ಸೆಲ್ಫಿ(Selfie)ಯನ್ನುತೆಗೆದುಕೊಳ್ಳುವ ವೇಳೆ ಕಾಲುಜಾರಿ ನರ್ಸಿಂಗ್ ವಿದ್ಯಾರ್ಥಿ ನೀರು ಪಾಲಾಗಿರುವ ಘಟನೆ ಹನೂರು ತಾಲೂಕಿನ ಹೊಗನೇಕಲ್ ಜಲಪಾತದಲ್ಲಿ(Hogenakkal Falls) ನಡೆದಿದೆ. ಮೈಸೂರಿನ(mysur) ಸಂಗಮೇಶ್ವರ ಎಂಬುವವರ ಮಗ ಉಮಾಶಂಕರ್ (19)(Umashankar)ತನ್ನ ಸ್ನೇಹಿತರಾದ ರವಿಕುಮಾರ್(ravikumar), ಶಿವಪ್ರಸಾದ್(shivaprasad) ಎಂಬುವವರೊಂದಿಗೆ ರಜೆ ಇದ್ದ ಕಾರಣ ಹೊಗನೇಕಲ್ ತೆರಳಿದ್ದಾಗ ಇಂತಹ ಅವಘಡ ಸಂಭವಿಸಿದೆ. ಆರಂಭದಿಂದಲೂ ಸಾಕಷ್ಟು ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದ ಉಮಾಶಂಕರ್, ತನ್ನ...
Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....