ನೀಡೋಕೆ ಮುಂದಾದ್ರು. ಮಾನ್ಯ ರಾಜಣ್ಣ ಅವರು ಸಚಿವ ಸಂಪುಟದಿಂದ ನಿರ್ಗಮನದ ಬಳಿಕ ಅಂತಾ ಹೇಳುತ್ತಿದ್ದಂತೆ, ವಿಪಕ್ಷಗಳು...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img