Friday, July 31, 2026

#holalkere

ಶರಣರ ಜಯಂತಿ; ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದ ಶಾಸಕ ಎಂ. ಚಂದ್ರಪ್ಪ !

ಬೆಂಗಳೂರು(ಫೆ.18): ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕ, ಎಂ. ಚಂದ್ರಪ್ಪ ಹೊಳಲ್ಕೆರೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಇಂದು ಕಾಯಕ ಶರಣರ ಜಯಂತಿಯ ನಿಮಿತ್ತ ಕಾಯಕ ಶರಣರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಭಕ್ತಿಯ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹೊಲ್ಕೆರೆ ತಹಶೀಲ್ದಾರರಾದ ಶ್ರೀಮತಿ ಮಾಲತಿ, ಸಮಾಜದ ಮುಖಂಡರುಗಳಾದ ಶ್ರೀ ಸುಂದರ್ ಮೂರ್ತಿ, ಶ್ರೀ ನವೀನ್, ಶ್ರೀ ಪ್ರಬಣ್ಣ,...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img