Tuesday, August 25, 2026

hkpatil

HK Patil: ಮೋಡ ಬಿತ್ತನೆ ಕುರಿತು ಮುಖ್ಯಮಂತ್ರಿಗಳಿಗೆ ವಿಶ್ವಾಸ ಮೂಡಿಸುತ್ತೇನೆ..!

ಹುಬ್ಬಳ್ಳಿ: ನಗರದ ವಿಮಾನ ನಿಲ್ದಾಣದಲ್ಲಿ ಮೋಡ ಬಿತ್ತನೆ ಮಾಡಿದ ಬಳಿಕ ಹೆಚ್.ಕೆ ಪಾಟೀಲ್ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ನಾವು ವಿಜ್ಞಾನವನ್ನು ನಂಬಿ ರೈತರಿಗೆ ಅನುಕೂಲವಾಗಲಿ ಎನ್ನುವ ದೃಷ್ಟಿಯಿಂದ ಮೋಡಗಳನ್ನು ಬಿತ್ತನೆ ಮಾಡಿದ್ದೇವೆ. ಶಾಸಕ ಪ್ರಕಾಶ್ ಕೋಳಿವಾಡ ಅವರು ಕುಟುಂಬದ ಮಾರ್ಗದರ್ಶನದ ಜೊತೆಗೆ ಹಾವೇರಿ ಶಾಸಕರು ಪ್ರಾರಂಭ ಮಾಡಿದ್ರು. ನಾನು, ರುದ್ರಪ್ಪ ಲಮಾಣಿ ಚಾಲನೆ ಕೊಟ್ಟು ಬಂದ್ವಿ....

Law: ಒಂದು ರಾಷ್ಟ್ರ, ಒಂದು ಕಾನೂನಿನಲ್ಲಿ ಸಾಕಷ್ಟು ಅನುಮಾನ- ಕಾನೂನು ಸಚಿವ ಎಚ್ ಕೆ ಪಾಟೀಲ್

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಒಂದು ದೇಶ ಒಂದು ಚುನಾವಣೆ ಮಾಡಲು ಪ್ರಧಾನಿ ಮೋದಿ ಅವರು ಹೊರಟ್ಟಿದ್ದು, ಇರದಲ್ಲಿ ಸಾಕಷ್ಟು ಅನುಮಾನಗಳಿವೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು. ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಲ್ಕು ವರ್ಷ ಸುಮ್ಮನಿದ್ದ ಕೇಂದ್ರ ಸರ್ಕಾರ ಮಾಜಿ ರಾಷ್ಟ್ರ ಪತಿ ರಾಮನಾಥ ಕೋವಿಂದ ಅವರ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img