Sunday, February 8, 2026

hogenakal files

Hogenackal 2ನೇ ಹಂತದ ಯೋಜನೆ ಜಾರಿಗೆ ಬಿಡಲ್ಲ : ಕರ್ನಾಟಕ

ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿಯವರು ಹೊಗೇನಕಲ್ ಯೋಜನೆ 2ನೇ ಹಂತವನ್ನು ಕೈಗೆತ್ತಿಕೊಳ್ಳಲು 4,600 ಕೋಟಿ ವೆಚ್ಚದ ಡಿ.ಪಿ.ಆರ್. (ವಿಸ್ತೃತ ಯೋಜನಾ ವರದಿ) ಸಿದ್ಧಪಡಿಸುವುದಾಗಿ ಘೋಷಿಸಿರುವುದನ್ನು ಕರ್ನಾಟಕ ವಿರೋಧಿಸುತ್ತದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು. ಕಾವೇರಿ ಕಣಿವೆಯಲ್ಲಿ ನ್ಯಾಯಾಧಿಕರಣ ಹಾಗೂ ಸುಪ್ರೀಂಕೋರ್ಟ್‌ ತೀರ್ಪುಗಳಲ್ಲಿನ ನೀರಿನ ಹಂಚಿಕೆಗಳ ಅನ್ವಯವಾಗಿ ತಮಿಳುನಾಡು ರಾಜ್ಯವು ಯೋಜನೆಗಳನ್ನು ಕೈಗೊಳ್ಳಬೇಕಾಗುತ್ತದೆ. ಆದರೆ, ಈ...
- Advertisement -spot_img

Latest News

ಕರ್ನಾಟಕ ಜೊತೆ ಕೇಂದ್ರ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಲಿದೆ: ಶ್ರೀ ಶಿವರಾಜ್ ಸಿಂಗ್ ಚೌಹಾಣ್

ಬೆಂಗಳೂರು: ರೈತರು ರಾಜಕೀಯವನ್ನು ಮೀರಿ ಮೇಲಿನ ಸ್ಥಾನದಲ್ಲಿರುವವರು ಎಂದು ಹೇಳಿದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್, ಕರ್ನಾಟಕದಲ್ಲಿ...
- Advertisement -spot_img